ಡೆಲ್ಲಿ ಹಾಗೂ ಲಖನೌ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಅರುಣ್ ಜೇಟ್ಲಿ ಮೈದಾನ ಆತಿಥ್ಯ ವಹಿಸಿದೆ. ಸನ್ರೈಸರ್ಸ್ ಎದುರು ಹೀನಾಯ ಸೋಲು ಅನುಭವಿಸಿದ್ದ ಲಖನೌ, ಗೆಲುವಿನ ಹಳಿಗೆ ಮರಳಲು ಎದುರು ನೋಡುತ್ತಿದೆ. ಇನ್ನು ಕಳೆದ ಪಂದ್ಯದಲ್ಲಿ ಹೊರಗುಳಿದಿದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ಇದೀಗ ತಂಡ ಕೂಡಿಕೊಂಡಿದ್ದಾರೆ.
Cricket May 14, 2024, 7:09 PM IST
ಬೆಂಗಳೂರು: 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ನಿರ್ಣಾಯಕ ಘಟ್ಟದತ್ತ ಸಾಗುತ್ತಿರುವುದು ಒಂದು ಕಡೆಯಾದರೆ, ಪ್ಲೇ ಆಫ್ ರೇಸ್ ದಿನದಿಂದ ದಿನಕ್ಕೆ ರೋಚಕತೆಯನ್ನುಂಟು ಮಾಡುತ್ತಿದೆ. ಇದೀಗ 3 ಸ್ಥಾನಕ್ಕಾಗಿ 6 ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಆರ್ಸಿಬಿ ಸೇರಿದಂತೆ ಎಲ್ಲಾ ತಂಡಗಳ ಪ್ಲೇ ಆಫ್ ಲೆಕ್ಕಾಚಾರ ಹೀಗಿದೆ ನೋಡಿ.
Cricket May 14, 2024, 6:17 PM IST
ಕಳೆದ ವಾರ ಸನ್ರೈಸರ್ಸ್ ಹೈದರಾಬಾದ್ ಹಾಗೂ ಲಖನೌ ಸೂಪರ್ ಜೈಂಟ್ಸ್ ನಡುವಿನ ಪಂದ್ಯದಲ್ಲಿ ಲಖನೌ ಎದುರು ಆರೆಂಜ್ ಆರ್ಮಿ 10 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತ್ತು. ಪ್ಲೇ ಆಫ್ ಪ್ರವೇಶಿಸುವ ನಿಟ್ಟಿನಲ್ಲಿ ಮಹತ್ವದ ಪಂದ್ಯ ಎನಿಸಿಕೊಂಡಿದ್ದ ಆ ಮ್ಯಾಚ್ನಲ್ಲಿ ಕೆ ಎಲ್ ರಾಹುಲ್ ನೇತೃತ್ವದ ಲಖನೌ ತವರಿನಲ್ಲಿಯೇ ದಯನೀಯ ಸೋಲು ಅನುಭವಿಸಿತ್ತು. ಇದರ ಬೆನ್ನಲ್ಲೇ ತಾಳ್ಮೆ ಕಳೆದುಕೊಂಡ ಲಖನೌ ತಂಡದ ಮಾಲೀಕ ಸಂಜೀವ್ ಗೋಯೆಂಕಾ, ಮೈದಾನದಲ್ಲಿಯೇ ನಾಯಕನ ಕೆಲವು ನಿರ್ಧಾರಗಳನ್ನು ತರಾಟೆಗೆ ತೆಗೆದುಕೊಂಡಿದ್ದರು.
Cricket May 14, 2024, 4:04 PM IST
ಚೆನ್ನೈ ಸೂಪರ್ ಕಿಂಗ್ಸ್ ತಂಡವು ತವರಿನಲ್ಲಿ ಲೀಗ್ ಹಂತದ ಕೊನೆಯ ಪಂದ್ಯವನ್ನು ರಾಜಸ್ಥಾನ ರಾಯಲ್ಸ್ ಎದುರು ಆಡಿತು. ಈ ಪಂದ್ಯ ಮುಕ್ತಾಯದ ಬಳಿಕ ಫ್ರಾಂಚೈಸಿಯು ತನ್ನ ತಂಡದ ಎಲ್ಲಾ ಆಟಗಾರರಿಗೆ ಸನ್ಮಾನಿಸುವುದರ ಜತೆಗೆ ಪದಕಗಳನ್ನು ಹಾಕಿ ಗೌರವಿಸಿತು. ಇನ್ನು ಧೋನಿ ಕೂಡಾ ಮೈದಾನದಲ್ಲಿದ್ದ ಸಿಎಸ್ಕೆ ಅಭಿಮಾನಿಗಳಿಗೆ ತಮ್ಮ ಸಹಿ ಇರುವ ಟೆನಿಸ್ ಬಾಲ್ಗಳನ್ನು ನೀಡುವ ಮೂಲಕ ಸ್ಮರಣೀಯ ಗಿಫ್ಟ್ ನೀಡಿದರು. ಇದೆಲ್ಲ ಗಮನಿಸಿದ ಬಳಿಕ ಇದು ಧೋನಿ ಪಾಲಿನ ಕೊನೆಯ ಐಪಿಎಲ್ ಎಂದೇ ಕ್ರಿಕೆಟ್ ಪಂಡಿತರು ಊಹಿಸಿಕೊಳ್ಳುತ್ತಿದ್ದಾರೆ.
Cricket May 14, 2024, 1:11 PM IST
ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟಿ ತ್ರಿಷಾ ಕೃಷ್ಣನ್, ಸಿನಿಮಾದಲ್ಲಿ ನಾಯಕಿಯಾಗೋ ಮುನ್ನ ಆಲ್ಬಂ ಸಾಂಗ್, ಸಿನಿಮಾದಲ್ಲಿ ಸೈಡ್ ಆಕ್ಟರ್ , ಡ್ಯಾನ್ಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಅನ್ನೋದು ಗೊತ್ತಾ?
Cine World May 14, 2024, 12:40 PM IST
ಡೆಲ್ಲಿ 13 ಪಂದ್ಯಗಳನ್ನಾಡಿದ್ದು. 12 ಅಂಕ ಸಂಪಾದಿಸಿದೆ. ತಂಡಕ್ಕಿದು ಕೊನೆ ಪಂದ್ಯ. ದೊಡ್ಡ ಅಂತರದಲ್ಲಿ ಗೆದ್ದು, ಚೆನ್ನೈ, ಹೈದರಾಬಾದ್ ಹಾಗೂ ಆರ್ಸಿಬಿ ತಂಡಗಳನ್ನು ನೆಟ್ ರನ್ರೇಟ್ನಲ್ಲಿ ಹಿಂದಿಕ್ಕಲು ಸಾಧ್ಯವಾದರೆ ಮಾತ್ರ ಪ್ಲೇ-ಆಫ್ರೇಸ್ನಲ್ಲಿ ಜೀವಂತವಾಗಿ ಉಳಿಯಲಿದೆ.
Cricket May 14, 2024, 11:13 AM IST
17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 62 ಪಂದ್ಯಗಳು ಮುಕ್ತಾಯವಾಗಿದ್ದರೂ ಕೇವಲ ಒಂದು ತಂಡ ಮಾತ್ರ ಪ್ಲೇ ಆಫ್ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಇನ್ನುಳಿದ 7 ತಂಡಗಳ ನಡುವೆ ಮೂರು ಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿದೆ. ಯಾವ ತಂಡಗಳು ಪ್ಲೇ ಆಫ್ ರೇಸ್ನಲ್ಲಿವೆ ಎನ್ನುವುದನ್ನು ನೋಡೋಣ ಬನ್ನಿ.
Cricket May 13, 2024, 12:20 PM IST
ನನ್ನಮ್ಮ ಸೂಪರ್ ಸ್ಟಾರ್ ವೇದಿಕೆಯಲ್ಲಿ ತಾಯಿ ಬಗ್ಗೆ ಮಾತನಾಡಿದ ಭಾವುಕರಾದ ಶ್ರುತಿ ಹರಿಹರನ್.
Sandalwood May 13, 2024, 9:13 AM IST
ಗೆಲ್ಲಲು ಕೇವಲ 142 ರನ್ಗಳ ಸಾಧಾರಣ ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ಎಚ್ಚರಿಕೆಯ ಆರಂಭವನ್ನೇ ಪಡೆಯಿತು. ರಚಿನ್ ರವೀಂದ್ರ 18 ಎಸೆತಗಳಲ್ಲಿ 27 ರನ್ ಬಾರಿಸಿ ಅಶ್ವಿನ್ಗೆ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ ನಾಯಕ ಋತುರಾಜ್ ಗಾಯಕ್ವಾಡ್ ಹಾಗೂ ಡೇರಲ್ ಮಿಚೆಲ್ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದರು. ಮಿಚೆಲ್ ಕೇವಲ 13 ಎಸೆತಗಳನ್ನು ಎದುರಿಸಿ 4 ಬೌಂಡರಿ ಸಹಿತ 22 ರನ್ ಬಾರಿಸಿ ಚಹಲ್ ಬೌಲಿಂಗ್ನಲ್ಲಿ ಎಲ್ಬಿ ಬಲೆಗೆ ಬಿದ್ದರು.
Cricket May 12, 2024, 7:11 PM IST
ಚೆನ್ನೈ ಸೂಪರ್ ಕಿಂಗ್ಸ್ ತಂಡವು ತವರಿನಲ್ಲಿ ಲೀಗ್ ಹಂತದ ಕೊನೆಯ ಐಪಿಎಲ್ ಪಂದ್ಯವನ್ನು ಆಡುತ್ತಿದೆ. ಈ ಪಂದ್ಯಕ್ಕೂ ಮುನ್ನ ಸಿಎಸ್ಕೆ ಫ್ರಾಂಚೈಸಿಯು, "ನಮ್ಮ ಬೆಂಬಲಿಗರು ಪಂದ್ಯ ಮುಗಿದ ಬಳಿಕ ಮೈದಾನದಲ್ಲೇ ಇರಿ. ಏನೋ ಒಂದು ವಿಶೇಷತೆ ನಿಮಗಾಗಿ ಕಾದಿದೆ" ಎಂದು ಪೋಸ್ಟ್ ಮಾಡಿದೆ.
Cricket May 12, 2024, 6:43 PM IST
ಚೆನ್ನೈ ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಚೆಪಾಕ್ ಮೈದಾನ ಆತಿಥ್ಯ ವಹಿಸಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿದರೆ ಕೆಕೆಆರ್ ಬಳಿಕ ಎರಡನೇ ತಂಡವಾಗಿ ರಾಜಸ್ಥಾನ ರಾಯಲ್ಸ್ ಪ್ಲೇ ಆಫ್ಗೆ ಲಗ್ಗೆಯಿಡಲಿದೆ.
Cricket May 12, 2024, 3:07 PM IST
ಅತ್ತ ಆರ್ಸಿಬಿ ಪಾಲಿಗೂ ಈ ಪಂದ್ಯ ನಿರ್ಣಾಯಕವಾಗಿದ್ದು, ಚೆನ್ನೈ ಸೋಲಿಗೆ ಆರ್ಸಿಬಿ ಕಾತರಿಸುತ್ತಿದೆ. ಚೆನ್ನೈ ಈ ಬಾರಿ 12 ಪಂದ್ಯಗಳನ್ನಾಡಿದ್ದು, ತಲಾ 6 ಗೆಲುವು, ಸೋಲು ಕಂಡಿದೆ. ಅಸ್ಥಿರ ಆಟ, ವೇಗದ ಬೌಲರ್ಗಳ ಅಲಭ್ಯತೆಯಿಂದ ತಂಡ ಸಂಕಷ್ಟದಲ್ಲಿದ್ದು, ಪ್ಲೇ-ಆಫ್ಗೇರ ಬೇಕಿದ್ದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕಿದೆ.
Cricket May 12, 2024, 9:39 AM IST
ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ರವರು ನಮ್ಮದಲ್ಲದ ತಪ್ಪಿಗೆ ನಮ್ಮನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ. ನಮಗೆ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಕಿರುಕುಳ ಮತ್ತು ಆನ್ಯಾಯವಾಗಿದೆ. ಅಮಾನತುಗೊಳಿಸಿ ಆರು ತಿಂಗಳು ಕಳೆದಿವೆ. ಅಮಾನತು ಆದೇಶ ಹಿಂಪಡೆದಿಲ್ಲ. ನಮಗೆ ನ್ಯಾಯ ಒದಗಿಸಬೇಕು. ನಮ್ಮ ಮೇಲಿನ ಆರೋಪದ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಎಸ್ಪಿ ಡಿ.ಎಲ್.ನಾಗೇಶ್ ವಿರುದ್ಧ ಪೊಲೀಸ್ ಪೇದೆಗಳು ಆಕ್ರೋಶ ವ್ಯಕ್ತಪಡಿಸಿದರು.
Karnataka Districts May 12, 2024, 7:58 AM IST
ತಕ್ಷಣ ಹೋಗಿ ನಾನು ಅವರ ಕಾಲಿಗೆ ಕೂಡ ನಮಸ್ಕಾರ ಮಾಡಿದೆ. ನಂತರ ಪಕ್ಕದಲ್ಲಿ ಕುಳಿತೆ. ಮತ್ತೆ ಎದ್ದೆ, ಇಬ್ಬರಿಗೂ ನಮಸ್ಕಾರ ಮಾಡಿದೆ. ಮತ್ತೆ ಕುಳಿತು, ಮತ್ತೆ ಎದ್ದು ಇಬ್ಬರಿಗೂ ನಮಸ್ಕಾರ ಮಾಡಿದೆ. ಮೂರನೆಯ ಸಾರಿ ನಾನು ನಮಸ್ಕಾರ...
Sandalwood May 11, 2024, 12:43 PM IST
ಮೊದಲು ಬ್ಯಾಟ್ ಮಾಡಿದ ಗುಜರಾತ್ 3 ವಿಕೆಟ್ಗೆ ಬರೋಬ್ಬರಿ 231 ರನ್ ಚಚ್ಚಿತು. ಕೆಲ ಹೋರಾಟದ ಹೊರತಾಗಿಯೂ ಚೆನ್ನೈ 196 ರನ್ ಗಳಿಸಿ ಸೋಲೊಪ್ಪಿಕೊಂಡಿತು. ರಹಾನೆ(01), ರಚಿನ್(01), ಋತುರಾಜ್(00)ರ ವೈಫಲ್ಯ ತಂಡವನ್ನು ಆರಂಭದಲ್ಲೇ ಕುಗ್ಗಿಸಿತು.
Cricket May 11, 2024, 6:42 AM IST