ಈ ಮನೆ ಅರ್ಧ ಭಾರತ, ಇನ್ನರ್ಧ ಮ್ಯಾನ್ಮಾರ್ನಲ್ಲಿದೆ. ಹಾಗೂ, ಈ ಊರಿನ ಗ್ರಾಮಸ್ಥರಿಗೆ ದ್ವಿಪೌರತ್ವವಿದೆ. ಭಾರತ ಸಂವಿಧಾನದಲ್ಲಿ ದ್ವಿಪೌರತ್ವಕ್ಕೆ ಅವಕಾಶವಿಲ್ಲದಿದ್ದರೂ, ಇದೊಂದು ಅಪವಾದ.
India Jan 13, 2023, 8:12 AM IST
ನಾಲ್ಕು ದಶಕಗಳಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಸಚಿವರೊಬ್ಬರು ನಾಗಾಲ್ಯಾಂಡ್ಗೆ ಭೇಟಿ ನೀಡಿ ಅಲ್ಲಿನ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನವನ್ನು ಪರಿಶೀಲಿಸಿದ್ದಲ್ಲದೆ ಮತ್ತು ಜುನ್ಹೆಬೋಟೊ ಮತ್ತು ವೋಖಾ ಜಿಲ್ಲೆಗಳಲ್ಲಿ ಫಲಾನುಭವಿಗಳನ್ನು ಭೇಟಿ ಮಾಡಿದ್ದಾರೆ.
India Sep 26, 2022, 6:57 PM IST
Education Mar 30, 2022, 1:55 PM IST
*ತಮಿಳುನಾಡಿನಲ್ಲಿ ಭಾರತೀಯ ವಾಯುಸೇನೆ ವಿಮಾನ ಪತನ
*ಸಿಡಿಎಸ್ ಜನರಲ್ ಬಿಪಿನ್ ರಾವತ್ ಆರೋಗ್ಯ ಚಿಂತಾಜನಕ
*2015ರಲ್ಲಿ ಹೆಲಿಕಾಪ್ಟರ್ ಕ್ರ್ಯಾಶ್ ಪಾರಾಗಿದ್ದ ಬಿಪಿನ್ ರಾವತ್
India Dec 8, 2021, 3:30 PM IST
*ಅರೆ ಸೇನಾಪಡೆ ವಿರುದ್ಧ ಹತ್ಯೆ ಕೇಸ್ ದಾಖಲು!
*ತಪ್ಪು ಗ್ರಹಿಕೆಯೇ ನಾಗಾಲ್ಯಾಂಡ್ ಘಟನೆಗೆ ಕಾರಣ: ಶಾ
*14 ನಾಗರಿಕರ ಸಾವಿಗೆ ಸಂಸತ್ತಿನಲ್ಲಿ ವಿಪಕ್ಷಗಳ ಆಕ್ರೋಶ
India Dec 7, 2021, 7:14 AM IST
India Dec 6, 2021, 11:51 AM IST
India Dec 5, 2021, 6:44 PM IST
ನಾಗಾಲ್ಯಾಂಡ್ನಲ್ಲಿ ಭದ್ರತಾ ಪಡೆಗಳಿಂದಲೇ 13 ನಾಗರಿಕರ ಹತ್ಯೆ
ಉಗ್ರಾಗಾಮಿಗಳೆಂದು ತಪ್ಪಾಗಿ ತಿಳಿದು ದಾಳಿ ನಡೆಸಿದ ಭದ್ರತಾ ಪಡೆ
ಮೃತರೆಲ್ಲರೂ ಕಲ್ಲಿದ್ದಲು ಗಣಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು
India Dec 5, 2021, 10:47 AM IST
ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಜಿಲ್ಲೆಯ ಯೋಧನೋರ್ವ ನಾಗಾಲ್ಯಾಂಡ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿಯೇ ಅಪಘಾತ ಸಂಭವಿಸಿ ಹುತಾತ್ಮನಾಗಿದ್ದಾರೆ.
Karnataka Districts Jul 12, 2021, 7:57 AM IST
ಬೆಂಗೂರಿನಲ್ಲಿ ಮೃತಪಟ್ಟ ನಾಗಾಲ್ಯಾಂಡ್ ಮಹಿಳೆ| ಮಹಿಳೆ ಮೃತದೇಹ ಹಸ್ತಾಂತರಿಸಲು ಮೂರು ಸಾವಿರ ಕಿ. ಮೀ ಪ್ರಯಾಣಿಸಿದ ಕರ್ನಾಟಕದ ಆ್ಯಂಬುಲೆನ್ಸ್ ಚಾಲಕರು| ಒಂಭತ್ತು ರಾಜ್ಯದ ಮೂಲಕ ನಾಗಾಲ್ಯಾಂಡ್ ತಲುಪಿದ ಚಾಲಕರು
India May 24, 2020, 11:31 AM IST
ಕೊರೋನಾ ಸೋಂಕಿಗೆ ಇಡೀ ವಿಶ್ವವೇ ನಲುಗಿದೆ. ಭಾರತದಲ್ಲಿ ಈ ಸೋಂಕು ಒಂದು ಲಕ್ಷಕ್ಕೂ ಅಧಿಕ ಮಂದಿಯಲ್ಲಿ ಕಂಡು ಬಂದಿದೆ. ಚೀನಾದ ವುಹಾನ್ನಿಂದ ಹಬ್ಬಿದ ಈ ಮಹಾಮಾರಿಯಿಂದಾಗಿ ಮಾರ್ಚ್ 24 ರಿಂದ ಭಾರತದಲ್ಲಿ ಲಾಕ್ಡೌನ್ ಜಾರಿಗೊಳಿಸಲಾಗಿದ್ದು, ಜನರೆಲ್ಲಾ ಮನೆಯಲ್ಲೇ ಉಳಿದಿದ್ದಾರೆ. ಅಂಗಡಿಗಳೂ ಮುಚ್ಚಲಾಗಿದ್ದು, ಅರ್ಥಿಕ ವ್ಯವಸ್ಥೆ ಹದಗೆಟ್ಟಿದೆ. ಈ ಆತಂಕದ ನಡುವೆ ಇದೀಗ ವಿದೇಶಿ ಹುಳವೊಂದು ಭಾರತದ ಬೆಳೆಗಳನ್ನು ನಾಶ ಮಾಡಲಾರಂಭಿಸಿದೆ. ಸದ್ಯ ಈ ಹುಳ ನಾಗಾಲ್ಯಾಂಡ್ನಲ್ಲಿ ಭಾರೀ ಪ್ರಮಾಣದಲ್ಲಿ ಬೆಳೆ ಹಾನಿ ಮಾಡಿದೆ. ಈ ಹುಳದಿಂದಾಗಿ ರೈತರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸುತ್ತಿದ್ದಾರೆ. ಅಸ್ಸಾಂಗೂ ಈ ಹುಳ ಎಂಟ್ರಿ ಕೊಟ್ಟಿದೆ. ಇನ್ನು ನಿದಾನವಾಗಿ ಈ ಹುಳ ಇತರ ದೇಶಗಳಿಗೂ ಹಬ್ಬಿಕೊಂಡರೆ ಬೆಳೆ ಸಂಪೂರ್ಣ ನಾಶವಾಗುವುದರಲ್ಲಿ ಅನುಮಾನವಿಲ್ಲ.
India May 19, 2020, 4:19 PM IST
ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ದೇಶಾದ್ಯಂತ ಚರ್ಚೆಯಾಗುತ್ತಿದೆ. ಬೆಂಗಾಲ್ ಈಸ್ಟರ್ನ್ ಫ್ರಂಟಿಯರ್ ರೆಗ್ಯುಲೇಶನ್ (ಬಿಇಎಫ್ಆರ್) 1873ರ ಕಾಯ್ದೆಯಡಿ ಇನ್ನರ್ ಲೈನ್ ಪರ್ಮಿಟ್ (ಆಂತರಿಕ ಪರವಾನಗಿ ವ್ಯವಸ್ಥೆ ಅಥವಾ ಒಂದು ರಾಜ್ಯದ ಗಡಿಯೊಳಗೆ ಹೋಗಲು ಪರವಾನಗಿ ಪಡೆಯಬೇಕಾದ ವ್ಯವಸ್ಥೆ) ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಿಗೆ ಪೌರತ್ವ ತಿದ್ದುಪಡಿ ಕಾಯ್ದೆ ಅನ್ವಯವಾಗುವುದಿಲ್ಲ.
India Dec 24, 2019, 4:01 PM IST
ಕೇರಳ, ಕೊಡಗಿನ ಭೀಕರ ಜಲಪ್ರಳಯದ ಕಹಿ ನೆನಪು ಮಾಸ ಮುನ್ನವೇ, ನಾಗಾಲ್ಯಾಂಡ್ನಲ್ಲಿ ಮಳೆಯ ರುದ್ರ ನರ್ತನ ಪ್ರಾರಂಭವಾಗಿದೆ. ಭೀಕರ ಮಳೆ ಮತ್ತು ಭೂಕುಸಿತದ ಪರಿಣಾಂವಾಗಿ ಈಗಾಗಲೇ 12 ಜನರು ಪ್ರಾಣ ಕಳೆದುಕೊಂಡಿದ್ದು, 3 ಸಾವಿರಕ್ಕೂ ಅಧಿಕ ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ.
NEWS Aug 31, 2018, 5:10 PM IST
Feb 15, 2018, 10:09 AM IST