* ಕಾರವಾರ ಜಿಲ್ಲಾಸ್ಪತ್ರೆ ವಿರುದ್ಧ ಸಂಬಂಧಿಕರ ದೂರು
* ಸಂತೋಷ ಗಾಂವ್ಡೇಕರ್ ಎಂಬುವನೇ ಮೃತಪಟ್ಟ ಯುವಕ
* ಗೋವಾದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಸಂತೋಷ
Karnataka Districts Jan 21, 2022, 12:38 PM IST
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗಲಿದೆ. ಕ್ರಿಪ್ಟೋಕರೆನ್ಸಿ ನಿಯಂತ್ರಣಕ್ಕೆ ಶೀಘ್ರದಲ್ಲೆ ಹೊಸ ಮಸೂದೆ ಮಂಡನೆಯಾಗಲಿದೆ. ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಬಿಟ್ಟುಕೊಡಲು ದೇವೇಗೌಡರು ಸಿದ್ಧರಾಗಿದ್ದಾರೆ. ಮರಣೋತ್ತರ ಪರೀಕ್ಷೆ ನಿಮಯ ತಿದ್ದುಪಡಿ ಮಾಡಲಾಗಿದೆ. ಬಾಲಿವುಡ್ ಚೆಲುವೆಯ ಕೆನ್ನೆ ಹಿಂಡಿದ ಹುಡುಗ, ಹೊಸ ಕನಸು ಬಿಚ್ಚಿಟ್ಟ ರವಿ ಶಾಸ್ತ್ರಿ ಸೇರಿದಂತೆ ನವೆಂಬರ್ 15ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.
News Nov 15, 2021, 6:47 PM IST
India Nov 15, 2021, 6:14 PM IST
2 ಮುದ್ದಾದ ಮಕ್ಕಳು ದಿಢೀರ್ ಸಾವನ್ನಪ್ಪಿದ್ದರು. ಇತ್ತ ಅಮ್ಮ ವಿಷ ಸೇವಿಸಿ ಆಸ್ಪತ್ರೆ ಸೇರಿದ್ದರು. ಪ್ರಕರಣ ಬೆನ್ನತ್ತಿದ ಪೊಲೀಸರು ಪೋಸ್ಟ್ ಮಾರ್ಟಮ್ ರಿಪೋರ್ಟ್ ನೋಡಿ ಬೆಚ್ಚಿ ಬೀಳಿಸಿತ್ತು. ಅತ್ತೆಯ ಅನುಮಾನ ನಿಜವಾಗಿತ್ತು. ಈ FIR ಸ್ಟೋರಿಯ ಸಂಪೂರ್ಣ ವಿವರ ಇಲ್ಲಿದೆ.
CRIME Dec 12, 2020, 7:43 PM IST
ಕೊರೋನಾ ಸೋಂಕಿತ ಮೃತದೇಹದ ಶವ ಪರೀಕ್ಷೆ ನಡೆಸಲಾಗಿದ್ದು ಈ ವೇಳೆ ಹಲವು ಸಂಗತಿಗಳು ಬೆಳಕಿಗೆ ಬಂದಿದೆ.
state Oct 22, 2020, 9:00 AM IST
ಕೋವಿಡ್ನಿಂದಾಗಿ ಮೃತಪಟ್ಟ ವ್ಯಕ್ತಿಯ ಮೃತದೇಹವನ್ನು ಪೋಸ್ಟ್ ಮಾರ್ಟಮ್ ಮಾಡಿದ್ದು ಅನೇಕ ಅಚ್ಚರಿ ಅಂಶಗಳು ಬಯಲಿಗೆ ಬಂದಿದೆ.
Karnataka Districts Oct 16, 2020, 7:24 AM IST
ಸುವರ್ಣ ನ್ಯೂಸ್ ಜೊತೆಗೆ ಈ ಕುರಿತಾಗಿ ವಿವರವಾಗಿ ಮಾತನಾಡಿದ ಇಂದ್ರಜಿತ್, ‘ಸ್ಯಾಂಡಲ್ವುಡ್ನ ಡ್ರಗ್ ದಂಧೆ ಕುರಿತಾದ ಎಲ್ಲಾ ಮಾಹಿತಿಗಳನ್ನೂ ತಾನು ಬಹಿರಂಗ ಪಡಿಸಲು ಸಿದ್ಧ. ಆದರೆ ತನಗೆ ರಕ್ಷಣೆ ನೀಡಬೇಕು’ ಎಂದಿದ್ದಾರೆ.
CRIME Aug 29, 2020, 1:42 PM IST
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ತನಿಖೆ ಮಾಡುತ್ತಿರುವ ಸಿಬಿಐ ಸೈಕಲಾಜಿಕಲ್ ಅಟೋಸ್ಪೈ ಅಸ್ತ್ರ ಬಳಸಲು ಸಿದ್ಧವಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆ ಸುಶಾಂತ್ ಸಾವಿನ ತನಿಖೆಯನ್ನು ಕೈಗೆತ್ತಿಕೊಂಡ ಸಿಬಿಐ ನಟನ ಸಾವಿನ ಹಿಂದಿನ ಕಾರಣ ಹಾಗೂ ಸಂದರ್ಭದ ಕುರಿತು ತನಿಖೆ ನಡೆಸಲಿದ್ದು, ಸೈಕಲಾಜಿಲ್ ಅಟೋಸ್ಪೈ ನಡೆಸಲಿದೆ ಎನ್ನಲಾಗಿದೆ.
Cine World Aug 25, 2020, 12:17 PM IST
ನದಿ ಬದಿಯಲ್ಲಿ ಯಾವುದಾದರೂ ನವಜಾತ ಶಿಶುವಿನ ಶವ ಸಿಕ್ಕರೆ ಗಾಬರಿಗೀಡಾಗುತ್ತದೆ. ಇಂತಹುದೇ ಘಟನೆ ಮಹಾರಾಷ್ಟ್ರದ ಬುಲ್ಟಾಯಾ ಜಿಲ್ಲೆಯಲ್ಲೂ ನಡೆದಿದೆ. ಮಣ್ಣಿನಿಂದ ಕೂಡಿದ ಶವ ನೋಡಿದಾಗ ಜನರೂ ಆತಂಕಕ್ಕೀಡಾಗಿದ್ದಾರೆ. ಅವಸರದಿಂದ ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಪೊಲೀಸರೂ ಸ್ಥಳಕ್ಕೆ ಧಾವಿಸಿದ್ದಾರೆ. ಅಲ್ಲದೇ ಕಪ್ಪು ಬಣ್ಣದ ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಶವ ಸುತ್ತಿ ಪೋಸ್ಟ್ ಮಾರ್ಟಂಗೆಂದು ಕಳುಹಿಸಿದ್ದಾರೆ. ಅಲ್ಲದೇ ಈ ಸಂಬಂಧ ತನಿಖೆಯನ್ನೂ ಆರಂಭಿಸಿದ್ದಾರೆ. ಆದರೆ ಪೋಸ್ಟ್ ಮಾರ್ಟಂ ವರದಿ ಬಂದಾಗ ಅಸಲಿ ಆಟ ಶುರುವಾಗಿದೆ.
India Jul 14, 2020, 6:46 PM IST
IAS ಅಧಿಕಾರಿ ವಿಜಯ್ ಶಂಕರ್ ಅವರ ಮೃತದೇಹವನ್ನು ವಿಕ್ಟೋರಿಯಾ ಶವಾಗಾರದಲ್ಲಿ ಇಡಲಾಗಿದ್ದು, ಸ್ವ್ಯಾಬ್ ಟೆಸ್ಟ್ಗೆ ಕಳುಹಿಸಲಾಗಿದೆ. ಸ್ವಾಬ್ ಟೆಸ್ಟ್ ನಂತರ ಪೋಸ್ಟ್ ಮಾರ್ಟಂಗೆ ಕಳುಹಿಸಲಾಗುತ್ತದೆ. ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ. ಐಎಂಎ ಪ್ರಕರಣದಲ್ಲಿ ಅರೆಸ್ಟ್ ಆಗಿ ಬಳಿಕ ಜಾಮೀನು ಮೇಲೆ ಬಿಡುಗಡೆಯಾಗಿದ್ದರು. ಅದೇ ಖಿನ್ನತೆಯಲ್ಲಿ ಆತ್ಮಹತ್ಯೆ ಮಾಡಿಕೊಂಡರಾ ಎಂಬ ಅನುಮಾನ ವ್ಯಕ್ತವಾಗಿದೆ.
state Jun 24, 2020, 11:05 AM IST
ತೆರೆ ಮೇಲಿನ ಧೋನಿ ಎಂದೇ ಖ್ಯಾತಿ ಗಳಿಸಿದ್ದ ಸುಶಾಂತ್ ಆತ್ಮಹತ್ಯೆ| ದೇಶವನ್ನೇ ಬೆಚ್ಚಿ ಬೀಳಿಸಿದ ಸುಶಾಂತ್ ನಿಧನ ವಾರ್ತೆ| ಮೈದುನನ ಸಾವಿನ ಆಘಾತ ತಡೆಯಲಾರದೆ ಅತ್ತ ಜೀವನ ಪಯಣ ಮುಗಿಸಿದ ಸುಶಾಂತ್ ಅತ್ತಿಗೆ| ಸುಶಾಂತ್ ಕುಟುಂಬಕ್ಕೆ ಎರಡೆರಡು ಆಘಾತ
News Jun 16, 2020, 10:05 AM IST
ದೇಶ ಕಂಡ ಅದ್ಭುತ ಕ್ರಿಕೆಟ್ ಆಟಗಾರ ಮಹೇಂದ್ರ ಸಿಂಗ್ ಧೋನಿ ಅವರ ಜೀವನ ಚರಿತ್ರೆಗೆ ಬೆಳ್ಳಿ ತೆರೆ ಮೇಲೆ ಜೀವ ತುಂಬಿ ಪ್ರಸಿದ್ಧರಾಗಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
India Jun 15, 2020, 3:28 PM IST
ನಕಲಿ ವೈದ್ಯನ ಚಿಕಿತ್ಸೆಯಿಂದಾಗಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದ ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಕೋಳಿಹಾಳ್ ತಾಂಡಾದ 13 ವರ್ಷದ ಬಾಲಕಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಶುಕ್ರವಾರ ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ ಹಾಗೂ ತಹಸೀಲ್ದಾರ ವಿನಯಕುಮಾರ ಪಾಟೀಲ್ ಸಮ್ಮುಖದಲ್ಲಿ ತಜ್ಞ ವೈದ್ಯರಾದ ಪ್ರವೀಣ ಪಾಟೀಲ, ಡಾ.ಧರ್ಮರಾಜ ಹೊಸಮನಿ ಶವ ಹೊರತೆಗೆದು ಪರಿಕ್ಷೆ ನಡೆಸಿದ್ದಾರೆ.
Karnataka Districts Apr 25, 2020, 2:58 PM IST
ಜಿಲ್ಲೆಯ ವಡಗೇರಾ ತಾಲೂಕಿನ ಕೋಡಾಲ ಗ್ರಾಮದಲ್ಲಿ ಫೆ.25ರಂದು ಜ್ಯೂಸ್ ಕುಡಿದು ಎಳೆಯ ಮಕ್ಕಳಿಬ್ಬರ ಸಾವು ಅನುಮಾನಾಸ್ಪದ ಪ್ರಕರಣದ ತನಿಖೆಗೆ ಮುಂದಾಗಿರುವ ಪೊಲೀಸರು, ದೂರು ದಾಖಲಾದ ನಂತರ ಶನಿವಾರ ಹೂತಿಟ್ಟ ಶವ ಮತ್ತೆ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.
Karnataka Districts Mar 1, 2020, 1:11 PM IST
ಕೆಫೆ ಕಾಫಿ ಡೇ ಮಾಲಿಕ ಸಿದ್ಧಾರ್ಥ ಅವರ ಸಾವು ಸಂಭವಿಸಿದ್ದು ಹೇಗೆಂದು ಮರಣೋತ್ತರ ತಾತ್ಕಾಲಿಕ ವರದಿ ಬಹಿರಂಗವಾಗಿದೆ.
NEWS Aug 3, 2019, 8:10 AM IST