ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕೇವಲ ಬೆಂಗಳೂರು ಮಾತ್ರವಲ್ಲ, ಜಗತ್ತಿನಾದ್ಯಂತ ಅಪಾರ ಅಭಿಮಾನಿಗಳಿದ್ದಾರೆ. ಕಳೆದ 16 ಸೀಸನ್ಗಳನ್ನಾಡಿ ಕಪ್ ಗೆಲ್ಲದಿದ್ದರೂ ಅಭಿಮಾನಿಗಳಿಗೆ ಆರ್ಸಿಬಿ ಮೇಲಿನ ಅಭಿಮಾನ ಮಾತ್ರ ಕಮ್ಮಿಯಾಗಿಲ್ಲ. ಕಾರಣ ಆರ್ಸಿಬಿ ತಂಡವನ್ನು ಪ್ರತಿನಿಧಿಸಿದ ದಿಗ್ಗಜ ಬ್ಯಾಟರ್ಗಳು. ಆರ್ಸಿಬಿ ತಂಡದ ಪರ 2024ರ ಐಪಿಎಲ್ ಟೂರ್ನಿಗೂ ಮುನ್ನ ಅತಿಹೆಚ್ಚು ರನ್ ಬಾರಿಸಿದ ಬ್ಯಾಟರ್ಗಳು ಯಾರು ಎನ್ನುವುದನ್ನು ನಾವಿಂದು ನೋಡೋಣ ಬನ್ನಿ.
Cricket Dec 5, 2023, 1:27 PM IST
ವೆಸ್ಟ್ ಇಂಡೀಸ್ ಎದುರು ಮೊದಲೆರಡು ಟಿ20 ಪಂದ್ಯ ಸೋತಿರುವ ಭಾರತ
ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಸಜ್ಜಾದ ಹಾರ್ದಿಕ್ ಪಾಂಡ್ಯ ಪಡೆ
ಕೋಚ್ ದ್ರಾವಿಡ್ ಮೇಲೆ ಗಂಭೀರ ಆರೋಪ ಮಾಡಿದ ಮಾಜಿ ಕ್ರಿಕೆಟಿಗ
Cricket Aug 8, 2023, 6:46 PM IST
ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ತಂಡದಲ್ಲಿ ಅಕ್ಷರ್ ಪಟೇಲ್ಗಿಲ್ಲ ಸ್ಥಾನ
ಏಷ್ಯಾಕಪ್ ಟೂರ್ನಿಯು ಆಗಸ್ಟ್ 27ರಿಂದ ಆರಂಭ
ವಿಂಡೀಸ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿದ್ದ ಅಕ್ಷರ್ ಪಟೇಲ್
Cricket Aug 11, 2022, 1:44 PM IST
ಬೆಂಗಳೂರು: ಚೊಚ್ಚಲ ಐಪಿಎಲ್ ಟ್ರೋಫಿ ಕನವರಿಕೆಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 14ನೇ ಆವೃತ್ತಿಯಲ್ಲಿ ಶತಾಯಗತಾಯ ಕಪ್ ಗೆದ್ದು ತೀರುವ ಕನಸು ಕಾಣುತ್ತಿದೆ. ಇದಕ್ಕಾಗಿ ಫೆಬ್ರವರಿಯಲ್ಲಿ ಚೆನ್ನೈನಲ್ಲಿ ನಡೆದ ಆಟಗಾರರ ಹರಾಜಿನಲ್ಲಿ ಸಾಕಷ್ಟು ಅಳೆದು ತೂಗಿ ತನಗೆ ಬೇಕಾದ ಆಟಗಾರರನ್ನು ಬೆಂಗಳೂರು ಮೂಲದ ಫ್ರಾಂಚೈಸಿ ಖರೀದಿಸಿದೆ. ಇದಕ್ಕೂ ಮೊದಲು ಆರ್ಸಿಬಿ ಒಂದು ಡಜನ್ ಆಟಗಾರರನ್ನು ಉಳಿಸಿಕೊಂಡು 10 ಆಟಗಾರರಿಗೆ ಗೇಟ್ಪಾಸ್ ನೀಡಿತ್ತು. ಈ ಪೈಕಿ ಓರ್ವ ಆಟಗಾರರನ್ನು ಕೈಬಿಟ್ಟು ಆರ್ಸಿಬಿ ದೊಡ್ಡ ತಪ್ಪು ಮಾಡಿತು ಎಂದು ಆರ್ಸಿಬಿ ಮಾಜಿ ಕ್ರಿಕೆಟಿಗ ಪಾರ್ಥಿವ್ ಪಟೇಲ್ ಅಭಿಪ್ರಾಯಪಟ್ಟಿದ್ದಾರೆ.
Cricket Apr 2, 2021, 6:41 PM IST
ಪಾರ್ಥಿವ್ ಪಟೇಲ್ ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ ತಂಡವಾಗಲಿ ಅಥವಾ ಇನ್ಯಾವುದೇ ತಂಡವನ್ನು ಪ್ರತಿನಿಧಿಸುವುದಿಲ್ಲ ಎಲ್ಲರಿಗೂ ತಿಳಿದ ವಿಚಾರವೇ ಆಗಿತ್ತು. 35 ವರ್ಷದ ಪಟೇಲ್ ಕಳೆದ ಡಿಸೆಂಬರ್ನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿದ್ದರು.
Cricket Jan 21, 2021, 12:39 PM IST
ಮುಂಬೈ: ಯುಎಇನಲ್ಲಿ ನಡೆದ 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಅದ್ಧೂರಿಯಾಗಿಯೇ ಮುಕ್ತಾಯವಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿ ಮುಂಬೈ ಇಂಡಿಯನ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿರುವುದು ಎಲ್ಲರಿಗೂ ಗೊತ್ತೇ ಇದೆ.
ಆದ್ರೆ ಹೊಸ ವಿಚಾರ ಏನಪ್ಪಾ ಅಂದ್ರೆ ಕಳೆದ ಮೂರು ವರ್ಷಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿದ್ದ ಸ್ಟಾರ್ ಆಟಗಾರ ಆರ್ಸಿಬಿ ತಂಡಕ್ಕೆ ಗುಡ್ಬೈ ಹೇಳಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಕೂಡಿಕೊಂಡಿದ್ದಾರೆ.
Cricket Dec 11, 2020, 2:33 PM IST
ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಪಾರ್ಥಿವ್ ಪಟೇಲ್ 17 ವರ್ಷಗಳ ಸುದೀರ್ಘ ಕ್ರಿಕೆಟ್ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ. 2003ರಲ್ಲಿ ನ್ಯೂಜಿಲೆಂಡ್ ವಿರುದ್ದ ಏಕದಿನ ಕ್ರಿಕೆಟ್ಗೆ ಪಾದಾರ್ಪಣೆ ಮಾಡುವ ಮೂಲಕ, ಈ ಸಾಧನೆ ಮಾಡಿದ ಅತಿ ಕಿರಿಯ ಬ್ಯಾಟ್ಸ್ಮನ್ ಎನ್ನುವ ಗೌರವಕ್ಕೆ ಪಾರ್ಥಿವ್ ಪಟೇಲ್ ಭಾಜನರಾಗಿದ್ದರು.
Cricket Dec 9, 2020, 12:26 PM IST
ಬೆಂಗಳೂರು: ಬಹುನಿರೀಕ್ಷಿತ ಭಾರತದಲ್ಲೇ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಇನ್ನು ಕೆಲವೇ ಕೆಲವು ತಿಂಗಳುಗಳು ಬಾಕಿ ಉಳಿದಿವೆ. ಹೀಗಿರುವಾಗಲೇ ಟೀಂ ಇಂಡಿಯಾ ನಾಯಕತ್ವ ಬದಲಾವಣೆ ಬಗ್ಗೆ ಕ್ರಿಕೆಟ್ ವಲಯದಲ್ಲಿ ಬಹುದೊಡ್ಡ ಚರ್ಚೆ ಶುರುವಾಗಿದೆ.
ಟೀಂ ಇಂಡಿಯಾ ಟಿ20 ನಾಯಕತ್ವ ಪಟ್ಟವನ್ನು ವಿರಾಟ್ ಕೊಹ್ಲಿ ಬದಲು ರೋಹಿತ್ ಶರ್ಮಾಗೆ ನೀಡಬೇಕು ಎನ್ನುವ ಚರ್ಚೆ ಜೋರಾಗಿದೆ. ಇದರ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ತಂಡದ ಆಟಗಾರನೊಬ್ಬ ವಿರಾಟ್ ಕೊಹ್ಲಿಗಿಂತ ರೋಹಿತ್ ಶರ್ಮಾ ಬೆಸ್ಟ್ ನಾಯಕ ಎನ್ನುವ ಮೂಲಕ ಹೊಸ ಚರ್ಚೆಗೆ ಎಡೆಮಾಡಿಕೊಟ್ಟಿದ್ದಾರೆ.
Cricket Nov 24, 2020, 6:31 PM IST
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 13 ಆವೃತ್ತಿಯಿಂದಲೂ ಐಪಿಎಲ್ ಟ್ರೋಫಿ ಕನ್ನಡಿಯೊಳಗಿನ ಗಂಟು ಎನ್ನುವಂತೆ ಬಾಸವಾಗುತ್ತಿದೆ. ದುಬೈನಲ್ಲಾದರೂ ವಿರಾಟ್ ಪಡೆ ಕಪ್ ಗೆಲ್ಲಬಹುದು ಎನ್ನುವ ನಿರೀಕ್ಷೆ ಮತ್ತೊಮ್ಮೆ ಹುಸಿಯಾಗಿದೆ.
ಬರೋಬ್ಬರಿ 3 ವರ್ಷಗಳ ಬಳಿಕ ಪ್ಲೇ ಆಫ್ ಪ್ರವೇಶಿಸಿದ್ದ ಆರ್ಸಿಬಿ ತಂಡ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಎದುರು ಸೋತು ಟೂರ್ನಿಯಿಂದ ಹೊರಬಿದ್ದು ನಿರಾಸೆ ಅನುಭವಿಸಿದೆ. ಇನ್ನು 14ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೆ ಇನ್ನು ಕೆಲವು ತಿಂಗಳುಗಳು ಬಾಕಿ ಇವೆ. ಭಾರತದಲ್ಲೇ ನಡೆಯಲಿರುವ 14ನೇ ಆವೃತ್ತಿಯ ಐಪಿಎಲ್ ಟೂರ್ನಿಗೂ ಬೆಂಗಳೂರು ಮೂಲದ ಫ್ರಾಂಚೈಸಿ ಈ 5 ಆಟಗಾರರಿಗೆ ಗೇಟ್ಪಾಸ್ ನೀಡುವ ಸಾಧ್ಯತೆಯಿದೆ.
IPL Nov 13, 2020, 2:45 PM IST
ಪಾರ್ಥೀವ್ ತಮ್ಮಲ್ಲಿರುವ ನ್ಯೂನತೆ ಬಗ್ಗೆ ಕೌ ಕಾರ್ನರ್ ಕ್ರಾನಿಕಲ್ ಎನ್ನುವ ಕಾರ್ಯಕ್ರಮದಲ್ಲಿ ಮುಕ್ತವಾಗಿ ಮಾತನಾಡಿದ್ದಾರೆ. ನಾನು ಆರು ವರ್ಷದವನಾಗಿದ್ದಾಗ ನನ್ನ ಕಿರು ಬೆರಳು ಬಾಗಿಲಿಗೆ ಸಿಕ್ಕಿಹಾಕಿಕೊಂಡಿತ್ತು. ಆ ಬಳಿಕ ಬೆರಳನ್ನು ಕಟ್ ಮಾಡಿ ಕೈ ಹೊರಗೆಳೆಯಲಾಯಿತು ಎಂದು ಬಾಲ್ಯದ ದಿನಗಳಲ್ಲಿ ಪಟೇಲ್ ಮೆಲುಕು ಹಾಕಿದ್ದಾರೆ.
Cricket Apr 28, 2020, 11:17 AM IST
ಭಾರತೀಯರ ಪಾಲಿಗೆ ಕ್ರಿಕೆಟ್ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿದೆ. ಭಾರತದಲ್ಲಿ ಅದು ಟೆಸ್ಟ್ ಕ್ರಿಕೆಟ್ ಆಗಿರಲಿ ಇಲ್ಲವೇ ಟಿ20 ಕ್ರಿಕೆಟ್ ಆಗಿರಲಿ ಪ್ರೇಕ್ಷಕರ ಕೊರೆತೆಯನ್ನು ಅದು ಎದುರಿಸಿಲ್ಲ. ಕ್ರಿಕೆಟನ್ನು ಭಾರತದಲ್ಲಿ ಒಂದು ಧರ್ಮದಂತೆ ಆರಾಧಿಸುವವರು ಇದ್ದಾರೆ.
ಇನ್ನು ಟೀಂ ಇಂಡಿಯಾದಲ್ಲಿ ಸ್ಥಾನಗಿಟ್ಟಿಸಿಕೊಳ್ಳುವುದು ಹಾಗೆಯೇ ಸ್ಥಾನ ಉಳಿಸಿಕೊಳ್ಳುವುದು ಈಗ ಸುಲಭದ ಮಾತಾಗಿ ಉಳಿದಿಲ್ಲ. ಅಷ್ಟರಮಟ್ಟಿಗೆ ಕ್ರಿಕೆಟ್ ಸ್ಪರ್ಧಾತ್ಮಕತೆ ಹುಟ್ಟುಹಾಕಿದೆ. ಯುವಕ್ರಿಕೆಟಿಗರು ಟೀಂ ಇಂಡಿಯಾ ಜೆರ್ಸಿ ತೊಡಲು ಸ್ಟಾರ್ ಆಟಗಾರರಿಗೆ ಪೈಪೋಟಿ ನೀಡುತ್ತಿದ್ದಾರೆ. ಹೀಗಾಗಿ ಒಂದು ಕಾಲದಲ್ಲಿ ಟೀಂ ಇಂಡಿಯಾದಲ್ಲಿ ಮಿಂಚಿದ್ದ ಆಟಗಾರರು ಇದೀಗ ತಂಡಕ್ಕೆ ಕಮ್ಬ್ಯಾಕ್ ಮಾಡಲು ಪರದಾಡುತ್ತಿದ್ದಾರೆ. ಹೀಗಾಗಿ ಟೀಂ ಇಂಡಿಯಾದ ಕೆಲ ಆಟಗಾರರ ವೃತ್ತಿ ಬದುಕು ಮುಗಿಯಿತೇ ಎನ್ನುವ ಸಂಶಯ ದಟ್ಟವಾಗಲಾರಂಭಿಸಿದೆ. ಅಂತಹ 5 ಆಟಗಾರರ ಪಟ್ಟಿ ಇಲ್ಲಿದೆ ನೋಡಿ.
Cricket Apr 8, 2020, 7:30 PM IST
ಇದೀಗ ಮಾರ್ಚ್ 29ರಿಂದ 13ನೇ ಆವೃತ್ತಿಯ ಐಪಿಎಲ್ ಆರಂಭವಾಗಲಿದೆ. ಒಂದು ವೇಳೆ ಕೊಹ್ಲಿ ಕೆಲ ಪಂದ್ಯಗಳ ಮಟ್ಟಿಗೆ ವಿಶ್ರಾಂತಿ ಬಯಸಿದರೆ, ಇಲ್ಲವೇ ಗಾಯಗೊಂಡರೆ ಈ ನಾಲ್ವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸಬಹುದು. ಯಾರು ಆ ನಾಲ್ವರು ಕ್ರಿಕೆಟಿಗರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
IPL Feb 22, 2020, 5:17 PM IST
ಮೂರು ವರ್ಷಗಳ ಹಿಂದೆ ಎಂ.ಎಸ್.ಧೋನಿ ಟೀಂ ಇಂಡಿಯಾಗಾಗಿ ಆ ಸಾಧನೆ ಮಾಡಿದ್ದರು, ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾರ್ಥೀವ್ ಪಟೇಲ್ ಇದೀಗ ಅದೇ ಸಾಧನೆ ಮಾಡಿದ್ದಾರೆ. ಹಾಗಾಗರೆ 3 ವರ್ಷಗಳ ಹಿಂದೆ ಧೋನಿ ಹಾಗೂ ಇದೀಗ ಪಾರ್ಥೀವ್ ಮಾಡಿದ ಸಾಧನೆ ಏನು? ಇಲ್ಲಿದೆ ವಿವರ.
SPORTS Apr 24, 2019, 4:27 PM IST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸದ್ಯ 6 ಸೋಲು ಕಂಡು ಇದೀಗ 7ನೇ ಪಂದ್ಯಕ್ಕೆ ಸಜ್ಜಾಗಿದೆ. ಕಳೆದ 6 ಪಂದ್ಯದಲ್ಲಿ ಬಹುತೇಕ ಎಲ್ಲಾ ಆಟಗಾರರ ಕಳಪೆ ಪ್ರದರ್ಶನ ನೀಡಿದ್ದಾರೆ. ಆದರೆ ಆರಂಭಿಕ ಆಟಾಗರ ಪಾರ್ಥೀವ್ ಪಟೇಲ್ ಒಟ್ಟು 172 ರನ್ ಸಿಡಿಸಿ ಸ್ಥಿರ ಪ್ರದರ್ಶನ ನೀಡಿದ್ದಾರೆ. ಆದರೆ ಪಾರ್ಥೀವ್ ಆತಂಕದಲ್ಲೇ ಪ್ರತಿ ಕ್ಷಣ ದೂಡುತ್ತಿದ್ದಾರೆ.
SPORTS Apr 10, 2019, 5:27 PM IST
ಕೈಬೆರಳಿನ ಗಾಯದಿಂದ ವೃದ್ಧಿಮಾನ್ ಸಾಹಗೆ ವಿಶ್ರಾಂತಿ. ದಿನೇಶ್ ಕಾರ್ತಿಕ್ ಅಥವಾ ಪಾರ್ಥೀವ್ ಪಟೇಲ್ ಸಾಹ ಸ್ಥಾನಕ್ಕೆ ಆಯ್ಕೆಯಾಗೋ ಸಾಧ್ಯತೆ ಇದೆ.
May 30, 2018, 1:46 PM IST