ಶಾಲಾ ಪಠ್ಯದಿಂದ ಟಿಪ್ಪು ವಿಚಾರವನ್ನು ತೆಗೆದುಹಾಕುವ ವಿಚಾರವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿರ್ಧಾರವೇ ಅಂತಿಮ. ಈ ವಿಚಾರವಾಗಿ ಶಾಸಕ ಅಪ್ಪಚ್ಚು ರಂಜನ್ ಬರೆದಿರುವ ಪತ್ರವನ್ನು ಪಠ್ಯ ರಚನಾ ಸಮಿತಿಗೆ ಕಳುಹಿಸಿ ಕೊಡಲಾಗಿದೆ. ಅಲ್ಲಿಂದ ವರದಿ ಬಂದನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಪ್ರಾಥಮಿ ಕಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ.
Kalaburagi Oct 31, 2019, 2:51 PM IST