ಹಂಪಿಯು ಬರೀ ಪ್ರವಾಸಿ ತಾಣವಲ್ಲ, ಅದು ವಿರೂಪಾಕ್ಷೇಶ್ವರ ದೇವರ ಪವಿತ್ರ ತಾಣವೂ ಆಗಿದೆ ಎಂದು ಮನವರಿಕೆ ಮಾಡಿ, ಸಾಂಪ್ರದಾಯಿಕ ಶೈಲಿಯ ಬಟ್ಟೆ ಧರಿಸಿ ದೇವರ ದರ್ಶನ ಪಡೆಯಲು ತಿಳಿಸಿ ಜನಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್
Karnataka Districts Jan 28, 2024, 1:15 PM IST
ವಿಜಯನಗರ (ಜ.28): ವಿಜಯನಗರ ಸಾಮ್ರಾಜ್ಯದ ರಾಜಧಾನಿ ಹಂಪಿಯ ಉತ್ಸವವನ್ನು ಈ ಬಾರಿ ಅದ್ಧೂರಿಯಾಗಿ ಆಚರಣೆ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರ ತಾರಾ ಮೆರಗು ಹೆಚ್ಚಿಸಲು ನಿಗಾವಹಿಸಿದೆ. ಈ ಹಿನ್ನೆಲೆಯಲ್ಲಿ ಸ್ಟಾರ್ ನಟರು, ಆಂಕರ್ ಹಾಗೂ ಹಾಸ್ಯ ನಟರು ಕೂಡ ಭಾಗಿಯಾಗಲಿದ್ದಾರೆ.
Sandalwood Jan 28, 2024, 11:49 AM IST
ಬೆಂಗಳೂರಿನಿಂದ ಮೊದಲ ಬಾರಿಗೆ ಚಿಕ್ಕಜೋಗಿಹಳ್ಳಿಗೆ 1960ರಲ್ಲಿ ಡಾ. ರಾಜಕುಮಾರ್, ಬಾಲಕೃಷ್ಣ ಹಾಗೂ ಇತರ ನಟರೊಂದಿಗೆ ಅಗಮಿಸಿದ್ದರು. ನಂತರ 1964ರಲ್ಲಿ ತೆರೆಕಂಡ ತುಂಬಿದಕೊಡ ಚಿತ್ರ ಬಿಡುಗಡೆ ಸಂದರ್ಭದಲ್ಲಿ ಚಿಕ್ಕಜೋಗಿಹಳ್ಳಿಗೆ ಭೇಟಿ ನೀಡಿದ್ದರು. ಲೀಲಾವತಿ ಅವರ ಮಗ ನಟ ವಿನೋದರಾಜ್ ಅವರು ನಟಿಸಿದ ಕಾಲೇಜು ಹೀರೊ ಬಿಡುಗಡೆ ವೇಳೆ 1990ರಲ್ಲಿ ಚಿಕ್ಕಜೋಗಿಹಳ್ಳಿಗೆ ಆಗಮಿಸಿದ್ದರು.
Sandalwood Dec 9, 2023, 2:10 PM IST
ಯಾವುದಕ್ಕೂ ಕೇರ್ ಮಾಡದೇ ಸಾಮಾನ್ಯ ಚಿಕಿತ್ಸೆ ನೀಡೋದ್ರ ಜೊತೆ ಅಪಾಯಕಾರಿ ಚಿಕಿತ್ಸೆ ನೀಡುತ್ತಿದ್ದನು. ಈ ಹಿನ್ನೆಲೆ ಇದೀಗ ಪೊಲೀಸರ ಜೊತೆ ಆರೋಗ್ಯಾಧಿಕಾರಿಗಳು ದಾಳಿ ಮಾಡಿ ಕೂಡ್ಲಿಗಿ ತಾಲೂಕಿನ ಶಿವಪುರದಲ್ಲಿ ನಕಲಿ ವೈದ್ಯನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Karnataka Districts Nov 30, 2023, 8:05 PM IST
ಸಂವಿಧಾನಾತ್ಮಕವಾಗಿ ಒಕ್ಕೂಟ ವ್ಯವಸ್ಥೆಯಲ್ಲಿರುವ ನಾವು ಬರದಿಂದ ನಷ್ಟವಾದಾಗ ಕೇಂದ್ರದಿಂದ ಪರಿಹಾರ ಪಡೆಯುವುದು ನಮ್ಮ ಹಕ್ಕಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.
state Nov 29, 2023, 8:28 PM IST
ಈಕೆಗೆ ಮೂರನೇ ಗಂಡ, ಆತನಿಗೆ ಎರಡನೇ ಹೆಂಡ್ತಿ. ಇಬ್ಬರೂ ಆರೋಗ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರಿಂದ ಪ್ರೀತಿಸಿ ಮದುವೆಯಾಗಿದ್ದರು. ಆದರೆ, ದಾಂಪತ್ಯದಲ್ಲಿ ಕಲಹ ಉಂಟಾಗಿ ಗಂಡನೇ ಹೆಂಡ್ತಿಯನ್ನು ಕೊಲೆ ಮಾಡಿದ್ದಾನೆ.
Karnataka Districts Nov 25, 2023, 2:33 PM IST
ಬೆಂಗಳೂರು (ನ.11): ಅಂತಾರಾಷ್ಟ್ರೀಯ ಮಟ್ಟದಲ್ಲಿ ವಸತಿ ಉದ್ದೇಶಕ್ಕೆ ಉತ್ತಮ ನಗರಗಳ ಪಟ್ಟಿಯಲ್ಲಿ ಬೆಂಗಳೂರು ಕೂಡ ಒಂದಾಗಿದೆ. ಇನ್ನು ನಮ್ಮ ದೇಶದಲ್ಲಿ ಬೆಂಗಳೂರು ವಸತಿ ಉದ್ದೇಶಕ್ಕೆ ಬೆಸ್ಟ್ ಸಿಟಿ ಎಂಬ ಖ್ಯಾತಿಯನ್ನೂ ಗಳಿಸಿದೆ. ಆದರೆ, ಈಗ ಬೆಂಗಳೂರಿನಲ್ಲಿ ವಸತಿ ಉದ್ದೇಶಕ್ಕೆ ಯಾವ ಏರಿಯಾ ಉತ್ತಮವಾಗಿದೆ ಎಂದು ಕೇಳಿದರೆ ನಿಮ್ಮ ಉತ್ತರವೇನು ಎಂದ ಪ್ರಶ್ನೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದರಲ್ಲಿಯೂ ಅತಿ ಹೆಚ್ಚು ಜನರು ವೋಟಿಂಗ್ ಮಾಡಿದ ಪ್ರದೇಶ ಯಾವುದೆಂಬ ಮಾಹಿತಿ ಇಲ್ಲಿದೆ ನೋಡಿ...
state Nov 11, 2023, 7:33 PM IST
ಅಂದು ಬದಲಾವಣೆ ಮಾಡಿದ ಹೆಸರಿಗೀಗ ಐವತ್ತನೇ ಸಂಭ್ರಮಾಚರಣೆ. ಅದೇ ಹಂಪಿಯ ನೆಲದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಐವತ್ತನೇ ವರ್ಷಾಚರಣೆ ಸಂಭ್ರಮವನ್ನು ಅದ್ಧೂರಿಯಾಗಿ ಮಾಡಲಾಗಿತ್ತು. ನಗಾರಿ ಬಾರಿಸೋ ಮೂಲಕ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಚಾಲನೆ ನೀಡಿದ್ರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಹಂಪಿಯ ರಥ ಬೀದಿಯಲ್ಲಿ ನೂರಾರು ಕಲಾ ತಂಡಗಳ ಮೆರವಣಿಗೆ ಸಂಭ್ರಮಾಚರಣೆ ಇಮ್ಮಡಿಗೊಳಿಸಿತ್ತು.
Karnataka Districts Nov 2, 2023, 9:30 PM IST
ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಹುದ್ದೆಯ ಬದಲಾವಣೆ ಕುರಿತ ಚರ್ಚೆ ಮುನ್ನೆಲೆಗೆ ಬರುತ್ತಿದ್ದಂತೆ ವಿಜಯನಗರ ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಂಪಿಯ ಶ್ರೀ ವಿರೂಪಾಕ್ಷೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ರುದ್ರಾಕ್ಷಿ ಮಾಲೆಯನ್ನು ಧರಿಸಿದ್ದಾರೆ. ಜೊತೆಗೆ, ನನಗೆ ಮೂಢನಂಬಿಕೆ, ಮೌಢ್ಯಗಳಲ್ಲಿ ನಂಬಿಕೆ ಇಲ್ಲ, ಆದ್ರೆ ದೇವರನ್ನು ನಂಬುತ್ತೇನೆ ಎಂದು ಸಮಜಾಯಿಷಿ ನೀಡಿದ್ದಾರೆ.
state Nov 2, 2023, 6:55 PM IST
ಅತ್ತ ರಾಮನಗರವನ್ನು ಬೆಂಗಳೂರಿಗೆ ಸೇರಿಸಬೇಕೆಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಚಿಂತನೆ ನಡೆಸಿದ್ರೆ ಇತ್ತ ಕಳೆದೆರಡು ವರ್ಷದ ಹಿಂದೆ ಬಳ್ಳಾರಿಯಿಂದ ಬೇರ್ಪಟ್ಟಿರೋ ವಿಜಯನಗರವನ್ನು ಮತ್ತೆ ಜೋಡಿಸೋ ಬಗ್ಗೆ ಚರ್ಚೆ ಆರಂಭವಾಗಿದೆ.
state Oct 27, 2023, 3:45 PM IST
ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸೋದಾಗಿ ಹಣ ವಂಚಿಸಿದ ಪ್ರಕರಣದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಶ್ರೀರಾಮುಲು ಹೆಸರು ಕೇಳಿಬಂದಿದೆ.
Politics Oct 24, 2023, 3:33 PM IST
ವಿಜಯನಗರ ಜಿಲ್ಲೆಯಲ್ಲೊಂದು ಎರಡು ಕಾಲಿನ ಕರುವೊಂದು ಜನಿಸಿದ್ದು, ಇದು ಪರಶಿವನ ಪುನರ್ಜನ್ಮವೆಂದು ಪೂಜಿಸಲು ಮುಂದಾಗಿದ್ದಾರೆ.
state Oct 24, 2023, 2:04 PM IST
ವಿಜಯನಗರ ಜಿಲ್ಲೆಯಲ್ಲಿರುವ ದರೋಡಿ ಕರಡಿಧಾಮ ಏಷ್ಯಾಖಂಡದಲ್ಲೇ ಕರಡಿಗಳಿಗಾಗಿ ಮೀಸಲಿಟ್ಟ ವನ್ಯಜೀವಿಧಾಮವಾಗಿ 1994 ರಲ್ಲಿ ಘೋಷಿಸಲ್ಪಟ್ಟಿದೆ
Karnataka Districts Oct 22, 2023, 9:44 PM IST
ಚೈತ್ರಾ ಕುಂದಾಪುರ ಮಾದರಿಯಲ್ಲಿ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿಯೂ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಿವೃತ್ತ ಇಂಜಿನಿಯರ್ಗೆ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
Politics Oct 22, 2023, 4:02 PM IST
ಘಟನೆಯಲ್ಲಿ ಪುತ್ರಿ ಸ್ಥಳದಲ್ಲೇ ಮೃತಪಟ್ಟರೆ, ಪುತ್ರ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ. ಇಬ್ಬರೂ ಮಕ್ಕಳು ಮೃತಪಟ್ಟರೆಂದು ಭಾವಿಸಿ ನೊಂದುಕೊಂಡ ಬೇಗಂಬೀ ನಂತರ ತಾನು ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
CRIME Oct 15, 2023, 1:41 PM IST