ತೀವ್ರ ಕುತೂಹಲ ಮೂಡಿಸಿದ್ದ ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ಆಯ್ಕೆ ಬಹುತೇಕ ಫೈನಲ್ ಆಗಿದ್ದು, ಅಧಿಕೃತ ಘೋಷಣೆ ಮಾಡುವುದು ಮಾತ್ರ ಬಾಕಿ ಇದೆ.
Lok Sabha Election News Mar 11, 2019, 6:14 PM IST
ಮುಂಬರುವ ಲೋಕಸಭಾ ಚುನಾವಣೆಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರೆಂಬುದು ಬಹುತೇಕ ಫೈನಲ್ ಆಗಿದೆ.
POLITICS Feb 25, 2019, 3:21 PM IST
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಒಂದರ್ಥದಲ್ಲಿ ಬಿಜೆಪಿಯ ಭದ್ರಕೋಟೆ. ಕೇಂದ್ರದ ಮಾಜಿ ಸಚಿವ ಅನಂತಕುಮಾರ್ ಅವರು ಇಲ್ಲಿ ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದರು. ಆದರೆ ಈ ಬಾರಿ ಅನಂತ್ ಇಲ್ಲ. ಅನಂತ್ ನಿಧನದ ಅನುಕಂಪದ ಲಾಭ ಪಡೆಯಲು ಅವರ ಪತ್ನಿ ತೇಜಸ್ವಿನಿ ಅವರನ್ನು ಕಣಕ್ಕಿಳಿಸಬೇಕು ಎಂಬ ಕೂಗು ಎದ್ದಿತ್ತು. ಆರಂಭದಲ್ಲಿ ಅಷ್ಟೇನು ಒಲವು ತೋರದಿದ್ದ ತೇಜಸ್ವಿನಿ ಈಗ ಅಖಾಡಕ್ಕೆ ಇಳಿಯಲು ಸಜ್ಜಾಗುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಲು 1991ರಿಂದಲೂ ತಿಣುಕಾಡುತ್ತಿರುವ ಕಾಂಗ್ರೆಸ್ ಈ ಬಾರಿ ಗೋವಿಂದರಾಜನಗರದ ಮಾಜಿ ಶಾಸಕ ಪ್ರಿಯಕೃಷ್ಣ ಅವರನ್ನು ಕಣಕ್ಕಿಳಿಸುವ ಚಿಂತನೆಯಲ್ಲಿದೆ.
POLITICS Feb 25, 2019, 11:26 AM IST
ಸಾಮಾನ್ಯ ರೈಲ್ವೆ ನೌಕರನ ಮಗನಾಗಿ ಹುಟ್ಟಿದ ಅನಂತಕುಮಾರ್ ರಾಜಕಾರಣಿಯಾಗಿ ಎತ್ತರೆತ್ತರಕ್ಕೆ ಏರಿದ್ದು ನಿಜಕ್ಕೂ ಬಹುದೊಡ್ಡ ಯಶೋಗಾಥೆ. ಹುಬ್ಬಳ್ಳಿ ಬಿಟ್ಟು ಬೆಂಗಳೂರನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿ ಆಯ್ಕೆ ಮಾಡಿಕೊಂಡು ನಿರಂತರ ಗೆಲುವಿನೊಂದಿಗೆ ಸೋಲಿಲ್ಲದ ಸರದಾರ ಎನಿಸಿದ್ದರೂ ಜನ್ಮಭೂಮಿ ಹುಬ್ಬಳ್ಳಿಯೊಂದಿಗೆ ತಮ್ಮ ನಂಟನ್ನು ಮಾತ್ರ ಮರೆತವರಲ್ಲ.
NEWS Nov 13, 2018, 11:27 AM IST