Asianet Suvarna News Asianet Suvarna News
17 results for "

ಕಪ್ಪತಗುಡ್ಡ

"
Big Protest Will be Held, If Yedyurappa Neglect Kappatagudda IssueBig Protest Will be Held, If Yedyurappa Neglect Kappatagudda Issue

'ಯಡಿಯೂರಪ್ಪ ಮಾತು ತಪ್ಪಿದರೆ ಉಗ್ರ ಹೋರಾಟ'

ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಜನತೆ ರೈತಪರ ಮುಖ್ಯಮಂತ್ರಿ ಎಂದು ಗುರುತಿಸುತ್ತಾರೆ. ಹೀಗಾಗಿ ರೈತರ ಜಮೀನುಗಳಿಗೆ ಮಳೆಯಾಗಲು ಅನುಕೂಲವಾಗಿರುವ ಕಪ್ಪತ್ತಗುಡ್ಡವನ್ನು ಈಗಾಗಲೇ ವನ್ಯಜೀವಿ ಧಾಮ ಎಂದು ಘೋಷಣೆ ಮಾಡಿರುವುದನ್ನೇ ಅವರು ಮುಂದುವರೆಸುತ್ತಾರೆ ಎನ್ನುವ ಭರವಸೆ ನನಗಿದೆ. ಯಡಿಯೂರಪ್ಪ ಅವರಿಂದ ಕಪ್ಪತ್ತಗುಡ್ಡಕ್ಕೆ ಅನ್ಯಾಯವಾಗುವುದಿಲ್ಲ ಎಂದು ಮಾಜಿ ಸಚಿವ ಎಸ್‌.ಎಸ್‌. ಪಾಟೀಲ ಹೇಳಿದ್ದಾರೆ. 
 

Karnataka Districts Sep 27, 2019, 11:13 AM IST