ಆದಿವಾಸಿ ಮಹಿಳೆ ಒಡಿಶಾ ಮೂಲದ ದ್ರೌಪದಿ ಮುರ್ಮು ದೇಶದ 15ನೇ ರಾಷ್ಟ್ರಪತಿಯಾಗಿ, ಸುಪ್ರೀಂ ಕಮಾಂಡರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಬೆಳಗ್ಗೆ 10.15ಕ್ಕೆ ಸೆಂಟ್ರಲ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ 64 ವರ್ಷದ ದ್ರೌಪದಿ ಮುರ್ಮು ಅವರಿಗೆ ದೇಶದ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಪ್ರಮಾಣ ವಚನ ಬೋಧನೆ ಮಾಡಿದರು.
Politics Jul 25, 2022, 10:14 AM IST
* ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆ
* ಏಳು ಮಂದಿಗೆ ಪ್ರತಿಜ್ಞಾವಿಧಿ ಬೋಧಿಸಿದ ಹಂಗಾಮಿ ಸಭಾಪತಿ ರಘುನಾಥ್ರಾವ್ ಮಲ್ಕಾಪೂರೆ
* ಸತತವಾಗಿ ಎರಡನೇ ಬಾರಿ ಮೇಲ್ಮನೆಗೆ ಪ್ರವೇಶಿಸಿದ ಲಕ್ಷ್ಮಣ್ ಸವದಿ
Politics Jun 17, 2022, 6:00 AM IST
*ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್ ಅಭಿಮಾನಿಗಳಿಂದ ವಿಶೇಷ ಸಂಕಲ್ಪ..!
*101 ತೆಂಗಿನಕಾಯಿ ಒಡೆದ ಹರಕೆ ತೀರಿಸಿದ ಎಂಬಿಪಿ ಅಭಿಮಾನಿಗಳು.!
*ಅಮೋಘಸಿದ್ದನಿಗೆ ಬಂಡಾರ ಅರ್ಪಿಸಿ ಕಾಂಗ್ರೆಸ್ ಪಕ್ಷ 150 ಕ್ಷೇತ್ರಗಳಲ್ಲಿ ಗೆಲ್ಲಲು ಪ್ರಾರ್ಥನೆ..!
Karnataka Districts Apr 4, 2022, 3:49 PM IST
ಕರ್ನಾಟಕ ಕಾಂಗ್ರೆಸ್ ಸಮಿತಿಯ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಹಿರಿಯ ಶಾಸಕ ಎಂ. ಬಿ. ಪಾಟೀಲ್ ಸೋಮವಾರ ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿತ್ತು.
state Mar 28, 2022, 9:30 PM IST
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂಬಿ ಪಾಟೀಲ್ ಅಧಿಕಾರ ಸ್ವೀಕಾರ
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮ
ಪ್ರಚಾರ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಒಂದು ತಿಂಗಳ ಬಳಿಕ ಅಧಿಕೃತವಾಗಿ ಜವಾಬ್ದಾರಿ
Politics Mar 28, 2022, 7:47 PM IST
* ಉತ್ತರ ಪ್ರದೇಶದಲ್ಲಿ ಯೋಗಿ ಪದಗ್ರಹಣಕ್ಕೆ ಸಿದ್ಧತೆ
* ಯೋಗಿ ಪದಗ್ರಹಣಕ್ಕೂ ಮುನ್ನ ಉಗ್ರ ಸಂಘಟನೆಯಿಂದ ಬೆದರಿಕೆ
* ಉತ್ತರ ಪ್ರದೇಶ, ದೆಹಲಿಯಲ್ಲಿ ಹೈಅಲರ್ಟ್
India Mar 23, 2022, 8:34 AM IST
India Mar 17, 2022, 5:52 PM IST
* ಪಂಜಾಬ್ನಲ್ಲಿ ಆಮ್ ಆದ್ಮಿ ಸರ್ಕಾರ
* ರಾಜ್ಯದ 17ನೇ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಭಗವಂತ್ ಮಾನ್
* ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಗ್ರಾಮದಲ್ಲಿ ಕಾರ್ಯಕ್ರಮ
India Mar 16, 2022, 2:20 PM IST
ರಾಜ್ಯ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕಳಂಕಿತ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರು ಗುರುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.
Karnataka Districts Feb 11, 2022, 1:42 AM IST
ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಗೈರುಹಾಜರಾಗಿದ್ದ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಅವರ ಬೆಂಬಲಿಗರು ಘೋಷಣೆ ಕೂಗಿದ್ದಾರೆ.
Politics Nov 17, 2021, 10:03 AM IST
* ಕೆಪಿಸಿಸಿ ಅಲ್ಪಸಂಖ್ಯಾತ ಘಟಕಕ್ಕೆ ನೂತನ ಸಾರಥಿ ನೇಮಕ
* ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಅಬ್ದುಲ್ ಜಬ್ಬಾರ್
* ನವೆಂಬರ್ 16 ರಂದು ಅರಮನೆ ಮೈದಾನದಲ್ಲಿ ಪದಗ್ರಹಣ
Politics Nov 9, 2021, 4:18 PM IST
ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ನಡೆಸಿದ್ದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪ್ರಕಟಿಸಿದ್ದ ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ಮುಖ್ಯಮಂತ್ರಿಗಳ ರೈತ ವಿದ್ಯಾ ನಿಧಿ ಯೋಜನೆಗೆ ಇಂದು ಅಧಿಕೃತ ಚಾಲನೆ ದೊರಕಿದೆ.
ಜುಲೈ 28ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಸ್ಕಾಲರ್ಶಿಪ್ ಯೋಜನೆ ಘೋಷಿಸಿ 1 ಸಾವಿರ ಕೋಟಿ ರು. ಮೀಸಲಿಡಲು ನಿರ್ಧರಿಸಲಾಗಿತ್ತು. ಈ ಸಂಬಂಧ ಇತ್ತೀಚೆಗೆ ಅಧಿಕೃತ ಆದೇಶ ಹೊರಡಿಸಲಾಗಿತ್ತು. ಎಸ್ಸೆಸ್ಸೆಲ್ಸಿ ಅಥವಾ 10ನೇ ತರಗತಿ ಪೂರ್ಣಗೊಳಿಸಿದ ನಂತರ ಕರ್ನಾಟಕದ ಯಾವುದೇ ಭಾಗದಲ್ಲಿ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ಗಳವರೆಗೆ ಪ್ರವೇಶವನ್ನು ಪಡೆದಿರುವ ರಾಜ್ಯದ ರೈತರ ಎಲ್ಲಾ ಮಕ್ಕಳ ಬ್ಯಾಂಕ್ಗಳಿಗೆ ನೇರ ನಗದು ವರ್ಗಾವಣೆ ಪದ್ಧತಿಯ ಮೂಲಕ 2021-22ನೇ ಆರ್ಥಿಕ ವರ್ಷದಿಂದ ಸ್ಕಾಲರ್ಶಿಪ್ ಯೋಜನೆ ಜಾರಿಗೆ ಬರಲಿದೆ.
state Sep 5, 2021, 9:54 AM IST
Education Sep 5, 2021, 7:57 AM IST
ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಇಂದು ಪದಗ್ರಹಣ ಮಾಡಿದ್ದಾರೆ. ' ರಕ್ಷಗೆ ಖುರ್ಚಿಯ ಬೆಲೆ ಇನ್ನೂ ಗೊತ್ತಿಲ್ಲ. ನಾವೆಲ್ಲಾ ಖುರ್ಚಿಗಾಗಿ ಬಡಿದಾಡಿದ್ದೇವೆ' ಎಂದು ಡಿಕೆಶಿ ಕಾಲೆಳೆದಿದ್ದಾರೆ.
state Aug 13, 2021, 4:58 PM IST
state Aug 8, 2021, 7:54 AM IST