ಸಚಿವ ಜಮೀರ್ ಅಹ್ಮದಖಾನ್ ಹೈದರಾಬಾದ್ನಲ್ಲಿ ನೀಡಿರುವ ಹೇಳಿಕೆ ಯಾವುದೇ ಶಾಸಕರಿಗೆ ಅಗೌರವ ತೋರುವಂತದ್ದಲ್ಲ. ಹಕ್ಕುಚ್ಯುತಿಯೂ ಆಗಿಲ್ಲ. ಅಸಂಸದೀಯ ಪದವನ್ನೂ ಬಳಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.
Politics Dec 12, 2023, 2:00 AM IST
ಐಸಿಸ್ ಜೊತೆಗೆ ಮೌಲ್ವಿ ತನ್ವೀರ್ ಪೀರಾ ನಂಟಿರುವ ಬಗ್ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪ ಸತ್ಯಕ್ಕೆ ದೂರವಾಗಿದೆ. ಬೇಕಂತಲೇ ಮೌಲ್ವಿ ಅವರನ್ನು ಯತ್ನಾಳ ಟಾರ್ಗೆಟ್ ಮಾಡಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
Politics Dec 8, 2023, 11:01 PM IST
ತೆಲಂಗಾಣದ ಪ್ರಚಾರ ಸಭೆಯಲ್ಲಿ ಓರ್ವ ಮುಸ್ಲಿಂ ಮುಖಂಡ ಒಂದು ಮಾತು ಹೇಳಿದರು. ಮುಸ್ಲಿಮರು ಕಾಂಗ್ರೆಸ್ಗೆ ಮತ ನೀಡುತ್ತಾರೆ. ಆದರೆ, ಕಾಂಗ್ರೆಸ್ ಮುಸ್ಲಿಂ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಲ್ಲ ಅಂದರು. ಆಗ ನಾನು ಕರ್ನಾಟಕದ ಉದಾಹರಣೆ ನೀಡಿದೆ ಎಂದು ವಸತಿ ಸಚಿವ ಜಮೀರ್ ಹೇಳಿದರು. ಈ ಮೂಲಕ ಸ್ಪೀಕರ್ಗೆ ಬಿಜೆಪಿ ಶಾಸಕರು ಎದ್ದು ನಿಂತು ಕೈ ಮುಗಿಯುತ್ತಾರೆಂಬ ಹೇಳಿಕೆಯನ್ನು ಸಮರ್ಥಿಸಿಕೊಂಡರು.
Politics Dec 8, 2023, 6:28 AM IST
ಅಧಿವೇಶನ ಆರಂಭವಾಗಿದ್ದರೂ ಸಚಿವ ಜಮೀರ್ ಅಹಮದ್ ಕಾಣಿಸುತ್ತಲೇ ಇಲ್ಲ, ಎಲ್ಲಿದ್ದಾರೆ ಅವರು ಸ್ವಲ್ಪ ಮುಖವನ್ನು ತೋರಿಸಿ ಎಂದು ಸಭಾನಾಯಕರಿಗೆ ಸಭಾಪತಿ ಬಸವರಾಜ್ ಹೊರಟ್ಟಿ ಪ್ರಶ್ನೆ ಮಾಡಿದರು.
state Dec 6, 2023, 2:16 PM IST
ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದಾರೆ. ಜಮೀರ್ ಅಹಮದ್ ಖಾನ್ ಅವರು ಸಹ ಶಾಸಕರನ್ನು ಒಟ್ಟುಗೂಡಿಸುವುದು, ಸರ್ಕಾರ ರಚನೆ ಮಾಡುವ ಪ್ರಕ್ರಿಯೆಯಲ್ಲಿ ಸಕ್ರಿಯರಾಗಿದ್ದಾರೆ. ಹೀಗಾಗಿ ಇಬ್ಬರೂ ನಾಯಕರು ಚಳಿಗಾಲದ ಅಧಿವೇಶನದಲ್ಲಿ ಎರಡನೇ ಕಲಾಪಕ್ಕೆ ಗೈರು ಹಾಜರಾದರು.
Politics Dec 6, 2023, 6:59 AM IST
ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ನಲ್ಲಿನ ಸಂಸ್ಕೃತಿ, ಸಚಿವ ಜಮೀರ್ ಅಹಮದ್ ಅವರ ಧೋರಣೆ ಹೊಂದಿಕೊಳ್ಳಲ್ಲ. ಹೀಗಾಗಿಯೇ ಶೆಟ್ಟರ್ ಹೊರಗೆ ಬರುತ್ತಾರೆ. ಖಂಡಿತ ಶೆಟ್ಟರ್ ಅವರು ಬಿಜೆಪಿಗೆ ವಾಪಸ್ ಬರುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
Politics Dec 1, 2023, 4:48 PM IST
ಜನಪ್ರತಿನಿಧಿಗಳು ಆಸ್ತಿ ವಿವರ ನೀಡದ ಹಿನ್ನೆಲೆ ಆಸ್ತಿ ವಿವರ ಸಲ್ಲಿಸುವಂತೆ ಕರ್ನಾಟಕ ಲೋಕಾಯುಕ್ತ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. ಕಳೆದ ಬಾರಿ ಸಚಿವರಾಗಿದ್ದ ಶ್ರೀರಾಮುಲು, ಕೆ.ಸಿ ನಾರಾಯಣಗೌಡ, ಎಸ್. ಅಂಗಾರ ಆಸ್ತಿ ವಿವರ ಸಲ್ಲಿಸದೇ ಲೋಪವೆಸಗಿದ್ದರು. ಈ ಬಾರಿ ರಹೀಂಖಾನ್, ಕೆ.ಎನ್ ರಾಜಣ್ಣ, ಜಮೀರ್ ಅಹಮ್ಮದ್ ಖಾನ್, ರಾಮಲಿಂಗ ರೆಡ್ಡಿ, ಕೆ.ಎಚ್ ಮುನಿಯಪ್ಪರಿಂದಲೂ ಆಸ್ತಿ ವಿವರ ಸಲ್ಲಿಸಿಲ್ಲ
state Nov 30, 2023, 2:46 PM IST
ಇದು ನನ್ನ ಕಾಲಾವಧಿಯಲ್ಲಿ ಆಗಿಲ್ಲ. ಬೇರೆಯವರ ಕಾಲಘಟ್ಟದಲ್ಲಿ ಆಗಿದ್ದು ಕ್ಯಾಬಿನೆಟ್ ನಲ್ಲಿ ತೆಗೆದುಕೊಂಡು ನಿರ್ಧಾರ, ಕಾನೂನು ಬದ್ದವಾಗಿ ಇರುತ್ತೆ. ಹೀಗಾಗಿ ಇದರ ಬಗ್ಗೆ ನನ್ನ ಬಳಿ ಹೆಚ್ಚಿನ ಮಾಹಿತಿ ಇಲ್ಲ ಎನ್ನುವ ಮೂಲಕ ಸಚಿವ ಸಂಪುಟದ ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಅನುಮತಿ ವಾಪಾಸ್ ವಿಚಾರ ಸಂಬಂಧ ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
state Nov 25, 2023, 5:12 PM IST
ಚುನಾವಣೆಗೆ ಅಕ್ರಮ ಹಣ ವರ್ಗಾವಣೆ ಶಂಕೆ ಇರುವ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ದಾಳಿ ಬಗ್ಗೆ ಫೇಸ್ಬುಕ್ನಲ್ಲಿ ಮಾಹಿತಿಯನ್ನ ಹಂಚಿಕೊಂಡ ಸಚಿವ ಜಮೀರ್ ಅಹಮ್ಮದ್ ಖಾನ್
India Nov 23, 2023, 10:30 AM IST
ಸ್ಪೀಕರ್ ಸ್ಥಾನಕ್ಕೆ ಜಾತಿ, ಧರ್ಮದ ಬಣ್ಣ ಹಚ್ಚಿದ ಸಚಿವ ಜಮೀರ್ ಅಹಮದ್ನನ್ನು ರಸ್ತೆಯಲ್ಲಿ ಓಡಾಡಲು ಬಿಟ್ಟಿರುವುದೇ ಹೆಚ್ಚು, ಎಲ್ಲರೂ ತಲೆತಗ್ಗಿಸುವ ಕೆಲಸ ಮಾಡಿರುವ ಅವರಿಂದ ಮುಖ್ಯಮಂತ್ರಿಗಳು ಈಗಾಗಲೇ ರಾಜೀನಾಮೆ ಪಡೆಯಬೇಕಿತ್ತು.
Politics Nov 23, 2023, 3:30 AM IST
ನಾನು ಹಿಂದೂ ಅಲ್ಲವೇ? ನನ್ನ ಹೆಸರಲ್ಲೇ ಸಿದ್ದರಾಮ ಇದ್ದಾನೆ ಎಂದು ಹಿಂದೆ ಸಿದ್ದರಾಮಯ್ಯ ಅವರು ಹೇಳಿದ್ದನ್ನೂ ನಾನು ಗಮನಿಸಿದ್ದೇನೆ. ಅವರೂ ಮಾಲೆ ಹಾಕಿಕೊಂಡು ಬಂದರೆ ನಮ್ಮ ಸತ್ಯದ ಹೋರಾಟಕ್ಕೆ ಬಲ ಬಂದಂತಾಗುತ್ತದೆ. ಅವರು ಮಾಲೆ ಹಾಕಿದರೆ ಜಮೀರ್ ಅಹಮದ್ ಸಹ ಮಾಲೆ ಹಾಕೇ ಹಾಕುತ್ತಾರೆ. ಆಗ ಸತ್ಯವನ್ನು ಎತ್ತಿ ಹಿಡಿದಂತಾಗುತ್ತದೆ ಎಂದ ಬಿಜೆಪಿ ಮಾಜಿ ಶಾಸಕ ಸಿ.ಟಿ.ರವಿ
Karnataka Districts Nov 21, 2023, 8:05 PM IST
ಕಾಂಗ್ರೆಸ್ನ ಮತ್ತೊಬ್ಬ ಸಚಿವನಿಗೆ ಅಕ್ರಮ ಆಸ್ತಿ ಸಂಕಷ್ಟ ಎದುರಾಗಿದೆ. ಜಮೀರ್ ಲೋಕಾಯುಕ್ತದಲ್ಲಿ ದಾಖಲಾಗಿದ್ದ FIR ರದ್ದು ಮಾಡುವಂತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ರು. ಎರಡು ಕಡೆ ವಾದ ಆಲಿಸಿದ ಹೈಕೋರ್ಟ್ ಎಫ್ಐಆರ್ ರದ್ದು ಮಾಡಲು ನಿರಾಕರಿಸಿದ್ದು, ಜಮೀರ್ ಅಹಮ್ಮದ್ಗೆ ಸಂಕಷ್ಟ ಶುರುವಾಗಿದೆ.
CRIME Nov 20, 2023, 10:44 AM IST
ನಾನು ಎಲ್ಲರ ಸ್ಪೀಕರ್. ಸ್ಪೀಕರ್ ಸ್ಥಾನವನ್ನು ರಾಜಕೀಯ ರಾಜಕೀಯ ನೆಲೆಗಟ್ಟಿನಿಂದ ನೋಡುವಂಥದ್ದಲ್ಲ. ಅದೇ ರೀತಿ ಜಾತಿ, ಧರ್ಮಾಧಾರಿತವಾಗಿ ನೋಡುವುದಲ್ಲ. ಸಂವಿಧಾನಬದ್ಧವಾಗಿ ನೋಡುವ ಸ್ಥಾನ ಅದು. ಎಲ್ಲರೂ ನನಗೆ ಗೌರವ ಕೊಡುವುದಿದ್ದರೆ ಅದು ಯು.ಟಿ.ಖಾದರ್ಗೆ ಅಲ್ಲ, ಸಂವಿಧಾನ ಪೀಠಕ್ಕೆ ಮತ್ತು ಸಭಾಧ್ಯಕ್ಷ ಸ್ಥಾನಕ್ಕೆ. ನಾವು ಯಾರು ಆ ಸ್ಥಾನದಲ್ಲಿ ಕೂರುತ್ತೇವೊ ಅದರ ಗೌರವ ಉಳಿಸಿಕೊಳ್ಳಬೇಕು ಎಂದ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್
Karnataka Districts Nov 19, 2023, 9:17 PM IST
ಸ್ಟಾರ್ ಪ್ರಚಾರಕರೂ ಆಗಿರುವ ಜಮೀರ್ ಅಹಮದ್ ಖಾನ್ ಅವರನ್ನೇ ಪ್ರಚಾರ ಹಾಗೂ ರೋಡ್ ಶೋಗೆ ಕಳುಹಿಸುವಂತೆ 50 ಕ್ಷೇತ್ರಗಳಿಂದ ಅಭ್ಯರ್ಥಿಗಳು ಬೇಡಿಕೆ ಇಟ್ಟಿದ್ದು, ಜಮೀರ್ ತೆಲಂಗಾಣದಲ್ಲೂ ಫೇವರೇಟ್ ಆಗಿದ್ದಾರೆ.
Politics Nov 19, 2023, 4:21 AM IST
ತೆಲಂಗಾಣದಲ್ಲಿ ಚುನಾವಣಾ ಪ್ರಚಾರದಲ್ಲಿ ಅತಿಯಾದ ಮುಸ್ಲಿಂ ಒಲೈಕೆಗೆ ಮುಂದಾದ ಜಮೀರ್ ಅಹ್ಮದ್, ಪ್ರಚಾರದ ಬದಲು ತಮ್ಮ ಜಾತಿಯೇ ಮೇಲು ಎಂದು ಬಿಂಬಿಸುವ ಯತ್ನ ನಡೆಸಿದ್ದಾರೆ. ಚಾಮರಾಜಪೇಟೆ, ಹುಬ್ಬಳ್ಳಿ ಮೈದಾನದ ಗಣೇಶೋತ್ಸವ ವಿವಾದದ ತುಪ್ಪ ಸುರಿದ, ಟಿಪ್ಪು ಜಯಂತಿಗೆ ಕುಮ್ಮಕ್ಕು, ಅಪರಾಧ ಕೃತ್ಯ ನಡೆಸಿದವರಿಗೆ ಬೆಂಬಲ ಇಂತಹ ಕೆಲಸ ಕಾರ್ಯಗಳಿಗೆ ಒತ್ತು ನೀಡುವ ಜಮೀರ್ ಅಹ್ಮದ್ರಿಂದ ಬೇರೆ ಏನು ನಿರೀಕ್ಷಿಸಲು ಸಾಧ್ಯವಿಲ್ಲ: ಶಾಸಕ ಡಾ. ಭರತ್ ಶೆಟ್ಟಿ
Politics Nov 19, 2023, 2:00 AM IST