ಕೊಚ್ಚೆಗೆ ಕಲ್ಲು ಎಸೆಯಲು ಇಷ್ಟ ಇಲ್ಲ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಕೌಂಟರ್ ಕೊಟ್ಟಿದ್ದಾರೆ. ವಕೀಲರ ಮೂಲಕ ಎಲ್ಲವನ್ನು ಎದುರಿಸುತ್ತೇನೆ . ಆಡಿಯೋ ಎಲ್ಲಿ ಕೊಡಬೇಕೋ ಅಲ್ಲಿ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ಮಾನಸಿಕವಾಗಿ ಡಿಸ್ಟರ್ಬ್ ಆಗಿದ್ದರೆ ಚಿಕಿತ್ಸೆ ಪಡೆದುಕೊಳ್ಳುವುದು ಉತ್ತಮ. ಮೂರು ಬಿಟ್ಟವರ ಜತೆ ಮಾತನಾಡುವುದು ಏನಿದೆ? ಎಂದು ಪ್ರಶ್ನೆ ಮಾಡಿದ್ದಾರೆ.
CRIME Jul 18, 2021, 2:56 PM IST
‘ಇಂದ್ರಜಿತ್ ಲಂಕೇಶ್ ಬಳಿ ನನ್ನದೊಂದು ಆಡಿಯೋ ಇದೆ. ಅವನು ಗಂಡಸೇ ಆಗಿದ್ದರೆ ಅದನ್ನು ಬಿಡುಗಡೆ ಮಾಡಲಿ’ ಎಂದು ನಟ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ತೂಗುದೀಪ ಸವಾಲು ಹಾಕಿದ್ದಾರೆ.
state Jul 18, 2021, 12:23 PM IST
ಪ್ರಿನ್ಸ್ ಹೊಟೇಲ್ ಸಿಬ್ಬಂದಿ ಮೇಲೆ ನಟ ದರ್ಶನ್ ಹಲ್ಲೆ ಕೇಸ್ಗೆ ಸಂಬಂಧಿಸಿದಂತೆ ಕಾನೂನಿನ ಆಯಾಮಗಳ ಬಗ್ಗೆ ವಕೀಲ ಶ್ಯಾಂ ಸುಂದರ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ಧಾರೆ.
state Jul 18, 2021, 11:02 AM IST
ನಟ ದರ್ಶನ್ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪ-ಪ್ರತ್ಯಾರೋಪದಲ್ಲಿ ಹಲವು ಹೆಸರುಗಳು ಬಹಿರಂಗವಾಗಿದೆ. ದರ್ಶನ್ ತಮ್ಮ ಸುದ್ದಿಗೋಷ್ಠಿಯಲ್ಲಿ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ. ಈ ವೇಳೆ ದೊಡ್ಮನೆ ಹೆಸರು ಬಳಸಿರುವುದಕ್ಕೆ ತಿರುಗೇಟು ನೀಡಿದ್ದಾರೆ. ಇತ್ತ ಇಂದ್ರಜಿತ್ ಲಂಕೇಶ್ ಎಲ್ಲವನ್ನೂ ಧರ್ಮಸ್ಥಳದಲ್ಲಿ ನಿರ್ಧರಿಸೋಣ ಎಂದಿದ್ದಾರೆ. ಇತ್ತ ಯಡಿಯೂರಪ್ಪ ರಾಜೀನಾಮೆ, ವಿಜಯೇಂದ್ರಗೆ ಸ್ಥಾನ ಸೇರಿದಂತೆ ಹಲವು ಊಹಾಪೋಹಕ್ಕೆ ಸ್ವತ ಬಿಎಸ್ ಯಡಿಯೂರಪ್ಪ ತೆರೆ ಎಳೆದಿದ್ದಾರೆ. ಈ ಎಲ್ಲಾ ಮಾಹಿತಿ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿದೆ ನೋಡಿ
Sandalwood Jul 18, 2021, 12:37 AM IST
ನಟ ದರ್ಶನ್ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಡುವಿನ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ಗಂಡಸು, ಗಂಡಸ್ತನ ಎನ್ನುವ ಪದ ಬಳಕೆ ವರೆಗೂ ಹೋಗಿದ್ದು, ದರ್ಶನ್ ಸವಾಲಿಗೆ ಇಂದ್ರಜಿತ್ ಲಂಕೇಶ್ ಕೂಡ ಪ್ರತಿ ಸವಾಲು ಹಾಕಿದ್ದಾರೆ
Sandalwood Jul 17, 2021, 9:57 PM IST
ಸತತ ಆರೋಪ ಮಾಡಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್ ವಿರುದ್ಧ ನಟ ದರ್ಶನ್ ಮೈಸೂರಿನ ಫಾರ್ಮ್ ಹೌಸ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಹಿಗ್ಗಾ ಮುಗ್ಗಾ ಜಾಡಿಸಿದ್ದಾರೆ. 25 ಕೋಟಿ ರೂಪಾಯಿಯಿಂದ ಆರಂಭಗೊಂಡ ವಿವಾದ, ಹಲ್ಲೆ ಬಳಿಕ ಇದೀಗ ದೊಡ್ಮನೆಯತ್ತ ತಿರುಗಿದೆ. ಪುನೀತ್ ರಾಜ್ಕುಮಾರ್ ಆಸ್ತಿ ಖರೀದಿ ವಿಚಾರದಿಂದ ಹಿಡಿದು ಆರೋಪಗಳಿಗೆ ದರ್ಶನ್ ಖಡಕ್ ತಿರುಗೇಟು ನೀಡಿದ್ದಾರೆ. ಫಾರ್ಮ್ ಸುದ್ದಿಗೋಷ್ಠಿ ಸಂಪೂರ್ಣ ವಿವರ ಇಲ್ಲಿವೆ.
Sandalwood Jul 17, 2021, 9:36 PM IST
ಚಾಲೆಂಜಿಂಗ್ ಸ್ಟಾರ್ ವಿರುದ್ಧ ಇಂದ್ರಜಿತ್ ಮತ್ತೆ ಬಾಂಬ್ ಸಿಡಿಸಿದ್ದಾರೆ. ಪೊಲೀಸರು ಇನ್ನೂ ಯಾಕೆ ಎಫ್ಐಆರ್ ಹಾಕಿಲ್ಲ..? ಹೊಟೇಲ್ನಲ್ಲಿ ಯಾಕೆ ಸಾಕ್ಷ್ಯ ನಾಶ ಮಾಡಿರಬಾರದು..? ಎಂದು ಪ್ರಶ್ನಿಸಿದ್ದಾರೆ.
state Jul 17, 2021, 4:03 PM IST
ಪತ್ರಕರ್ತ ಇಂದ್ರಜಿತ್ ಲಂಕೇಶ್ ಜೊತೆ ಹೋಟೆಲ್ ಮಾಲಿಕ ಸಂದೇಶ್ ನಡೆಸಿರುವ ಸಂಭಾಷಣೆಯಲ್ಲಿ ಹಲ್ಲೆ ನಡೆದಿರುವ ಬಗ್ಗೆ ಹೇಳಿಕೊಂಡಿದ್ದಾರೆ. ಈ ಆಡಿಯೋದಲ್ಲಿನ ಸಂಪೂರ್ಣ ಮಾಹಿತಿ ಇಲ್ಲಿದೆ.
state Jul 17, 2021, 1:35 PM IST
ದರ್ಶನ್ ಪ್ರಕರಣಕ್ಕೆ ಸಂಬಂಧಿಸಿ ಆಡಿಯೋ ಒಂದು ವೈರಲ್ ಆಗಿದೆ. ದರ್ಶನ್ ಹಲ್ಲೆ ಮಾಡಿದ್ದಾರೆ ಎನ್ನುವ ವ್ಯಕ್ತಿ ಪ್ರತ್ಯಕ್ಷವಾಗಿದ್ದಾರೆ. ಆದರೆ ಸಿಕ್ಕಿರುವ ವಿಡಿಯೋದಲ್ಲಿ ಸಿಕ್ಕಿರುವ ಅಂಶ ಹೇಳುವುದೇ ಬೇರೆ! ಸಂದೇಶ್ ಮತ್ತು ಇಂದ್ರಜಿತ್ ಲಂಕೇಶ್ ನಡುವಿನ ಮಾತುಕತೆ ಆಡಿಯೋ ಬಹಿರಂಗವಾಗಿದ್ದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಇದೆಲ್ಲದರ ಜತೆಗೆ ಇಡೀ ದಿನದ ಸುದ್ದಿಗಳ ರೌಂಡಪ್
News Jul 17, 2021, 12:45 AM IST
ನಾನು ಸಾಮಾಜಿಕ ಕೆಲಸ ಮಾಡಿಕೊಂಡು ಬಂದಿದ್ದೇನೆ. ಕಳೆದ ನಲವತ್ತು ವರ್ಷದಿಂದ ಸಮಾಜದ ಕಾಳಜಿಯಿಂದ ಇದ್ದೇವೆ. ನನ್ನ ಮಾತುಗಳಿಗೆ ನಾನು ಬದ್ಧವಾಗಿದ್ದೇನೆ ಎಂದು ನಿರ್ದೇಶಕ, ಪತ್ರಕರ್ತ ಇಂದ್ರಜಿತ್ ಲಂಕೇಶ್ ಸ್ಪಷ್ಟಪಡಿಸಿದ್ದಾರೆ. ಸಮಾಜದ ಸಾಮಾನ್ಯರಿಗೆ ಅನ್ಯಾಯವಾಗಿದೆ. ಯಾವುದೇ ವ್ಯಕ್ತುಯ ವೈಯಕ್ತಿಕ ದ್ವೇಷದಿಂದ ಇಂಥ ಕೆಲಸ ಮಾಡಿದಲ್ಲ ಎಂದಿದ್ದಾರೆ.
CRIME Jul 16, 2021, 10:25 PM IST
ನಟ ದರ್ಶನ್, ನಿರ್ಮಾಪಕ ಉಮಾಪತಿ ಹಾಗೂ ಅರುಣಾ ಕುಮಾರಿ ನಡುವೆ ನಡೆಯುತ್ತಿದ್ದ ವಿವಾದಕ್ಕೆ ಪತ್ರಕರ್ತ ಹಾಗೂ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಹೊಸ ತಿರುವು ನೀಡಿದ್ದಾರೆ. ಇದರ ಜೊತೆ ದರ್ಶನ್ ಹೋಟೆಲ್ ಸಪ್ಲೈಯರ್ ಮೇಲೆ ಹಲ್ಲೆ ಮಾಡಿರುವುದರ ಬಗ್ಗೆಯೂ ರಿವೀಲ್ ಮಾಡಿದ್ದಾರೆ. ವಂಚನೆ ಪ್ರಕರಣ ನಡುವೆಯೂ ದರ್ಶನ್ ಮೇಲೆ ಮತ್ತೊಂದು ಆರೋಪ ಕೇಳಿ ಬಂದಿದ್ಯಾಕೆ?
Sandalwood Jul 16, 2021, 5:00 PM IST
ಇಂದ್ರಜಿತ್ ಲಂಕೇಶ್ ಜೊತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಫೋಟೊ ವೈರಲ್ ಆಗಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನಲ್ಲಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
state Jul 16, 2021, 4:37 PM IST
ನಟ ದರ್ಶನ್ ಹಾಗೂ ಅವರ ಹಿಂಬಾಲಕರು ದಲಿತ ಹೋಟೆಲ್ ಸಿಬ್ಬಂದಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಗಂಭೀರ ಆರೋಪ ಮಾಡಿದ್ದಾರೆ.
state Jul 16, 2021, 1:18 PM IST
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಸ್ಯಾಂಡಲ್ವುಡ್ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು(ಶುಕ್ರವಾರ) ಭೇಟಿ ಮಾಡಿದ್ದಾರೆ. ಇಂದ್ರಜಿತ್ ಹಾಗೂ ಕುಮಾರಸ್ವಾಮಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
state Jul 16, 2021, 12:13 PM IST
ದರ್ಶನ್ ಸ್ನೇಹಿತರ ಹೆಸರಿನಲ್ಲಿ ಸಾಲ ಪಡೆಯಲು ದರ್ಶನ್ ಆಸ್ತಿ ಅಡಮಾನ ಇಡಲು ಸಂಚು ರೂಪಿಸಲಾಗಿತ್ತು ಎಂಬ ಪ್ರಕರಣ ಮುಗಿದ ಮೇಲೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಬಾಂಬ್ ಸಿಡಿಸಿದ್ದಾರೆ. ದರ್ಶನ್ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ಎನ್ನುವ ಆರೋಪ ಕೇಳಿ ಬಂದಿದ್ದು ಅದನ್ನು ಪುಷ್ಠಿಕರೀಸುವ ಆಡಿಯೋ ಸ್ಫೋಟವಾಗಿದೆ. ಇನ್ನೊಂದು ಕಡೆ ಮೂರನೇ ಅಲೆ ಆತಂಕ ಕಾಡುತ್ತಿದ್ದು ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿ ಪ್ರವಾಸ ಕೈಗೊಳ್ಳಲಿದ್ದು ಸಂಪುಟ ಪುನರ್ ರಚನೆ ವಿಚಾರವೂ ಎದ್ದಿದೆ.
India Jul 16, 2021, 12:45 AM IST