ನಾನು ಕಾಂಗ್ರೆಸ್ ಪಕ್ಷ ಸೇರಿದ ನಂತರ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಅವರು ಮತ್ತೆ ಬಿಜೆಪಿ ಸೇರಿದ್ದಾರೆ. ಅದು ಅವರ ವೈಯಕ್ತಿಕ ವಿಚಾರ. ಅವರ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದ ಶಾಸಕ ಲಕ್ಷ್ಮಣ ಸವದಿ
Politics Jan 27, 2024, 5:51 AM IST
ಮರಳು ಗಣಿಗಾರಿಕೆ ಹಾಗೂ ಸಾಗಾಟಕ್ಕೆ ಯಾವುದೇ ಪರವಾನಗಿ ಇರದಿದ್ದರೂ, ಇಂತಹ ಅಕ್ರಮಕ್ಕೆ ಆಡಳಿತ ಮುಗುಮ್ಮಾಗಿರುವುದು ಅಚ್ಚರಿ ಮೂಡಿಸಿದೆ. ಹತ್ತಾರು ಜೆಸಿಬಿಗಳು ನದಿ ಪಾತ್ರದಲ್ಲೇ ಮರಳು ಬಗೆಯುತ್ತಿವೆ. ಟೊಣ್ಣೂರು ಭಾಗದಲ್ಲಿ ಕೃಷ್ಣಾ ನದಿಯಲ್ಲೇ ಲಕ್ಷಾಂತರ ರು.ಗಳ ಖರ್ಚು ಮಾಡಿ, ಅಕ್ರಮಕ್ಕೆ ಅನುವಾಗಲೆಂದು ಪ್ರತ್ಯೇಕ ಮಣ್ಣಿನ ರಸ್ತೆಯನ್ನೇ ನಿರ್ಮಾಣ ಮಾಡಲಾಗಿದೆ.
Karnataka Districts Jan 12, 2024, 12:50 PM IST
ಸರ್ವೆ ನಂಬರ್ 337 ಹಾಗೂ 337ರಲ್ಲಿ ಸುಮಾರು 8 ಎಕರೆಯಷ್ಟು ಪ್ರದೇಶದಲ್ಲಿ ವಿಶ್ವ ಪ್ರಸಿದ್ಧ ಕೋಹಿನೂರ್ ವಜ್ರ ಸಿಕ್ಕಿದ್ದು, ಈ ಜಾಗವನ್ನು ಪ್ರವಾಸೋದ್ಯಮ ಅಭಿವೃದ್ಧಿಗೆ ಕಾಯ್ದಿರಿಸಲಾಗಿದೆ ಎಂದು ಪಹಣಿ ದಾಖಲೆಗಳಲ್ಲಿ ಜಿಲ್ಲಾಡಳಿತ ಗುರುತಿಸಿದೆ. ಆದರೀಗ, ಈ ಜಾಗದಲ್ಲಿ ಅಕ್ರಮ ಮರಳು ಗಣಿಗಾರಿಕೆಗಾಗಿನ ಚಟುವಟಿಕೆಗಳು ಸದ್ದಿಲ್ಲದೆ ಶುರುವಾಗಿವೆ.
Karnataka Districts Jan 12, 2024, 12:23 PM IST
ಬಿಜೆಪಿಯು ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡದೆ ಮಂದಿರ, ಹಿಂದುತ್ವ ಎಂದು ಜನರನ್ನು ಮರಳು ಮಾಡಲು ಹೊರಟಿದೆ ಎಂದು ಆಶ್ರಯ ಸಮಿತಿ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ ಟೀಕಿಸಿದರು.
Politics Jan 5, 2024, 1:24 PM IST
ತಾಲೂಕಿನಲ್ಲಿ ಸ್ಥಳೀಯರು ಮನೆ ಕಟ್ಟಿಕೊಳ್ಳಲು ಮರಳು ಸಾಗಾಣೆ ಮಾಡಿಕೊಂಡರೆ ತೊಂದರೆ ಕೊಡಬೇಡಿ, ಲಾರಿಗಳಿಗೆ ತುಂಬಿ ಲಾಟ್ ಹಾಕಿದರೆ ಕಡ್ಡಾಯವಾಗಿ ಕ್ರಮ ಕೈಗೊಂಡು ಜೈಲಿಗೆ ಕಳಿಸಿ ನಾನು ಬೇಡ ಎನ್ನುವುದಿಲ್ಲ, ಆದರೆ ಮನೆ ಕಟ್ಟಲು ಸ್ಥಳೀಯರು ಮರಳು ಸಾಗಾಣೆ ಮಾಡಿ ಕೊಂಡರೆ ಟ್ರ್ಯಾಕ್ಟರ್ ಹಿಡಿದು ಪ್ರಕರಣ ದಾಖಲಿಸಿರುವುದು ಯಾವ ನ್ಯಾಯ...? ನಮ್ಮ ತಾಲೂಕಿನಲ್ಲಿ ಎಲ್ಲಿ ಮರಳು ದಂಧೆ ನಡೆಯುತ್ತಿದೆ ನೀವೇ ಉತ್ತರಿಸಿ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅಧಿಕಾರಿಗಳ ಕಾರ್ಯ ವೈಖರಿ ವಿರುದ್ಧ ಕಿಡಿಕಾರಿದರು.
Karnataka Districts Dec 18, 2023, 9:48 AM IST
ಕಿಟಕಿಯಿಂದ ಕಾರಿನೊಳಗೆ ನುಗ್ಗುತ್ತಿದ್ದ ತಣ್ಣನೆಯ ಗಾಳಿ ಮನಸ್ಸಿಗೆ ಮುದ ನೀಡುತ್ತಿದ್ದರೂ, ಕ್ಯಾಮೆರಾ ಬಟನ್ ಮೇಲಿದ್ದ ಕೈ ಚಳಿಗೆ ಮರಗಟ್ಟಿದಂತಾಯಿತು. ಕವಿದಿದ್ದ ಮಂಜಿನಲ್ಲಿ ಕಾರು ಮುನ್ನುಗ್ಗುತ್ತಿದ್ದರೆ, ಮನಸ್ಸು ಮೈಸೂರು, ಬೆಂಗಳೂರಲ್ಲಿ ಕಳೆದ ಮಾಸಿದ ನೆನಪುಗಳನ್ನು ಮೆಲಕು ಹಾಕುತ್ತಾ ಹಿಂದೆ ಸಾಗುತ್ತಿತ್ತು. ಚಳಿಗಾಲದ ಬಗ್ಗೆ ಚೈತ್ರಾ ಅರ್ಜುನಪುರಿ ಬರೆದಿರೋ ಲೇಖನ ಇಲ್ಲಿದೆ.
Lifestyle Dec 17, 2023, 12:42 PM IST
ಹಿಂದು ಧರ್ಮದ ಆತ್ಮ ಇರುವುದೇ ದೇವಾಲಯಗಳಲ್ಲಿ, ಹೀಗಾಗಿ ದೇವಸ್ಥಾನಗಳ ನಾಶದ ಜೊತೆ ಮಹಾ ಸಾಮ್ರಾಜ್ಯಗಳೇ ಅಳಿದಿವೆ. ದಾಳಿಕೋರರ ಅಟ್ಟಹಾಸಕ್ಕೆ ಬಲಿಯಾಗಿ ಅನೇಕ ಮಂದಿರಗಳ ಸಂಪತ್ತು, ವೈಭೋಗ ಶಾಶ್ವತ ಇಲ್ಲವಾಗಿತ್ತು. ಸ್ವಾತಂತ್ರ್ಯ ನಂತರವೂ ನೆಹರು, ಕಾಂಗ್ರೆಸ್ ಓಲೈಕೆಯಿಂದ ಅಧೋಗತಿಯಲ್ಲಿದ್ದ ಮಂದಿರಗಳಿಗೆ ವೈಭೋಗ ಮರಳಿದ್ದು ಮೋದಿ ಪ್ರಧಾನಿಯಾದಾಗ. ಇದೀಗ ಕೋಟ್ಯಂತರ ಆದಾಯ ತರುವಲ್ಲಿ ಅವೇ ಮುಂಚೂಣಿ
state Dec 8, 2023, 7:38 AM IST
ಚುನಾವಣಾ ಫಲಿತಾಂಶದ ದಿನ ಸುದ್ದಿ ಮಾಧ್ಯಮವೊಂದರ ‘ಮೆಲ್ಟ್ಡೌನ್ ಇ ಆಜಂ’ ಎಂಬ ವಿಡಿಯೋ ಪ್ರಸಾರ ಮಾಡಿತ್ತು. ಅದರಲ್ಲಿ ಬಿಜೆಪಿ ಉತ್ತರ ಭಾರತದ ಜನರನ್ನು ಮರಳು ಮಾಡಿದೆ. ದಕ್ಷಿಣ ಭಾರತ ಜನರು ಕಾಂಗ್ರೆಸ್ಸನ್ನು ಗೆಲ್ಲಿಸಿ ಜಾಣತನ ಮೆರೆದಿದ್ದಾರೆ ಎಂದಿತ್ತು ಇದಕ್ಕೆ ಮೋದಿ ಟ್ವೀಟ್ ಮಾಡಿ ಉತ್ತರ ನೀಡಿದ್ದಾರೆ.
India Dec 6, 2023, 8:18 AM IST
ಫೇಸ್ಬುಕ್ನಲ್ಲಿ ಯುವತಿಯೊಂದಿಗೆ ಮಾಡಿದ ಚಾಟ್ನಿಂದ 69 ವರ್ಷದ ವೃದ್ಧರೊಬ್ಬರು ಬರೋಬ್ಬರಿ 1.7 ಲಕ್ಷ ರೂಪಾಯಿ ಹಣವನ್ನು ಕಳೆದುಕೊಂಡಿದ್ದಾರೆ.
CRIME Dec 1, 2023, 12:46 PM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ನಾವು ಈಗಾಗಲೇ ಬ್ಲೂ ಪ್ರಿಂಟ್ ಸಿದ್ಧಮಾಡಿಕೊಂಡಿದ್ದೇವೆ. ಆ ನಿಟ್ಟಿನಲ್ಲಿಯೇ ನಾವು ಕಾರ್ಯನಿರ್ವಹಿಸುತ್ತೇವೆ ಎಂದು ಸ್ಪಷ್ಟಪಡಿಸಿದ ಲಕ್ಷ್ಮಣ ಸವದಿ
Politics Nov 21, 2023, 4:00 AM IST
ಯಾದಗಿರಿ ಜಿಲ್ಲೆಯಲ್ಲಿ ಮರಳು ಮಾಫಿಯಾ ಮತ್ತೆ ತಲೆ ಎತ್ತಿದಂತಿದೆ. ಅಕ್ರಮ ಮರಳು ದಂಧೆಯ ದೃಶ್ಯಗಳನ್ನು ಚಿತ್ರೀಕರಿಸಿದ್ದಕ್ಕೆ ವ್ಯಕ್ತಿಗಳಿಬ್ಬರನ್ನು ಕಾರಿನ ಡಿಕ್ಕಿಯೊಳಗೆ ಎಳೆದು, ಹಿಗ್ಗಾಮುಗ್ಗಾ ಥಳಿಸಿದ ದಂಧೆಕೋರರು, ಇಬ್ಬರನ್ನೂ ಕೃಷ್ಣಾ ನದಿಯಲ್ಲಿ ಜೀವಂತವಾಗಿ ಎಸೆದು ಹತ್ಯೆಗೈಯ್ಯುವ ಸಂಚು ನಡೆಸಿರುವ ಆರೋಪ ಕೇಳಿಬಂದಿದೆ.
state Oct 23, 2023, 5:18 AM IST
ಬಿಗ್ಬಾಸ್ ವಿಜೇತೆ ಊರ್ವಶಿ ಧೋಲಾಕಿಯಾ ಅವರು, ಏಳು ವರ್ಷಗಳ ಬಳಿಕ ಕಿರುತೆರೆಗೆ ಮರಳುತ್ತಿದ್ದಾರೆ. ಇವರ ಜೀವನದ ನೋವಿನ ಘಟನೆ ಇಲ್ಲಿದೆ.
ಬಿಗ್ಬಾಸ್ ಮನೆಯಲ್ಲಿ ಮದ್ವೆ, ಹೊರಗೆ ಬಂದಾಗ ಡಿವೋರ್ಸ್: ನಟಿ ಸಾರಾ ಮಾಜಿ ಪತಿಗೀಗ 3ನೇ ಮದ್ವೆ!
Small Screen Oct 21, 2023, 1:44 PM IST
ಯುವಕರಲ್ಲಿ ಮೊಬೈಲ್ ಫೋನ್ ಹುಚ್ಚು ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಅದು ಯಾವ ಮಟ್ಟಕ್ಕೆಂದರೆ ಫೋನ್ ಕೊಡಿಸಲಿಲ್ಲವೆಂದರೆ ಆತ್ಮಹತ್ಯೆಗೂ ಹಿಂಜರಿಯದಷ್ಟು ಗೀಳಿಗೆ ಬಿದ್ದಿದ್ದಾರೆ.. ಇಂಥದ್ದೇ ಒಂದು ಘಟನೆ ಇದೀಗ ಚಿತ್ರದುರ್ಗದಲ್ಲಿ ನಡೆದಿದೆ.
Karnataka Districts Oct 21, 2023, 11:03 AM IST
ಜಯಮಂಗಲಿ ನದಿಯ ಒಡಲಿಗೆ ಕನ್ನಹಾಕಿ ಅಕ್ರಮ ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದ ಅಡ್ಡೆಯ ಮೇಲೆ ತಹಸೀಲ್ದಾರ್ ಮುನಿಶಾಮಿರೆಡ್ಡಿ ನೇತೃತ್ವದ ತಂಡ ದಾಳಿ ನಡೆಸಿ ಟ್ರ್ಯಾಕ್ಟರ್ ಮತ್ತು ದ್ವಿಚಕ್ರ ವಾಹನ ವಶಕ್ಕೆ ಪಡೆದ ಘಟನೆ ನಡೆದಿದೆ. ಕೋಳಾಲ ಹೋಬಳಿ ವಜ್ಜನಕುರಿಕೆ ಗ್ರಾ.ಪಂ.ನ ಮೊರಗಾನಹಳ್ಳಿ ಮತ್ತು ಕೆ.ಜಿ.ಬೇವಿನಹಳ್ಳಿ ಮೂಲಕ ಹರಿಯುವ ಜಯಮಂಗಲಿ ನದಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ಅಡ್ಡೆಯ ಮೇಲೆ ತಹಸೀಲ್ದಾರ್ ಮುನಿಶಾಮಿ ರೆಡ್ಡಿ ನೇತೃತ್ವದ ತಂಡ ತಡರಾತ್ರಿ ಮಿಂಚಿನ ದಾಳಿ ನಡೆಸಿದ್ದಾರೆ.
Karnataka Districts Oct 21, 2023, 8:47 AM IST
ಜಯಮಂಗಲಿ ನದಿ ತುಮಕೂರು ಜಿಲ್ಲೆಯ ಎರಡು ತಾಲೂಕುಗಳ ರೈತರ ಜೀವನಾಡಿಯಾಗಿದೆ. ಸುಮಾರು 30 ವರ್ಷಗಳ ಕಾಲ ನದಿಯಲ್ಲಿ ನೀರು ಕಾಣದಾಗಿತ್ತು. ಕಳೆದ ವರ್ಷ ವ್ಯಾಪಕ ಮಳೆಯಿಂದಾಗಿ ನೆರೆ ಉಂಟಾಗಿ ಮೈದುಂಬಿ ಹರಿದಿತ್ತು. ಆದರೆ ಈ ವರ್ಷ ಮಳೆ ಬಾರದ ಪರಿಣಾಮ ನದಿ ಒಡಲು ನೀರಿಲ್ಲದೆ ಮರಳಿನಿಂದ ತುಂಬಿ ಹೋಗಿದೆ. ಇದೀಗ ಸಮೃದ್ಧಿಯಾಗಿ ಶೇಖರಣೆಯಾಗಿರುವ ಮರಳಿನ ಮೇಲೆ ದಂಧೆಕೋರರ ಕಣ್ಣು ಬಿದಿದೆ.
state Oct 16, 2023, 1:26 PM IST