ಅಮೆರಿಕ ಸೇನೆ ವಾಪಸ್ ಮರಳಿದ ಬಳಿಕ ಆಫ್ಘಾನಿಸ್ತಾನ ಸಂಪೂರ್ಣ ತಾಲಿಬಾನ್ ಆಡಳಿತದಲ್ಲಿದೆ. ಷರಿಯಾ ಕಾನೂನು ಬಿಗಿಗೊಳಿಸುತ್ತಾ ಬಂದಿರುವ ತಾಲಿಬಾನ್ ಮಹಿಳೆರ ಶಿಕ್ಷಣ, ಉದ್ಯೋಗ ಸೇರಿದಂತೆ ಹಲವು ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ. ಇದೀಗ ಮಹಿಳೆಯರನ್ನು ಸಾರ್ವಜನಿಕವಾಗಿ ಕಲ್ಲಿನಿಂದ ಹೊಡದು ಸಾಯಿಸುವ ನೀತಿ ಸೇರಿದಂತೆ ಸಂಪೂರ್ಣ ಷರಿಯಾ ಕಾನೂನು ಜಾರಿ ಸೂಚನೆಯನ್ನು ತಾಲಿಬಾನ್ ನೀಡಿದೆ.
International Mar 29, 2024, 3:40 PM IST
ಅಫ್ಘಾನಿಸ್ತಾನದ ಎರಡು ನಗರಗಳ ಮೇಲೆ ಪಾಕಿಸ್ತಾನ ಸೋಮವಾರ ವೈಮಾನಿಕ ದಾಳಿ ನಡೆಸಿದೆ. ಇದರಲ್ಲಿ ಮೂರು ಮಕ್ಕಳು ಮತ್ತು ಮಹಿಳೆಯರು ಸೇರಿ ಎಂಟು ಮಂದಿ ನಾಗರಿಕರು ಮೃತಪಟ್ಟಿದ್ದಾರೆ ಎಂದು ತಾಲಿಬಾನ್ ಸರ್ಕಾರ ಹೇಳಿದೆ.
International Mar 19, 2024, 7:08 AM IST
ನಾನು 2023ರ ವಿಧಾನಸಭಾ ಚುನಾವಣೆ ಪ್ರಚಾರದಲ್ಲೇ ಹೇಳಿದ್ದೆ, ನೀವು ಕಾಂಗ್ರೆಸ್ಗೆ ವೋಟು ಹಾಕಿದ್ರೆ ತಾಲಿಬಾನ್ ಸರ್ಕಾರ ಬರುತ್ತೆ. ಸರ್ಕಾರ ರಾಜ್ಯದ ಜನರದ್ದಾಗಿರಲ್ಲ ತಾಲಿಬಾನಿಗಳದ್ದಾಗಿರುತ್ತೆ ಅಂತಾ ಇವತ್ತು ನಾನು ಹೇಳಿದಹಾಗೆ ತಾಲಿಬಾನಿ ಸರ್ಕಾರ ನಡೆತಿದೆ ಎಂಬುದಕ್ಕೆ ಬಹಳಷ್ಟು ಘಟನೆಗಳು ಸಾಕ್ಷಿಯಾಗಿವೆ ಎಂದು ರಾಜ್ಯಸರ್ಕಾರದ ವಿರುದ್ಧ ಮೈಸೂರು ಕೊಡಗು ಸಂಸದ ಪ್ರತಾಪ ಸಿಂಹ ಹರಿಹಾಯ್ದರು.
state Mar 4, 2024, 11:52 AM IST
ನಾನು ವಿಧಾನಸಭಾ ಚುನಾವಣೆ ಸಂದರ್ಭದಲ್ಲೇ ಹೇಳಿದ್ದೆ, ಕಾಂಗ್ರೆಸ್ಗೆ ವೋಟು ಹಾಕಿದ್ರೆ ತಾಲಿಬಾನ್ ಸರ್ಕಾರ ಬರುತ್ತದೆ. ಅದು ಕನ್ನಡಿಗರ ಸರ್ಕಾರ ಆಗಿರೊಲ್ಲ, ಬದಲಾಗಿ ತಾಲಿಬಾನ್ ಸರ್ಕಾರ ಆಗಿರುತ್ತೆ ಅಂತಾ ಹೇಳಿದ್ದೆ. ಇದೀಗ ನನ್ನ ಮಾತು ನಿಜವಾಗಿದೆ. ಮೊನ್ನೆ ವಿಧಾನಸೌಧದಲ್ಲಿ ಘೊಷಣೆ ಕೂಗಿರುವುದು ಕೇವಲ ಟ್ರಯಲರ್ ಅಷ್ಟೇ ಎಂದು ಮೈಸೂರು ಕೊಡುಗು ಸಂಸದ ಪ್ರತಾಪ್ ಸಿಂಹ ತೀವ್ರ ವಾಗ್ದಾಳಿ ನಡೆಸಿದರು.
state Feb 29, 2024, 12:59 PM IST
ಮತ್ತೆ ಸದ್ದು ಮಾಡಿದ ಘಜ್ವಾ-ಇ-ಹಿಂದ್ ಭೂತ..!
ದಾರುಲ್ ಉಲುಮ್ ಹೊರಡಿಸಿತಾ ಆಕ್ಷೇಪಾರ್ಹ ಫತ್ವಾ?
ದೆಹಲಿಯಲ್ಲಿ ಏನಿದು ಧರ್ಮ ಸಂಘರ್ಷದ ಸೂಚನೆ..?
India Feb 24, 2024, 5:04 PM IST
ಹತ್ಯೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ಇಬ್ಬರನ್ನು ಸಾರ್ವಜನಿಕವಾಗಿಯೇ ಗುಂಡಿಟ್ಟು ಹತ್ಯೆ ಮಾಡಿ ಮರಣದಂಡನೆ ಶಿಕ್ಷೆ ಜಾರಿ ಮಾಡಿದ ಭೀಕರ ಘಟನೆ ಅಫ್ಘಾನಿಸ್ತಾನದಲ್ಲಿ ನಡೆದಿದೆ. ಹೀಗಾಗಿ ದಶಕಗಳ ಹಿಂದೆ ಅಫ್ಘಾನಿಸ್ತಾನದಲ್ಲಿದ್ದ ತಾಲಿಬಾನ್ನ ಷರಿಯಾ ವ್ಯವಸ್ಥೆ ಮತ್ತೊಮ್ಮೆ ಮುನ್ನೆಲೆಗೆ ಬಂದಂತಾಗಿದೆ.
International Feb 23, 2024, 9:55 AM IST
ಅಫ್ಘಾನಿಸ್ತಾನವು ಬಲೂಚಿಸ್ತಾನದಲ್ಲಿ ದಂಗೆಗೆ ಸಹಾಯ ಮಾಡುತ್ತಿದೆ.ಮತ್ತು ಇಸ್ಲಾಮಾಬಾದ್ನೊಂದಿಗೆ ಎಂದಿಗೂ ಸ್ನೇಹಪರವಾಗಿಲ್ಲ ಎಂದು ಜನರಲ್ ಮುನೀರ್ ಆರೋಪಿಸಿದ್ದರು. ಈ ನಂತರ ಟಿಟಿಪಿ ಎಚ್ಚರಿಕೆ ನೀಡಿದೆ.
International Jan 27, 2024, 3:39 PM IST
ನಮ್ಮ ರಾಜ್ಯದಲ್ಲಿ ಸಾಕಷ್ಟು ಮದರಸಗಳು ನಡೆಯುತ್ತಿವೆ. ಅವೆಲ್ಲವುಗಳು ನಮ್ಮ ಕಂಟ್ರೋಲ್ನಲ್ಲಿರುತ್ತವೆ. ನಾವು ಅವರಿಗೆ ಅನುಮತಿ ಕೊಟ್ಟಿರುತ್ತವೆ. ಆದರೆ ಬೆಂಗಳೂರಿನ ದರೂಲ್ ಉಲೂಮ್ ಮದರಸಾ ನಮ್ಮಲ್ಲಿ ನೊಂದಾಣಿ ಆಗಿರಲ್ಲ. ಮದರಸಗಳ ಕೇಂದ್ರ ಸ್ಥಾನಗಳ ಅಧ್ಯಕ್ಷರಾದ ಅಮಿರತ್ ಶರೀಯತ್ ಅವರ ವ್ಯಾಪ್ತಿಗೆ ಬರುತ್ತೆ ಎಂದು ವಕ್ಫ್ ಬೋರ್ಡ್ ರಾಜ್ಯಾಧ್ಯಕ್ಷ ಅನ್ವರ್ ಬಾಷಾ ಸ್ಪಷ್ಟನೆ ನೀಡಿದರು.
state Nov 27, 2023, 3:05 PM IST
ಅನಾಥಾಶ್ರಮ ಹೆಸರಲ್ಲಿ ಮಕ್ಕಳಿಗೆ ತಾಲಿಬಾನ್ ಮಾದರಿಯ ಶಿಕ್ಷಣ ನೀಡುತ್ತಿರುವ ಆರೋಪ ವಿಚಾರ ನನಗೆ ಆ ಬಗ್ಗೆ ಮಾಹಿತಿ ಇಲ್ಲ. ಅಲ್ಲಿ ನಡೆತ್ತಿರುವ ಶಿಕ್ಷಣ ಮಾದರಿಯ ಬಗ್ಗೆ ನನಗೆ ಗೊತ್ತಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
state Nov 21, 2023, 2:27 PM IST
ತಾಲಿಬಾನ್ ಮಾದರಿಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡಲಾಗ್ತಿದೆಯಾ..?
ನಾಲ್ಕು ಜನ ಇರಬೇಕಿದ್ದ ಕೊಠಡಿಯಲ್ಲಿ 8 ಮಕ್ಕಳು ವಾಸ್ತವ್ಯ..!
ರಾಷ್ಟ್ರೀಯ ಮಕ್ಕಳ ಆಯೋಗದ ಅಧ್ಯಕ್ಷರಿಂದ ಗಂಭೀರ ಆರೋಪ
Karnataka Districts Nov 21, 2023, 12:31 PM IST
ಪ್ರತಿಯೊಂದು ದೇಶವೂ ತನ್ನದೇ ಪದ್ಧತಿ, ನಿಯಮಗಳನ್ನು ಹೊಂದಿದೆ. ಆದ್ರೆ ಕೆಲವೊಂದು ದೇಶ ಪದ್ಧತಿ ಹೆಸರಿನಲ್ಲಿ ನೀಡ್ತಿರುವ ಹಿಂಸೆ ದಂಗಾಗಿಸುತ್ತದೆ. ಈ ದೇಶದಲ್ಲಿ ಎಂಟು ವರ್ಷದ ಗಂಡು ಮಕ್ಕಳು ಓಡಾಡೋದೆ ಕಷ್ಟವಾಗಿದೆ.
Travel Nov 16, 2023, 2:32 PM IST
ಬಹು ವಿಧದ ಬಳಕೆಗೆ ಬರುವ ಸೇನಾ ವಾಹನ ಸ್ಟ್ರೈಕರ್ ಅನ್ನು ಜಂಟಿಯಾಗಿ ತಯಾರಿಸಲು ಭಾರತ ಹಾಗೂ ಅಮೆರಿಕ ಒಪ್ಪಂದ ಮಾಡಿಕೊಂಡಿವೆ. ಇದು ಏಷ್ಯಾ ಖಂಡದಲ್ಲಿ ಚೀನಾದ ಸೇನಾ ಪ್ರಾಬಲ್ಯವನ್ನು ತಗ್ಗಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಎಂದು ಬಣ್ಣಿಸಲಾಗಿದೆ.
India Nov 11, 2023, 12:01 PM IST
ಯುಪಿ ಸಿಎಂ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದರೆ ಮರುಕ್ಷಣದಲ್ಲೇ ತಮ್ಮ ಕಾರ್ಯಗತಗೊಳಿಸಿದ ಉದಾಹರಣೆಗಳೇ ಹೆಚ್ಚು. ಇದೀಗ ಯೋಗಿ, ತಾಲಿಬಾನ್ ಮನಸ್ಥಿತಿಗೆ ಹನುಮಂತನ ಗದೆ ಉತ್ತರ ಎಂಬ ಎಚ್ಚರಿಕೆ ನೀಡಿದ್ದಾರೆ. ಯೋಗಿ ಆದಿತ್ಯನಾಥ್ ಎಚ್ಚರಿಕೆ ಸಂಪೂರ್ಣ ವಿವರ ಇಲ್ಲಿದೆ.
India Nov 2, 2023, 6:14 PM IST
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದ ಸಾರ್ವಜನಿಕ ಸಮಾವೇಶದದಲ್ಲಿ ಗಾಜಾ ಮೇಲೆ ನಡೆಯುತ್ತಿರುವ ಇಸ್ರೇಲ್ ದಾಳಿಯನ್ನು ಶ್ಲಾಘಿಸಿದರು.
India Nov 1, 2023, 8:07 PM IST
ಅಪಘಾನಿಸ್ತಾನದ ತಾಲಿಬಾನ್ ಆಡಳಿತ ಮಹಿಳೆಯರನ್ನು ಹೇಗೆ ಟ್ರೀಟ್ ಮಾಡುತ್ತದೆ ಎಂಬುದನ್ನು ತಿಳಿಸುವ ಜೀವನ ಕತೆ ಇದು. ಫೇಸ್ಬುಕ್ನ ಹ್ಯೂಮನ್ಸ್ ಆಫ್ ಬಾಂಬೇ ಪುಟದಲ್ಲಿ ಪ್ರಕಟವಾದ ಈ ಘಟನೆ ಆ ಮಹಿಳೆಯ ಮಾತಿನಲ್ಲಿಯೇ ಇಲ್ಲಿದೆ.
Woman Oct 28, 2023, 1:41 PM IST