ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಪ್ರಸ್ತಾಪವಾಗುತ್ತಿರುತ್ತದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ 2023ರವರೆಗೂ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದ್ದಾರೆ.
state Jan 22, 2022, 10:16 AM IST
* 2023ವರೆಗೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ
* ಮುಂದಿನ ಚುನಾವಣೆಗೂ ಬೊಮ್ಮಾಯಿಯದ್ದೇ ನೇತೃತ್ವ
* ಪಂಚರಾಜ್ಯ ಚುನಾವಣೆ ಬಳಿಕ ಸಂಪುಟ ವಿಸ್ತರಣೆ
Politics Jan 22, 2022, 4:28 AM IST
ಈ ವರ್ಷ ಭಾರತಕ್ಕೆ ಒಟ್ಟಾರೆಯಾಗಿ ಹೇಗಿರಲಿದೆ, ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಆಗಲಿದೆ, ಆಯಾ ರಾಶಿಗಳಿಗೆ ಯಾವ ರೀತಿ ಇರಲಿದೆ ಎಂಬುದನ್ನು ಜ್ಯೋತಿಷ್ಯ ತಜ್ಞರು ಹೇಳಿದ್ದಾರೆ.
Festivals Jan 1, 2022, 10:15 AM IST
ಹುಬ್ಬಳ್ಳಿಯಲ್ಲಿ (Hubballi) 2 ದಿನಗಳ ಕಾಲ ಬಿಜೆಪಿ ರಾಜ್ಯ ಕಾರ್ಯಕಾರಿಣಿ (BJP Core Cmmitte) ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಸಿಎಂ ಬೊಮ್ಮಾಯಿ (CM Bommai) ಜೊತೆ ನಾವಿದ್ದೇವೆ ಎಂಬ ಸಂದೇಶ ರವಾನಿಸಿದೆ ಹೈಕಮಾಂಡ್.
state Dec 29, 2021, 11:52 AM IST
* ಬೊಮ್ಮಾಯಿ ನಾಯಕತ್ವ ಬದಲಾವಣೆ ಸುದ್ದಿ
* ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಬಿಜೆಪಿ ಉಸ್ತುವಾರಿ
* ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ
Politics Dec 27, 2021, 10:24 PM IST
ಪ್ರಧಾನಿ ಮೋದಿ ಕುರಿತು ಅಚ್ಚರಿ ವಿಚಾರವನ್ನು ನೌಕರಿ ಡಾಟ್ಕಾಮ್ ಸಂಸ್ಥಾಪಕ ಹಂಚಿಕೊಂಡಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಮಹತ್ವದ ಮಾಹಿತಿಯನ್ನು ಉಸ್ತುವಾರಿ ಸಚಿವ ಬಿಚ್ಚಿಟ್ಟಿದ್ದಾರೆ. ಪುನೀತ್ ರಾಜ್ಕುಮಾರ್ ಹೆಸರಲ್ಲಿ ಉಚಿತ ವಸತಿ ಶಾಲೆ ಹಾಗೂ ಆಸ್ಪತ್ರೆ ನಿರ್ಮಿಸುವುದಾಗಿ ಜನಾರ್ದನ್ ರೆಡ್ಡಿ ಘೋಷಿಸಿದ್ದಾರೆ. ಅಂಬಾನಿ ಮನೆ ವಿಳಾಸ ಕೇಳಿದ ಶಂಕಿತ ಅರೆಸ್ಟ್,, ಪೂನಂ ಪಾಂಡೆ ಮೇಲೆ ಹಲ್ಲೆ ಮಾಡಿದ ಪತಿ ಬಂಧನ ಸೇರಿದಂತೆ ನವೆಂಬರ್ 9ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.
News Nov 9, 2021, 4:40 PM IST
* ಸಿಎಂ, ಕಟೀಲ್ ಇಬ್ಬರೂ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ
* ನಾಯಕತ್ವ ಬದಲಾವಣೆ ಇಲ್ಲ: ಅರುಣ್ ಸಿಂಗ್
* ಇವೆಲ್ಲ ಕಾಂಗ್ರೆಸ್ ಹಬ್ಬಿಸಿದ ವದಂತಿ: ಬಿಜೆಪಿ ಉಸ್ತುವಾರಿ
* ಕಾಂಗ್ರೆಸ್ ಬಳಿ ಯಾವುದೇ ವಿಷಯಗಳು ಇಲ್ಲ
Politics Nov 9, 2021, 10:01 AM IST
ನವದೆಹಲಿ: ಮುಂಬರುವ ಐಸಿಸಿ ಟಿ20 ವಿಶ್ವಕಪ್ ಬಳಿಕ ವಿರಾಟ್ ಕೊಹ್ಲಿ ಸೀಮಿತ ಓವರ್ಗಳ ನಾಯಕತ್ವದಿಂದ ಕೆಳಗಿಳಿಯಲಿದ್ದಾರೆ. ಇದಾದ ಬಳಿಕ ಉಪನಾಯಕ ರೋಹಿತ್ ಶರ್ಮಾ ಸೀಮಿತ ಓವರ್ಗಳ ತಂಡವನ್ನು ಮುನ್ನಡೆಸಲಿದ್ದಾರೆ. ಆದರೆ ಕೊಹ್ಲಿ ಟೆಸ್ಟ್ ತಂಡದ ನಾಯಕರಾಗಿ ಮುಂದುವರೆಯಲಿದ್ದಾರೆ ಎನ್ನುವ ಒಂದು ವರದಿ ಕ್ರಿಕೆಟ್ ವಲಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಇದೀಗ ಈ ವಿಚಾರದ ಕುರಿತಂತೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತುಟಿಬಿಚ್ಚಿದ್ದಾರೆ. ಈ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
Cricket Sep 15, 2021, 1:27 PM IST
ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮುಂಬರುವ ಐಸಿಸಿ ಟಿ20 ವಿಶ್ವಕಪ್ ಮುಕ್ತಾಯದ ಬಳಿಕ ಭಾರತ ಸೀಮಿತ ಓವರ್ಗಳ ಕ್ರಿಕೆಟ್ ತಂಡದ ನಾಯಕತ್ವದಿಂದ ಕೆಳಗಿಳಿಯಲ್ಲಿದ್ದಾರೆ. ಟಿ20 ವಿಶ್ವಕಪ್ ಮುಕ್ತಾಯದ ಬಳಿಕ ಕೊಹ್ಲಿ ಸ್ವತಃ ಈ ವಿಷಯವನ್ನು ಘೋಷಿಸಲಿದ್ದಾರೆ ಎನ್ನುವ ಸುದ್ದಿ ಸಾಕಷ್ಟು ವೈರಲ್ ಆಗಿತ್ತು. ಇದೀಗ ಎಲ್ಲಾ ವಿಚಾರಗಳ ಕುರಿತಂತೆ ಬಿಸಿಸಿಐ ಸ್ಪಷ್ಟನೆ ನೀಡಿದೆ. ಈ ಸುದ್ದಿಯು ವಿರಾಟ್ ಕೊಹ್ಲಿ ಅಭಿಮಾನಿಗಳ ಪಾಲಿಗೆ ಸಿಹಿ ಸುದ್ದಿಯಾಗಿದೆ
Cricket Sep 13, 2021, 4:25 PM IST
* ಸಿಎಂ ಬಗ್ಗೆ ತಮಗೆ ನಂಬಿಕೆ ಇಲ್ಲ ಎಂದ ಬಂಡುಕೋರರು
* ಅಮರೀಂದರ್ ವಿರುದ್ಧ 4 ಸಚಿವರು, 23 ಶಾಸಕರ ಬಂಡಾಯ
* ನಾಯಕತ್ವ ಬದಲಾವಣೆಗೆ ಪಟ್ಟು
* ಪಂಜಾಬ್ ಕಾಂಗ್ರೆಸ್ಸಲ್ಲಿ ಹೊಸ ಬಿಕ್ಕಟ್ಟು
India Aug 25, 2021, 12:09 PM IST
ಸಚಿವ ಸ್ಥಾನ ಗಿಟ್ಟಿಸಲು ಕೆಲವರು ಬಿ.ಎಸ್.ಯಡಿಯೂರಪ್ಪನವರ ಸುತ್ತ ಗಿರಕಿ ಹೊಡೆಯಲಾರಂಭಿಸಿದ್ರೆ, ಇನ್ನೂ ಕೆಲ ಶಾಸಕರು ದೆಹಲಿಗೆ ಹೋಗಿ ಲಾಬಿ ನಡೆಸಿದ್ದಾರೆ. ಅದರಂತೆ ಯಡಿಯೂರಪ್ಪನವರ ನಾಯಕತ್ವ ಬದಲಾವಣೆಯಾಗಬೇಕೆಂದು ಧ್ವನಿ ಎತ್ತಿದ್ದ ಸಿಟಿ ಯೋಗೇಶ್ವರ್ ಅವರು ಇದೀಗ ದಿಢೀರ್ ದೆಹಲಿಗೆ ಹಾರಿದ್ದಾರೆ.
Politics Aug 2, 2021, 4:35 PM IST
* ನಾಯಕತ್ವ ಬದಲಾವಣೆ ಗೊಂದಲಕ್ಕೆ ತೆರೆ
* ರಾಜೀನಾಮೆ ಘೋಷಿಸಿದ ಬಿ. ಎಸ್. ಯಡಿಯೂರಪ್ಪ
* ಬಿಎಸ್ವೈ ಅಧಿಕಾರಕ್ಕೇರಿ ಎರಡು ವರ್ಷ ಪೂರೈಸಿದ ದಿನವೇ ಸಿಕ್ತು ಉತ್ತರ
Politics Jul 26, 2021, 12:05 PM IST
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಗೋವಾದಲ್ಲಿ ಪ್ರತಿಕ್ರಿಯಿಸಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
Politics Jul 25, 2021, 5:56 PM IST
ಹೈಕಮಾಂಡ್ನಿಂದ ಇದುವರೆಗೂ ಯಾವುದೇ ಸಂದೇಶ ಬಂದಿಲ್ಲ. ಬಿಎಸ್ವೈಗೆ ಸಂದೇಶ ಕೊಡಲು ಹೈಕಮಾಂಡ್ ಮೀನಾಮೇಷ ಎಣಿಸುತ್ತಿದೆ.
Politics Jul 25, 2021, 5:31 PM IST
ಕರ್ನಾಟಕ ರಾಜಕೀಯದಲ್ಲಾಗುತ್ತಿರುವ ಬೆಳವಣಿಗೆಗಳಿಗೆ ಇಂದು (ಭಾನುವಾರ) ರಾತ್ರಿಯ ಒಳಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದ್ದು, ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಬೇಕೋ? ಬೇಡವೋ? ಎನ್ನುವ ವಿಚಾರವಾಗಿ ಹೈಕಮಾಂಡ್ ನಾಯಕರು ಸೂಚನೆ ನೀಡಲು ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
Politics Jul 25, 2021, 5:13 PM IST