ಸೂಕ್ತ ಅವಕಾಶಗಳು ದೊರೆಯದ ಹಾಗೂ ಪೈಪೋಟಿ ಹೆಚ್ಚಿರುವ ಕಾರಣ ಆಲ್ರೌಂಡರ್ಗಳಾದ ಪವನ್ ದೇಶಪಾಂಡೆ, ಎಂ.ಕ್ರಾಂತಿಕುಮಾರ್, ಲಿಯಾನ್ ಖಾನ್ ಹಾಗೂ ಕಾರ್ತಿಕ್ ಸಿ.ಎ. ನೂತನ ದೇಶಿ ಋುತುವಿನಲ್ಲಿ ಬೇರೆ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಪವನ್ ದೇಶಪಾಂಡೆ ಪಾಂಡಿಚೇರಿ ತಂಡ ಸೇರ್ಪಡೆಗೊಂಡಿದ್ದರೆ, ಕ್ರಾಂತಿಕುಮಾರ್, ಲಿಯಾನ್ ಹಾಗೂ ಕಾರ್ತಿಕ್ ಸಿಕ್ಕಿಂ ತಂಡ ಪ್ರತಿನಿಧಿಸಲು ಸಿದ್ಧರಾಗಿದ್ದಾರೆ.
Cricket Aug 28, 2021, 1:26 PM IST
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 13ನೇ ಆವೃತ್ತಿಯ ಪ್ರಾರಂಭಕ್ಕೆ ಒಂದೇ ದಿನ ಬಾಕಿಯಿದ್ದು, ಕೊರೋನಾ ಮಧ್ಯೆಯೂ ‘ಕ್ರಿಕೆಟ್ ಕಾವು’ ಏರತೊಡಗಿದೆ. ಕೊರೋನಾ ಹಿನ್ನೆಲೆ ದೂರದ ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಐಪಿಎಲ್ ನಡೆಯುತ್ತಿದ್ದು, ಧಾರವಾಡದ ಹುಡುಗ ಪವನ ದೇಶಪಾಂಡೆ, ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ (ಆರ್ಸಿಬಿ) ಪರ ಆಡುತ್ತಿರುವುದು ಹೆಮ್ಮೆಯ ಸಂಗತಿ.
Karnataka Districts Sep 17, 2020, 11:26 AM IST
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಸೌರಾಷ್ಟ್ರ ವಿರುದ್ಧದ ಪಂದ್ಯಕ್ಕೆ 15 ಸದಸ್ಯರ ತಂಡವನ್ನು ಪ್ರಕಟಿಸಿತು. ಮುಂದಿನ ವಾರ ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಕರುಣ್ ನಾಯರ್ ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ.
Cricket Jan 8, 2020, 3:30 PM IST
IPL ಆಟಗಾರರ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಖರೀದಿಸಿದ ಏಕೈಕ ಕನ್ನಡಿಗ ಪವನ್ ದೇಶಪಾಂಡೆ. ಇದೀಗ RCB ತಂಡದಲ್ಲಿ ಕನ್ನಡಿಗರ ಸಂಖ್ಯೆ ಎರಡಕ್ಕೇರಿದೆ. RCB ತಂಡ ಸೇರಿಕೊಂಡಿರುವ ಪವನ್ ದೇಶಪಾಂಡೆ ಸುವರ್ಣನ್ಯೂಸ್.ಕಾಂ ಜೊತೆ ತಮ್ಮ ಸಂತಸ ಹಂಚಿಕೊಂಡಿದ್ದಾರೆ
IPL Dec 21, 2019, 2:21 PM IST
ಐಪಿಎಲ್ ಹರಾಜಿನಲ್ಲಿ ವಿದೇಶಿಗರತ್ತ ಗಮನ ಕೇಂದ್ರೀಕರಿಸಿದ್ದ RCB ಕೊನೆಗೂ ಕನ್ನಡಿಗನಿಗೆ ಮಣೆ ಹಾಕಿದೆ. ಈ ಮೂಲಕ RCB ತಂಡದಲ್ಲಿ ಇಬ್ಬರು ಕರ್ನಾಟಕದ ಆಟಗಾರರು ಸ್ಥಾನ ಪಡೆದಿದ್ದಾರೆ.
IPL Dec 19, 2019, 8:31 PM IST
ಇಲ್ಲಿನ NCR ಕಾಲೇಜು ಮೈದಾನದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಕರ್ನಾಟಕ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಆರಂಭಿಕ ಬ್ಯಾಟ್ಸ್’ಮನ್ ದೇಗಾ ನಿಶ್ಚಲ್[4] ನಾಲ್ಕನೇ ಓವರ್’ನಲ್ಲಿ ಬೌಂಡರಿ ಬಾರಿಸಿದ ಬೆನ್ನಲ್ಲೇ ವಿಕೆಟ್ ಒಪ್ಪಿಸಿದರು.
Cricket Dec 9, 2019, 6:39 PM IST
ಸ್ಪೋರ್ಟ್ಸ್ ಕೋಟಾದಡಿ ನೈಋುತ್ಯ ರೈಲ್ವೆಯಲ್ಲಿ ಉದ್ಯೋಗ ಪಡೆದ ಅಂತಾರಾಷ್ಟ್ರೀಯ ಕ್ರೀಡಾಳುಗಳು ಯಾವುದೇ ವೇತನ ಪಡೆಯದೇ ಇಲ್ಲಿ ಕೋಚ್ಗಳಾಗಿ ಕಾರ್ಯನಿರ್ವಹಿಸಲಿದ್ದು, ಈ ಮೂಲಕ ಉತ್ತರ ಕರ್ನಾಟಕ ಭಾಗದ ಪ್ರತಿಭೆಗಳಿಗೆ ತಮ್ಮ ಅನುಭವವನ್ನು ಧಾರೆಯೆರಲಿದ್ದಾರೆ.
OTHER SPORTS Nov 28, 2019, 1:05 PM IST
ಟಾಸ್ ಸೋತು ಮೊದಲು ಬ್ಯಾಟಿಂಗ್ ಇಳಿಸಲ್ಪಟ್ಟಕರ್ನಾಟಕ 50 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 285 ರನ್ ಗಳಿಸಿತು. ಕಠಿಣ ಗುರಿ ಬೆನ್ನತ್ತಿದ ಜಾರ್ಖಂಡ್ 97 ರನ್ ಗಳಿಸುವಷ್ಟರಲ್ಲೇ 5 ವಿಕೆಟ್ ಕಳೆದುಕೊಂಡು ಸೋಲಿನತ್ತ ಮುಖ ಮಾಡಿತು.
SPORTS Sep 27, 2019, 8:53 AM IST
A ಪೂಲ್’ನಲ್ಲಿ ಸ್ಥಾನ ಪಡೆದಿದ್ದ ಯುವ ಆಲ್ರೌಂಡರ್ ದೇಶ್’ಪಾಂಡೆ ಖರೀದಿಸಲು ಮೈಸೂರು ವಾರಿಯರ್ಸ್ ಹಾಗೂ ಶಿವಮೊಗ್ಗ ಲಯನ್ಸ್ ನಡುವೆ ಸಾಕಷ್ಟು ಹೋರಾಟ ನಡೆಯಿತು. ಆದರೆ ಅಂತಿಮವಾಗಿ 7.30 ಲಕ್ಷ ರುಪಾಯಿ ನೀಡಿ ದೇಶ್ಪಾಂಡೆಯನ್ನು ಶಿವಮೊಗ್ಗ ತನ್ನ ತೆಕ್ಕೆಗೆ ಸೆಳೆದುಕೊಳ್ಳಲು ಯಶಸ್ವಿಯಾಯಿತು.
SPORTS Jul 27, 2019, 12:20 PM IST
ಆರ್ಸಿಬಿ ತಂಡ ತಾನು ಉಳಿಸಿಕೊಂಡಿರುವ 15 ಆಟಗಾರರ ಪಟ್ಟಿಯನ್ನು ಪ್ರಕಟಿಸಿದ್ದು, ತಂಡದಲ್ಲಿದ್ದ ಕರ್ನಾಟಕದ ಪವನ್ ದೇಶಪಾಂಡೆ ಹಾಗೂ ಅನಿರುದ್ಧ ಜೋಶಿಯನ್ನು ಹೊರಹಾಕಿದೆ.
CRICKET Nov 16, 2018, 12:35 PM IST
ಬೆಂಗಳೂರು ಬ್ಲಾಸ್ಟರ್ಸ್ ತಂಡದ ಆಲ್ರೌಂಡರ್ ಪವನ್ ದೇಶ್’ಪಾಂಡೆ ಮುಂಬರುವ ಕೆಪಿಎಲ್’ನಲ್ಲಿ ಉತ್ತಮ ಪ್ರದರ್ಶನ ತೋರುವ ವಿಶ್ವಾಸದಲ್ಲಿದ್ದಾರೆ. ಈ ಬಾರಿ ಐಪಿಎಲ್ ಆಟಗಾರರ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿದ್ದ ಪವನ್ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಎಬಿಡಿ, ಬ್ರೆಂಡನ್ ಮೆಕ್ಲಮ್ ಮುಂತಾದ ದಿಗ್ಗಜ ಕ್ರಿಕೆಟಿಗರೊಂದಿಗೆ ಡ್ರೆಸ್ಸಿಂಗ್ ರೂಂ ಹಂಚಿಕೊಂಡಿದ್ದರು. ಆ ಅನುಭವ ಹೇಗಿತ್ತು ಎನ್ನೋದನ್ನು ಅವರ ಮಾತುಗಳಲ್ಲೇ ಕೇಳಿ..
CRICKET Jul 30, 2018, 12:05 AM IST