ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ಮಾನವ ಸಾವು ಪ್ರಕರಣ ಸರಣಿ ಮುಂದುವರೆದಿದೆ. ಕಾಫಿ ತೋಟದ ಕಾರ್ಮಿಕನ ಮೇಲೆ ದಾಳಿ ಮಾಡಿದ ಕಾಡಾನೆ, ಮರವೇರಿದರೂ ಬಿಡದೇ ಬೀಳಿಸಿ ತುಳಿದು ಸಾಯಿಸಿದೆ.
Karnataka Districts Jan 4, 2024, 10:55 PM IST
ವಿಶ್ವ ವನ್ಯಜೀವಿ ದಿನದಂದು ನಮ್ಮ ಬೆಂಗಳೂರು ಫೌಂಡೇಶನ್ ಹಾಗೂ ವೃಕ್ಷ ಫೌಂಡೇಶನ್ (Vruksha Foundation) ಬೆಂಗಳೂರು (Bengaluru) ನಗರ ಜಿಲ್ಲಾಧಿಕಾರಿ. ಜೆ.ಮಂಜುನಾಥ್ ಅವರಿಗೆ ವಿಶೇಷ ಮನವಿ ಒಂದನ್ನು ಸಲ್ಲಿಕೆ ಮಾಡಿದ್ದವು. ಎಲಿಫೆಂಟ್ ಕಾರಿಡಾರ್ 1000 ಎಕರೆ ಸರ್ವೆ ಕಾರ್ಯವನ್ನು ತ್ವರಿತಗೊಳಿಸಬೇಕು ಜತೆಗೆ 232 ಎಕರೆ ಜಮೀನಿನ ಮಾಲೀಕತ್ವವನ್ನು ಅರಣ್ಯ ಇಲಾಖೆ ವ್ಯಾಪ್ತಿಗೆ ಬರಬೇಕು ಎಂದು ಕೇಳಿಕೊಂಡಿದ್ದವು.
Karnataka Districts Mar 11, 2022, 6:27 PM IST
ನಮ್ಮ ಬೆಂಗಳೂರು ಫೌಂಡೇಶನ್ ಹಾಗೂ ವೃಕ್ಷ ಫೌಂಡೇಶನ್ ಬೆಂಗಳೂರು ನಗರ ಜಿಲ್ಲಾಧಿಕಾರಿ. ಜೆ.ಮಂಜುನಾಥ್ ಅವರಿಗೆ ವಿಶೇಷ ಮನವಿ ಒಂದನ್ನು ಸಲ್ಲಿಕೆ ಮಾಡಿದೆ. ಎಲಿಫೆಂಟ್ ಕಾರಿಡಾರ್ 1000 ಎಕರೆ ಸರ್ವೆ ಕಾರ್ಯವನ್ನು ತ್ವರಿತಗೊಳಿಸಬೇಕು ಜತೆಗೆ 232 ಎಕರೆ ಜಮೀನಿನ ಮಾಲೀಕತ್ವವನ್ನು ಅರಣ್ಯ ಇಲಾಖೆ ವ್ಯಾಪ್ತಿಗೆ ಬರಬೇಕು ಎಂದು ಒತ್ತಾಯ ಮಾಡಿದೆ
Karnataka Districts Mar 3, 2022, 6:24 PM IST
ನೂರಾರು ಎಕರೆ ರೈತರ ಭೂಮಿ ಸ್ವಾಧೀನ ಪಡಿಸಿಕೊಳ್ಳಲು ಅರಣ್ಯ ಇಲಾಖೆ ಸಿದ್ಧತೆ ನಡೆಸಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಸರ್ಕಾರದ ಮುಮದೆ ಇಡಲಾಗಿದೆ.
Karnataka Districts Aug 30, 2020, 9:10 AM IST
Nov 16, 2016, 4:02 PM IST