ಕೋವಿಡ್ ನಿಯಮಾನುಸಾರ ಅಂಗಡಿಯವರ ಪಾರ್ಥೀವ ಶರೀರವನ್ನು ಹುಟ್ಟೂರಿಗೆ ತರಲಾಗಲಿಲ್ಲ. ತಾಯಿ ಸೋಮವ್ವ ಮಗನ ಅಂತ್ಯಕ್ರಿಯೆಯನ್ನು ವಿಡಿಯೋ ಕಾಲ್ನಲ್ಲಿ ವೀಕ್ಷಿಸಿದರು. ಮಗನ ಅಂತಿಮ ದರ್ಶನವನ್ನು ವಿಡಿಯೋ ಕಾಲ್ನಲ್ಲಿ ವೀಕ್ಷಿಸಿ ಸುರೇಶ್ ಅಂಗಡಿ ತಾಯಿ ಕಣ್ಣೀರಿಟ್ಟಿದ್ದಾರೆ. ಈ ದೃಶ್ಯ ಮನಕಲಕುವಂತಿತ್ತು.
state Sep 25, 2020, 4:14 PM IST
2014 ರಲ್ಲಿ ಮಂತ್ರಿಯಾಗುವ ಆಸೆಯಿಂದ ಸುರೇಶ್ ಅಂಗಡಿ ಫಿರೋಜ್ ಶಾ ರಸ್ತೆಯ ವರ್ತುಲ ನಿವಾಸ ತೆಗೆದುಕೊಂಡಿದ್ದರು. ಆದರೆ ಅಲ್ಲಿ ಅದೃಷ್ಟ ಕೂಡಿಬರಲಿಲ್ಲ.
Politics Sep 25, 2020, 2:54 PM IST
ಕೊರೋನಾ ಸೋಂಕಿನಿಂದ ಮೃತಪಟ್ಟ ಕೇಂದ್ರ ಸಚಿವ ಸುರೇಶ್ ಅಂಡಗಿ ಅವರ ತಾಯಿ ಸೋಮವ್ವ ಮಗನ ಅಂತಿಮ ದರ್ಶನವಿಲ್ಲದೇ ಕಣ್ಣೀರಾದರು
Karnataka Districts Sep 25, 2020, 8:15 AM IST
ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಅಂತ್ಯಕ್ರಿಯೆ ಗುರುವಾರ ಸಂಜೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ಕನ್ನಡದ ಮಣ್ಣಿನ ಮಗ ದೆಹಲಿಯ ದ್ವಾರಕಾ ಸೆಕ್ಟರ್ 24ರಲ್ಲಿರುವ ವೀರಶೈವ ಲಿಂಗಾಯತ ಸಮುದಾಯದ ರುದ್ರಭೂಮಿಯಲ್ಲಿ ಮಣ್ಣಾದರು. ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವದೊಂದಿಗೆ ಹಾಗೂ ಕೋವಿಡ್ ನಿಯಮದಂತೆ ನೆರವೇರಿಸಲಾಯಿತು.
Politics Sep 24, 2020, 6:27 PM IST
ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬುಧವಾರ ಕೊನೆಯುಸಿರೆಳೆದಿದ್ದಾರೆ. ಕೊರೋನಾ ಮಾರ್ಗಸೂಚಿಯನ್ವಯ ಅವರ ಅಂತ್ಯಕ್ರಿಯೆ ಎಲ್ಲಾ ಮುಂಜಾಗ್ರತಾ ಕ್ರಮಗಳೊಂದಿಗೆ ದೆಹಲಿಯಲ್ಲಿ ನಡೆಯಲಿದೆ. ಇನ್ನು ಅಗಲಿದ ಅಪರೂಪದ ರಾಜಕಾರಣಿಯ ದೆಹಲಿ ನಿವಾಸಕ್ಕೆ ಭೇಟಿ ನೀಡಿದ ರಕ್ಷಣಾ ಸಚಿವ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿ ಅನೇಕ ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ.
India Sep 24, 2020, 5:52 PM IST
ಕೊರೋನಾ ಮಹಾಮಾರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಬಲಿಯಾಗಿದ್ದು, ಅವರ ಅಂತ್ಯಕ್ರಿಯೆ ದೆಹಲಿಯಲ್ಲಿ ನಡೆಯಲಿದೆ. ಟೈಮ್ ಮ್ಯಾಗಜೀನ್ನ 100 ಮಂದಿ ಜಾಗತಿಕ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಥಾನ ಪಡೆದಿದಾರೆ. ಬಾಹ್ಯಾಕಾಶದಲ್ಲೂ ಭಾರತದ ಮೇಲೆ ದಾಳಿಗೆ ಚೀನಾ ವಿಫಲ ಯತ್ನ ನಡೆಸಿದೆ. ಐಶ್ವರ್ಯ ರೈ ಶೋಗೆ 10 ಕೋಟಿ ರೂಪಾಯಿ ನೀಡಿದ್ದ ಪಾಕಿಸ್ತಾನ ಮಾಜಿ ಅಧ್ಯಕ್ಷ, ಆ್ಯಂಕರ್ ಅನುಶ್ರೀಗೆ ಸಿಸಿಬಿ ನೋಟಿಸ್ ಸೇರಿದಂತೆ ಸೆಪ್ಟೆಂಬರ್ 24ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.
News Sep 24, 2020, 5:31 PM IST
ಸುರೇಶ ಅಂಗಡಿ ಕರ್ನಾಟಕದ ಸಂಸದರಲ್ಲಿ ಅತ್ಯಂತ ಜೆಂಟಲ್ ಮೆನ್ ಸಂಸದ| ಸುರೇಶ ಅಂಗಡಿ ತುಂಬಾ ಆರ್ ಎಸ್ ಎಸ್ ನಲ್ಲಿ ಕೆಲಸ ಮಾಡಿರಲಿಲ್ಲ ಆದರೂ ಸಂಘ ನಿಷ್ಠ ಬಿಜೆಪಿ ರಾಜಕಾರಣಿ| ಸಿಮೆಂಟ್ ವ್ಯಾಪಾರ ಮಾಡುತ್ತಲೇ ಬೆಳಗಾವಿ ಯಂಥ ಕ್ಲಿಷ್ಟ ಸಮಿಕರಣದ ಜಿಲ್ಲೆಯಲ್ಲಿ ಬಿಜೆಪಿ ರಾಜಕಾರಣ ಮಾಡಿದವರು.
India Sep 24, 2020, 3:32 PM IST
ಕೊರೋನಾ ವೈರಸ್ ಸೋಂಕು ಹೇಳಿಕೊಳ್ಳುವಷ್ಟು ಸ್ಟ್ರಾಂಗ್ ಇಲ್ಲ. ಅದರಿಂದ ಗುಣಮುಖರಾಗಬಹುದು ಎಂದು ಜನರು ಯಾವುದೇ ಲೆಕ್ಕವಿಲ್ಲದೇ ಮನಸ್ಸಿ ಬಂದಂತೆ ತಿರುಗಾಡುತ್ತಿದ್ದಾರೆ. ಕೇಂದ್ರ ಸಚಿವರೂ ಸೇರಿದಂತೆ ಅನೇಕ ಗಣ್ಯರು ಕೋವಿಡ್-19ಗೆ ಬಲಿಯಾಗಿದ್ದಾರೆ. ಪ್ರಭಾವಿ ಸ್ಥಾನದಲ್ಲಿರುವ, ಅತ್ಯುನ್ನತ ದರ್ಜೆಯ ವೈದ್ಯಕೀಯ ಸೌಲಭ್ಯಗಳನ್ನು ಪಡೆಯುವ ಅವಕಾಶವಿರುವ ರಾಜಕೀಯ ಮುಖಂಡರು ಕೂಡ ಕೊರೋನಾ ವೈರಸ್ನಿಂದ ಸಾವನ್ನಪ್ಪಿದ್ದಾರೆ. ಹಾಗಾದ್ರೆ ಕರ್ನಾಟಕದಲ್ಲಿ ಯಾವೆಲ್ಲ ನಾಯಕರು ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ ಎನ್ನುವುದನ್ನು ಒಮ್ಮೆ ನೋಡಿ.
Politics Sep 24, 2020, 2:54 PM IST
ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನದಿಂದ ಕರ್ನಾಟಕ ಹಾಗೂ ಇಲ್ಲಿನ ಬಿಜೆಪಿ ಪಕ್ಷಕ್ಕೆ ಬಹುದೊಡ್ಡ ಆಘಾತವಾಗಿದೆ. ಯಾಕೆಂದರೆ ಯಡಿಯೂರಪ್ಪನವರ ಬಳಿಕ ಲಿಂಗಾಯತ ನಾಯಕರು ಯಾರು ಎಂಬ ಪ್ರಶ್ನೆ ಎದ್ದಾಗ ಸುರೇಶ್ ಅಂಗಡಿ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿತ್ತು.
Politics Sep 24, 2020, 12:14 PM IST
ಕೊರೋನಾ ಮಹಾಮಾರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಬಲಿಯಾಗಿದ್ದು, ಅವರ ಅಂತ್ಯಕ್ರಿಯೆ ದೆಹಲಿಯಲ್ಲಿ ನಡೆಯಲಿದೆ. ಅಲ್ಲಿನ ಲಿಂಗಾಯತ ರುದ್ರಭೂಮಿಯಲ್ಲಿ ಅಂತಿಮ ವಿಧಿ ವಿಧಾನಗಳು ನಡೆಯಲಿದೆ. 50 ಜನರಿಗೆ ಮಾತ್ರವೇ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಅವಕಾಶವಿದೆ.
India Sep 24, 2020, 11:36 AM IST
ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನ ಹಿನ್ನೆಲೆ ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರ ಧ್ವಜವನ್ನು ಅರ್ಧಕ್ಕಿಳಿಸಲು ಆದೇಶ ನೀಡಲಾಗಿದೆ. ರಾಜ್ಯಾದ್ಯಂತ ಶೋಕಾಚರಣೆ ಆಚರಿಸಲಾಗುತ್ತಿದ್ದು, ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.
state Sep 24, 2020, 11:33 AM IST
ಕೇಂದ್ರ ಸಚಿವ ಸುರೇಶ್ ಅಂಗಡಿ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಈಗಾಗಲೇ ಲಕ್ಷ ಲಕ್ಷ ಸಂಖ್ಯೆಯಲ್ಲಿ ಜನರನ್ನು ಕಾಡುತ್ತಿರುವ ಮಹಾಮಾರಿಗೆ ಸುರೇಶ್ ಅಂಗಡಿ ನಿಧನರಾಗಿದ್ದಾರೆ. ಅವರ ನಿಧನದಿಂದ ಕುಟುಂಬ ಕಂಗಾಲಾಗಿದೆ.
state Sep 24, 2020, 11:18 AM IST
ಸತತ 4 ಬಾರಿ ಬೆಳಗಾವಿ ಸಂಸದರಾಗಿ ಆಯ್ಕೆಯಾಗಿದ್ದ ಅಂಗಡಿ| ಬೆಳಗಾವಿಯಲ್ಲಿ ಪಕ್ಷವನ್ನು ಬೇರುಮಟ್ಟದಲ್ಲಿ ಭದ್ರಪಡಿಸಿದ್ದ ನಾಯಕ| ಬರ್ತ್ಡೇ ಗಿಫ್ಟ್ ರೂಪದಲ್ಲಿ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ| ಉತ್ತರ ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಚುರುಕು ನೀಡಿದ್ದ ಸಚಿವ
India Sep 24, 2020, 11:02 AM IST
ಕೇಂದ್ರ ಸಚಿವ ಸುರೇಶ್ ಅಂಗಡಿ ಕೊರೋನಾಗೆ ಬಲಿಯಾಗಿದ್ದು, ಅವರ ಸಾವಿಗೆ ಹಲವು ಮುಖಂಡರು ಕಂಬನಿ ಮಿಡಿದಿದ್ದಾರೆ. ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕೂಡ ಸಂತಾಪ ಸೂಚಿಸಿದ್ದಾರೆ.
state Sep 24, 2020, 10:57 AM IST
ಕೇಂದ್ರ ಸಚಿವ ಸುರೇಶ್ ಅಂಗಡಿ ಅಂತ್ಯಕ್ರಿಯೆ ಬಹುತೇಕ ದೆಹಲಿಯಲ್ಲೇ ನಡೆಯುವ ಸಾಧ್ಯತೆ ಇದೆ. ಕರ್ನಾಟಕ ಸರ್ಕಾರ ಸುರೇಶ್ ಅಂಗಡಿ ಅವರ ಪಾರ್ಥಿವ ಶರೀರವನ್ನು ಬೆಳಗಾವಿಗೆ ಕರೆತರಲು ವ್ಯವಸ್ಥೆ ಮಾಡಿದ್ದರೂ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿಲ್ಲ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ದೆಹಲಿಯ ಲೋದಿ ಗಾರ್ಡನ್ ರಸ್ತೆಯಲ್ಲಿರುವ ಚಿತಾಗಾರದಲ್ಲೇ ಅಂತ್ಯಸಂಸ್ಕಾರ ನಡೆಸುವ ಉದ್ದೇಶಿಸಲಾಗಿದೆ.
India Sep 24, 2020, 10:27 AM IST