ಬೆಂಗಳೂರು(ಜು.08): ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ರಾಜ್ಯಾದ್ಯಂತ ಹೋರಾಟ ನಡೆಸುತ್ತಿರುವ ಕೊರೋನಾ ವಾರಿಯರ್ಗಳಾದ ಆಶಾ ಕಾರ್ಯಕರ್ತೆಯರು ಇಂದು(ಬುಧವಾರ) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
state Jul 8, 2020, 12:52 PM IST
ವೈದ್ಯರಾಯ್ತು ಈಗ ಆಶಾ ಕಾರ್ಯಕರ್ತೆಯರ ಸರದಿ. ಜುಲೈ 10 ರಿಂದ ಆಶಾ ಕಾರ್ಯಕರ್ತೆಯರು ಗೌರವ ಧನವನ್ನು 12 ಸಾವಿರಕ್ಕೆ ಹೆಚ್ಚಿಸಬೇಕೆಂದು ಹೋರಾಕ್ಕಿಳಿಯುತ್ತಿದ್ದಾರೆ. ಈಗ ನೀಡುತ್ತಿರುವ ಗೌರವ ಧನವನ್ನು ಸರಿಯಾಗಿ ನೀಡಬೇಕು. ಸುರಕ್ಷಿತ ಸಾಮಗ್ರಿಗಳನ್ನು ಮೊದಲು ಕೊಡಬೇಕು ಎಂದು ಆಗ್ರಹಿಸಿದ್ದಾರೆ.
state Jul 7, 2020, 2:55 PM IST
ದುರ್ಗಮ, ಅಪಾಯಕಾರಿ ಜಾಗಕ್ಕೆ ತೆರಳಿ ಆಶಾ ಕಾರ್ಯಕರ್ತೆಯರು ಕೊರೋನಾ ಜಾಗೃತಿ ಮೂಡಿಸುತ್ತಿರುವ ವಿಚಾರವಾಗಿ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದ್ದಾರೆ. ಟ್ವೀಟ್ ಮಾಡಿ ಅವರ ನಿಸ್ವಾರ್ಥ ಸೇವೆಯನ್ನು ಶ್ಲಾಘಿಸಿದ್ದಾರೆ.
Karnataka Districts Jul 7, 2020, 1:29 PM IST
ದುರ್ಗಮ ಹಾದಿ, ನಕ್ಸಲ್ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಮಂಗಳೂರಿನಲ್ಲಿ ನರ್ಸ್ ಹಾಗೂ ಆಶಾ ಕಾರ್ಯಕರ್ತೆಯರು ತಾತ್ಕಾಲಿಕ ಸೇತುವೆ ಮೂಲಕ ಉಕ್ಕಿ ಹರಿಯುತ್ತಿರುವ ನದಿ ದಾಟಿದ ವಿಡಿಯೋ ವೈರಲ್ ಆಗುತ್ತಿದೆ. ಇಲ್ಲಿದೆ ವಿಡಿಯೋ
Karnataka Districts Jul 7, 2020, 12:49 PM IST
ಕೊರೊನಾ ನಡುವೆ ಸರ್ಕಾರಕ್ಕೆ ಮತ್ತೊಂದು ಸವಾಲು ಎದುರಾಗಿದೆ. ಗುತ್ತಿಗೆ ವೈದ್ಯರ ಹೋರಾಟದ ಬೆನ್ನಲ್ಲಿ 'ಆಶಾ' ಆಕ್ರೋಶ ವ್ಯಕ್ತವಾಗಿದೆ. 12 ಸಾವಿರ ಗೌರವ ಧನ ನೀಡುವಂತೆ ಆಶಾ ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ. ಜು. 10 ರಿಂದ 42 ಸಾವಿರ ಕಾರ್ಯಕರ್ತೆಯರು ಕರ್ತವ್ಯಕ್ಕೆ ಗೈರು ಹಾಜರಾಗಲಿದ್ದಾರೆ. ಬೇಡಿಕೆ ಈಡೇರಿಸದಿದ್ದಲ್ಲಿ ಕೆಲಸ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದ್ದಾರೆ.
state Jul 6, 2020, 5:45 PM IST
ಜಿಲ್ಲೆಯಲ್ಲಿ ಬರುಬರುತ್ತ ಕೊರೋನಾ ಆರ್ಭಟ ಹೆಚ್ಚುತ್ತಿದೆ. ಭಾನುವಾರ ಮೂವರು ಆಶಾ ಕಾರ್ಯಕರ್ತೆಯರು, ಓರ್ವ ಡಾಕ್ಟರ್ ಸೇರಿದಂತೆ 12 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಅಕ್ಕನಿಗೆ ಕೋವಿಡ್ ಸೋಂಕು ತಗಲಿದ್ದರಿಂದ ಭಾನುವಾರ ನಡೆಯಬೇಕಿದ್ದ ತಂಗಿಯ ಮದುವೆಯೇ ರದ್ದಾಗಿದ್ದು, ವಧು ಕ್ವಾರಂಟೈನ್ಗೆ ಒಳಗಾಗುವಂತಾಗಿದೆ.
Karnataka Districts Jun 29, 2020, 8:02 AM IST
ಕೊರೊನಾ ವಾರಿಯರ್ಸ್ಗೂ ಮಹಾಮಾರಿ ವಕ್ಕರಿಸುತ್ತಿದೆ. ಹಾನ್ಗಲ್ನ 3 ಆಶಾ ಕಾರ್ಯಕರ್ತೆಯರಿಗೆ ಕೊರೊನಾ ಪಾಸಿಟಿವ್ ಸಾದ್ಯತೆ ಇದೆ ಎನ್ನಲಾಗಿದೆ. ಹಿರೆಕೆರೂರು ತಾ. ಮಾಸೂರು ಗ್ರಾಮದ ಡಾಕ್ಟರ್ಗೂ ಸೋಂಕು ಸಾಧ್ಯತೆ ಎನ್ನಲಾಗಿದೆ. ಆಶಾ ಕಾರ್ಯಕರ್ತೆಯರ ಟ್ರಾವೆಲ್ ಹಿಸ್ಟರಿಯನ್ನು ಅಧಿಕಾರಿಗಳು ಹುಡುಕಾಡುತ್ತಿದ್ದಾರೆ. ಗ್ರಾಮಸ್ಥರಿಗೆ ಆತಂಕ ಶುರುವಾಗಿದೆ. ಆರೋಗ್ಯ ಮಾಹಿತಿಗಾಗಿ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿರುತ್ತಾರೆ. ಹಾಗಾಗಿ ಆ ಗ್ರಾಮದ ಜನರಿಗೆ ಸಹಜವಾಗಿ ಆತಂಕ ಮನೆ ಮಾಡಿದೆ.
state Jun 28, 2020, 5:15 PM IST
ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಪ್ಯಾಡು, ಪೆನ್ನು ಜತೆಗೆ ಗುಲಾಬಿ ಹೂ ತಂದಿದ್ದರು. ಇದನ್ನು ಪರೀಕ್ಷಾ ಕೇಂದ್ರದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಪ್ರಯತ್ನಿಸುತ್ತಿರುವ ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಸಿಬ್ಬಂದಿಗೆ ನೀಡಿ, ನಮಿಸಿದರು.
Karnataka Districts Jun 28, 2020, 8:26 AM IST
ಗದಗ ಜಿಲ್ಲೆಯಲ್ಲಿ 79 ಕೊರೋನಾ ಕೇಸ್ಗಳಾಗಿದ್ದರೂ ಮುಂಡರಗಿ ತಾಲೂಕಿನಲ್ಲಿ ಒಂದೇ ಒಂದು ಪ್ರಕರಣಗಳು ಪತ್ತೆಯಾಗಿರಲಿಲ್ಲ. ಆದರೆ ಇದೇ ತಿಂಗಳು 17ರಂದು ಕೊಡಗು ಜಿಲ್ಲೆಯ ಶನಿವಾರ ಸಂತೆಯಿಂದ ವ್ಯಕ್ತಿಯೋರ್ವನು ಖಾಸಗಿ ಕಾರ್ಯನಿಮಿತ್ಯ ಮುಂಡರಗಿ ಪೊಲೀಸ್ ಠಾಣೆಗೆ ಬಂದು ಹೋಗಿದ್ದರು. ಆ ವ್ಯಕ್ತಿ ಮುಂಡರಗಿಯಿಂದ ಮರಳಿ ಶನಿವಾರಸಂತೆಗೆ ತೆರಳಿದ ಸಂದರ್ಭದಲ್ಲಿ ಅಲ್ಲಿನ ಆಶಾ ಕಾರ್ಯಕರ್ತೆಯರು ವ್ಯಕ್ತಿಯನ್ನು ತಪಾಸಣೆಗೆ ಒಳಪಡಿಸಿದಾಗ ಅವನಿಗೆ ಕೊರೋನಾ ಧೃಢ ಪಟ್ಟಿರುವುದು ಬೆಳಕಿಗೆ ಬಂದಿದ್ದರಿಂದಾಗಿ ಮುಂಡರಗಿ ಪೊಲೀಸರಿಗೆ ಕೊಡಗಿನ ವ್ಯಕ್ತಿ ತಲೆನೋವಾಗಿ ಪರಿಣಮಿಸಿ, ಆತಂಕ ಹೆಚ್ಚಿಸಿದ್ದಾನೆ.
Karnataka Districts Jun 24, 2020, 7:59 AM IST
ಜನರನ್ನು ರಕ್ಷಿಸುವ ವಾರಿಯರ್ಸ್ಗೆ ರಕ್ಷಣೆ ಎಂಬುದು ಪದೇ ಪದೇ ಸಾಬೀತಾಗುತ್ತಿದೆ. ಕಲಬುರ್ಗಿಯಲ್ಲಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆದಿದೆ. ಇಲ್ಲಿನ ಕಮಲಾಪುರ ತಾಲೂಕಿನ ಮರಮಂಚಿ ತಾಂಡಾದ ಜನ ಆಶಾ ಕಾರ್ಯಕರ್ತೆಯರು, ವೈದ್ಯರ ಮೇಲೆಹಲ್ಲೆ ನಡೆಸಿದ್ದಾರೆ.
state Jun 15, 2020, 5:22 PM IST
ನಿನ್ನೆ ಪಾರ್ವತಿಪುರದಲ್ಲಿ ಕೊರೊನಾಗೆ 60 ವರ್ಷದ ವೃದ್ಧೆ ಬಲಿಯಾಗಿದ್ದು, ಪಾರ್ವತಿಪುರವನ್ನು ಸೀಲ್ಡೌನ್ ಮಾಡಲಾಗಿದೆ. ಆಶಾ ಕಾರ್ಯಕರ್ತೆಯರು ಇಡೀ ಏರಿಯಾದ ಹೆಲ್ತ್ ಸರ್ವೇ ಕಾರ್ಯ ನಡೆಸುತ್ತಿದ್ದಾರೆ. ಇದೀಗ ಇಡೀ ಏರಿಯಾವನ್ನು ಸೀಲ್ಡೌನ್ ಮಾಡಲಾಗಿದ್ದು ಸ್ಯಾನಿಟೈಸೇಶನ್ ಕೆಲಸವನ್ನು ಮಾಡಲಾಗುತ್ತಿದ್ದು. ಈ ಬಗ್ಗೆ ಸ್ಥಳದಿಂದಲೇ ನಮ್ಮ ಪ್ರತಿನಿಧಿ ವರದಿ ನೀಡಿದ್ದಾರೆ. ಇಲ್ಲಿದೆ ನೋಡಿ..!
state Jun 5, 2020, 5:22 PM IST
ಕೊರೋನಾ ಸಂದರ್ಭದಲ್ಲಿ ಹಗಲಿರುಳು ಕೆಲಸ ಮಾಡುವ ಆಶಾ ಮತ್ತು ಆರೋಗ್ಯ ಬಳ್ಳಾರಿ ಕಾರ್ಪೋರೇಟರ್ ಗೋವಿಂದ ರಾಜುಲು 110 ಮಂದಿ ಆಶಾ ಕಾರ್ಯಕರ್ತೆಯರು, ನರ್ಸ್ಗಳಿಗೆ ರೇಷ್ಮೆ ಸೀರೆ ನೀಡಿ ಗೌರವಿಸಿದ್ದಾರೆ. ಜೊತೆಗೆ ಒಂದು ವಾರಕ್ಕಾಗುವಷ್ಟು ಆರೋಗ್ಯ ಕಿಟ್ ಕೂಡಾ ನೀಡಲಾಯಿತು. ಬಳ್ಳಾರಿಯ ಕೌಲ್ ಬಜಾರ್ ವ್ಯಾಪ್ತಿಯ 9 ನೇ ವಾರ್ಡಿನ ಕೊರೊನಾ ವಾರಿಯರ್ಸ್ ಇವರು. ಕಾರ್ಯಕ್ರಮದಲ್ಲಿ ಆರೋಗ್ಯ, ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ.
state Jun 4, 2020, 4:48 PM IST
ಬೆಂಗಳೂರು(ಮೇ.09): ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಜೀವದ ಹಂಗು ತೊರೆದು ಹೋರಾಡುತ್ತಿರುವ ವೈದ್ಯರು, ಬಿಬಿಎಂಪಿ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಕೆಇಬಿ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿಗಳಿಗೆ ಸಾರ್ವಜನಿಕರು ಹೂಮಳೆಯ ಸ್ವಾಗತ ನೀಡಿ ಗೌರವ ಸಲ್ಲಿಸಿದ್ದಾರೆ.
Karnataka Districts May 9, 2020, 1:24 PM IST
ಆಶಾ ಕಾರ್ಯಕರ್ತೆಯರ ಮೇಲಿನ ಧಮ್ಕಿ ಇನ್ನೂ ನಿಲ್ಲುತ್ತಿಲ್ಲ. ಕ್ವಾರಂಟೈನ್ನಲ್ಲಿದ್ದವನಿಗೆ ಮನೆಯಲ್ಲೇ ಇರು ಅಂದ ಆಶಾ ಕಾರ್ಯಕರ್ತೆಗೆ ಮಹೇಶ್ ಖಾರ್ವಿ ಎಂಬ ಕಿಡಿಗೇಡಿಯೊಬ್ಬ ಧಮ್ಕಿ ಹಾಕಿದ್ದಾನೆ. ಉಡುಪಿಯ ಕುಂದಾಪುರದಲ್ಲಿ ಈ ಘಟನೆ ನಡೆದಿದೆ. ಕುಂದಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ!
Karnataka Districts Apr 28, 2020, 12:14 PM IST
ಜಿಲ್ಲೆಯಲ್ಲಿ ತೀವೃತರವಾದ ಶ್ವಾಸಕೋಶದ ಸೋಂಕು, ನೆಗಡಿ, ಕೆಮ್ಮು, ಜ್ವರ ಲಕ್ಷಣವುಳ್ಳವರನ್ನು ಪತ್ತೆ ಹಚ್ಚಲು ಆಶಾ ಕಾರ್ಯಕರ್ತೆಯರು, ಎಎನ್ಎಂ ಮತ್ತು ಬಿಎಲ್ಒ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.
Karnataka Districts Apr 23, 2020, 8:25 AM IST