ಒಂದು ಕಡೆ ಜ. 01 ರಿಂದ ಶಾಲಾ-ಕಾಲೇಜುಗಳ ಪುನಾರಂಭಕ್ಕೆ ಸರ್ಕಾರ ನಿರ್ಧರಿಸಿದೆ. ಇನ್ನೊಂದು ಕಡೆ ಖಾಸಗಿ ಶಾಲೆಗಳ ಫೀಸ್ ಟಾರ್ಚರ್ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ಧಾರೆ. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ವಾಯ್ಸ್ ಆಫ್ ಪೇರೆಂಟ್ಸ್ ಕರ್ನಾಟಕ ಅಸೋಸಿಯೇಶನ್ ಪ್ರತಿಭಟನೆಗೆ ಕರೆ ನೀಡಿದೆ.
Education Dec 20, 2020, 10:37 AM IST
ಕೊರೋನಾ ಸಂಕಷ್ಟ ಹಿನ್ನೆಲೆಯಲ್ಲಿ ಮಕ್ಕಳ ಶಾಲಾ-ಕಾಲೇಜುಗಳ ಶುಲ್ಕವನ್ನು ಮನ್ನಾ ಮಾಡುವಂತೆ ಕೂಗು ಕೇಳಿಬಂದಿದೆ. ಇದಕ್ಕೆ ಕೇಂದ್ರ ಮನಸ್ಸು ಮಾಡಬೇಕಷ್ಟೇ.
Education Sep 12, 2020, 8:24 PM IST
ಕೊರೋನಾದಿಂದಾಗಿ ಮಧ್ಯಮ ಹಾಗೂ ಬಡವರು ಸಾಕಷ್ಟು ತೊಂದರೆಗೊಳಗಾಗಿದ್ದಾರೆ. ಇದರ ಮಧ್ಯೆಯೂ ಹೆಚ್ಚುವರಿ ಬೋಧನಾ ಶುಲ್ಕ ವಸೂಲಿಗಿಳಿದಿರುವ ಖಾಸಗಿ ಅನುದಾನ ರಹಿತ ಶಾಲೆಗಳಿಗೆ ಸರ್ಕಾರ ಖಡಕ್ ಎಚ್ಚರಿಕೆ ರವಾನಿಸಿದೆ.
Education Jobs Jun 19, 2020, 5:20 PM IST
ಸುವರ್ಣ ನ್ಯೂಸ್ ' ಈ ವರ್ಷ ಅರ್ಧ ಫ್ಯೂಸ್' ಅಭಿಯಾನಕ್ಕೆ ಬಿಗ್ ರೆಸ್ಪಾನ್ಸ್ ಸಿಕ್ಕಿದೆ. ಫೀಸ್ ಕಟ್ಟಲು ಕಟ್ಟವಾಗುತ್ತಿದೆ ಎಂದು ಕಣ್ಣೀರಿಟ್ಟ ಪುಟಾಣಿಗಳ ನೆರವಿಗೆ ಜನ ಮುಂದಾಗಿದ್ದಾರೆ. ವಿಜಯಪುರ ಪುಟಾಣಿಗಳ ಕಷ್ಟವನ್ನು ಸುವರ್ಣ ನ್ಯೂಸ್ ಪ್ರಸಾರ ಮಾಡಿತ್ತು. ಪುಟಾಣಿಗಳಾದ ಸಮೃದ್ಧಿ, ಅಮೃತಾಗೆ 10 ಸಾವಿರ ಸಹಾಯ ಧನ ನೀಡಿದ್ದಾರೆ. ನಿವೃತ್ತ ಪೊಲೀಸ್ ಅಧಿಕಾರಿ ಸಂಗ್ರಾಮ್ ಸಿಂಗ್ ಈ ನೆರವು ನೀಡಿದ್ದಾರೆ.
Karnataka Districts Jun 15, 2020, 6:39 PM IST
ಶುಲ್ಕ ಹೆಚ್ಚಿಸಿದ ಶಾಲೆಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. 323 ಶಾಲೆಗಳಿಗೆ ಶಿಕ್ಷಣ ಇಲಾಖೆ ನೋಟಿಸ್ ನೀಡಿದೆ. ಇದು ಸುವರ್ಣ ನ್ಯೂಸ್ ಅಭಿಯಾನದ ಬಿಗ್ ಇಂಪ್ಯಾಕ್ಟ್!
state Jun 14, 2020, 1:01 PM IST
ರಾಜ್ಯಾದ್ಯಂತ ಆವರಿಸುತ್ತಿರುವ ಕೋವಿಡ್-19 ಮಹಾಮಾರಿಯಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ಪೋಷಕರು ತಮ್ಮ ಮಕ್ಕಳ ಶಾಲಾ ಶುಲ್ಕವನ್ನು ಭರಿಸಲಾಗದೆ ಸಂಕಷ್ಟಕ್ಕೀಡಾಗಿರುವ ಈ ಹೊತ್ತಲ್ಲಿ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿತಮ್ಮ ಅಧೀನದಲ್ಲಿರುವ ನಾಲ್ಕು ಶಿಕ್ಷಣ ಸಂಸ್ಥೆಗಳ ಶಾಲಾ ಶುಲ್ಕದಲ್ಲಿ ಅಂದಾಜು 70 ಲಕ್ಷ ರುಪಾಯಿಗಳನ್ನು ಮನ್ನಾ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
Karnataka Districts Jun 13, 2020, 8:09 AM IST
ಬೆಂಗಳೂರು(ಜೂ. 12) ಮಾನವೀಯತೆ ಮೆರೆದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಪುಟ್ಟ ಮಗುವಿನ ಜೀವನಕ್ಕೆ ಬೆಳಕಾಗಿದ್ದಾರೆ. ಮಗುವನ್ನ ದತ್ತು ಪಡೆದು ವಿದ್ಯಾಭ್ಯಾಸಕ್ಕೆ ಸಕಲ ನೆರವು ನೀಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
Sandalwood Jun 12, 2020, 6:56 PM IST
ಜಿಲ್ಲೆಯಲ್ಲಿ ಖಾಸಗಿ ಶಾಲೆಗಳ ಲಾಬಿ ಜೋರಾಗಿದ್ದು, ಬಲವಂತದ ಬದಲಾಗಿ ಪಾಲಕರನ್ನು ಶಾಲೆಗೆ ಕರೆಯಿಸಿ ಪ್ರೀತಿ ವಿಶ್ವಾಸದಿಂದಲೇ ಶುಲ್ಕ ವಸೂಲಿ ಮಾಡುತ್ತಿದ್ದಾರೆ.
Karnataka Districts Jun 11, 2020, 7:59 AM IST
ಕೊರೊನಾ ವೈರಸ್ ಲಾಕ್ಡೌನ್ ತಂದಿಟ್ಟ ಸಂಕಷ್ಟ ಅಷ್ಟಿಷ್ಟಲ್ಲ. ಕೆಲವರು ಉದ್ಯೋಗ ಕಳೆದುಕೊಂಡಿದ್ದಾರೆ. ಇನ್ನು ಕೆಲವರು ಅರ್ಧ ಸಂಬಳಕ್ಕೆ ಕೆಲಸ ಮಾಡುತ್ತಿದ್ದಾರೆ. ಬರುವ ಸಂಬಳದಲ್ಲಿ ಕುಟುಂಬ ನಿರ್ವಹಿಸುವುದು ಕಷ್ಟವಾಗಿದೆ. ಈಗ ಶಾಲಾ- ಕಾಲೇಜುಗಳು ಶುರುವಾಗುವ ಸಮಯವಾಗಿದ್ದು, ಮಕ್ಕಳ ಫೀಸ್ ಕಟ್ಟುವ ಸಮಯ ಬಂದಿದೆ. ಕೆಲವು ಶಾಲೆಗಳು ಅಧಿಕ ಫೀಸ್ ವಸೂಲಿ ಮಾಡುತ್ತಿವೆ ಎಂಬ ಆರೋಪ ಕೇಳಿ ಬಂದಿದೆ.
state Jun 10, 2020, 4:28 PM IST
ಲಾಕ್ಡೌನ್ನಿಂದಾಗಿ ಸಮಾಜದಲ್ಲಿ ಉಂಟಾಗಿರುವ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಇಲ್ಲಿನ ಅದಮಾರು ಮಠವು ತನ್ನ 2 ಶಾಲೆಗಳ ವಿದ್ಯಾರ್ಥಿಗಳ ಒಂದು ತಿಂಗಳ ಶುಲ್ಕ ಸುಮಾರು 21 ಲಕ್ಷ ರು.ಗಳನ್ನು ತಾನೇ ಭರಿಸಲಿದೆ ಎಂದು ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ತಿಳಿಸಿದ್ದಾರೆ.
Karnataka Districts May 12, 2020, 9:04 AM IST