ಕೇರಳದಲ್ಲಿ ಗರ್ಭಿಣಿ ಆನೆಗೆ ಸ್ಫೋಟಕ ನೀಡಿ ಕೊಂದ ಘಟನೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರಾಣಿ-ಪಕ್ಷಿಗಳ ಮೇಲೆ ಕ್ರೂರತೆ ಬದಲು ಪ್ರೀತಿ ತೋರಿಸಿ ಅನ್ನೋ ಮನವಿಯನ್ನು ಮಾಡಲಾಗುತ್ತಿದೆ. ಸೆಲೆಬ್ರೆಟಿಗಳು, ಕ್ರಿಕೆಟಿಗರು ಸೇರಿದಂತೆ ಹಲವರು ಘಟನೆಯನ್ನು ಖಂಡಿಸುತ್ತಿದ್ದಾರೆ. ಇದೀಗ ಖ್ಯಾತ ಮರಳು ಶಿಲ್ಪಿ ಸುದರ್ಶನ್ ಪಟ್ನಾಯಕ್ ಮರಳು ಶಿಲ್ಪದ ಮೂಲಕ ಘಟನೆ ಖಂಡಿಸಿ, ಸಂದೇಶ ರವಾನಿಸಿದ್ದಾರೆ.
India Jun 4, 2020, 5:28 PM IST
ಜನತಾ ಕರ್ಫ್ಯೂಗೆ ಮರಳು ಶಿಲ್ಪಿ ಸುದರ್ಶನ್ ಪಟ್ನಾಯಕ್ ಬೆಂಬಲ| ಪುರಿ ಸಮುದ್ರ ತೀರದಲ್ಲಿ ಸುಂದರವಾದ ಸ್ಯಾಂಡ್ ಆರ್ಟ್| ಮನೆಯಲ್ಲಿರಿ, ಸುರಕ್ಷಿತರಾಗಿರಿ. ಮನೆಯಲ್ಲಿದ್ದು ಈ ಮಹಾಮಾರಿಯಿಂದ ನಮ್ಮ ಸಮಾವನ್ನು ಸುರಕ್ಷಿತವಾಗಿಟ್ಟುಕೊಳ್ಳೋಣ
India Mar 22, 2020, 12:13 PM IST
ವಿಶ್ವೇಶ ತೀರ್ಥ ಶ್ರೀಗಳಿಗೆ ಭಾರತದ ಖ್ಯಾತ ಮರಳು ಶಿಲ್ಪಿ, ಪದ್ಮಶ್ರೀ ಪುರಸ್ಕೃತ ಸುದರ್ಶನ ಪಟ್ನಾಯಕ್ ಮರಳು ನಮನ| ಪುರಿ ಸಮುದ್ರ ತೀರದಲ್ಲಿ ಮರಳು ಶಿಲ್ಪದ ಮೂಲಕ ಶ್ರೀಗಳಿಗೆ ಶ್ರದ್ಧಾಂಜಲಿ
India Dec 30, 2019, 5:02 PM IST
ಪ್ಲಾಸ್ಟಿಕ್ ತ್ಯಾಜ್ಯಗಳಿಂದ ಸಾಗರಗಳನ್ನು ಕಲುಷಿತಗೊಳಿಸುತ್ತಿರುವ ಮಾನವನ ಕೃತ್ಯದ ವಿರುದ್ಧ ಜಾಗೃತಿ ಮೂಡಿಸುವ ಶಿಲ್ಪ| ಭಾರತೀಯ ಮರಳು ಶಿಲ್ಪಿ ಸುದರ್ಶನ್ಗೆ ಅಮೆರಿಕದ ಪೀಪಲ್ಸ್ ಚಾಯ್ಸ್ ಗೌರವ
NEWS Jul 29, 2019, 10:01 AM IST
ಈ ದೇಶ ಕಂಡ ಹಿರಿಯ ರಾಜಕಾರಣಿ, ದ್ರಾವಿಡ ಚಳವಳಿಯ ನಾಯಕ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅಂತ್ಯ ಸಂಸ್ಕಾರ ಬುಧವಾರ ಸಂಜೆ ನಡೆಯಿತು. ಕಲೈನಾರ್ ನಿಧನಕ್ಕೆ ದೇಶ -ವಿದೇಶಗಳಿಂದ ಸಂತಾಪ ಹರಿದುಬಂದಿದೆ. ಒಡಿಶಾದ ಖ್ಯಾತ ಮರಳುಶಿಲ್ಪಿ ಸುದರ್ಶನ್ ಪಟ್ನಾಯಕ್ ಕರುಣಾಗೆ ಶ್ರದ್ಧಾಂಜಲಿ ಸಲ್ಲಿಸಿದ್ದು ಹೀಗೆ... ಹಾಗೇನೇ, ಇತ್ತೀಚೆಗೆ ಪಟ್ನಾಯಕ್ ಕೈಚಳಕದಲ್ಲಿ ಮೂಡಿಬಂದ ಕಲಾಕೃತಿಗಳ ಒಂದು ಝಲಕ್ ಕೂಡಾ ಇಲ್ಲಿದೆ....
NEWS Aug 8, 2018, 8:45 PM IST
Aug 10, 2017, 4:13 AM IST
Mar 3, 2017, 1:30 PM IST
ಇಂದು ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ; ಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಶುಭ ಕೋರಿದ್ದು ಹೀಗೆ
Jan 23, 2017, 7:04 AM IST