ನ್ಯಾಯಾಧೀಶರು, ರೇವಣ್ಣ ಅವರಿಗೆ ಪ್ರಕರಣ ಕುರಿತು ವಿಚಾರಿಸಿದರು. ಆಗ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ ರೇವಣ, ರಾಜಕೀಯ ಷಡ್ಕಂತ್ರ ನನ್ನನ್ನು ಪ್ರಕರಣದಲ್ಲಿ ಸಿಲುಕಿಸಿದ್ದಾರೆ ಎಂದು ಅಳಲು ತೋಡಿಕೊಂಡರು.
state May 9, 2024, 10:59 AM IST
ಮೇ. 16ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. 17ರಂದು ನಾಮಪತ್ರಗಳ ಪರಿಶೀಲನೆ 20 ರಂದು ಪತ್ರಗಳನ್ನು ಹಿಂಪಡೆಯಲು ಕಡೆಯ ದಿನವಾಗಿದೆ. ಜೂ.3ರಂದು ಮತದಾನ ನಡೆಯಲಿದ್ದು, ಜೂ.6ರಂದು ಮತ ಎಣಿಕೆ ನಡೆಯಲಿದೆ.
Politics May 9, 2024, 9:59 AM IST
ಒಕ್ಕಲಿಗ ಸಮುದಾಯಕ್ಕೂ, ಪ್ರಜ್ವಲ್ ರೇವಣ್ಣ ಪ್ರಕರಣಕ್ಕೂ ಸಂಬಂಧ ಕಲ್ಪಿಸುವುದು ಸರಿಯಲ್ಲ. ಸಮುದಾಯವನ್ನು ಮುಗಿಸಲಾಗುತ್ತಿದೆ ಎಂದು ತಮ್ಮ ಸ್ವಾರ್ಥಕ್ಕಾಗಿ ಹೇಳಿಕೆ ನೀಡುವ ಮೂಲಕ ತನಿಖೆಯ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ನ ಒಕ್ಕಲಿಗ ಸಚಿವರು ಮತ್ತು ಶಾಸಕರು
state May 9, 2024, 8:59 AM IST
ರಾಜಕೀಯ ಪಕ್ಷಗಳ ಶಕ್ತಿ ಕೇಂದ್ರಗಳೇ ಕಾರ್ಯಾಲಗಳು. ಚುನಾವಣೆಯ ರೂಪರೇಷಗಳು ರೂಪಗೊಳ್ಳುತ್ತಿದ್ದ, ರಾಜಕೀಯ ನಾಯಕರ ವಿಶ್ರಾಂತಿಗೆ ಆಸರೆ ತಾಣಗಳು ಈ ಕಾರ್ಯಾಲಯಗಳು. ಅದರಲ್ಲೂ ಲೋಕಸಭೆ ಚುನಾವಣೆಯಲ್ಲಿ ಎಲ್ಲರ ಚಿತ್ತ ಈ ಕಾರ್ಯಾಗಳತ್ತ ಇತ್ತು. ಆದರೆ, ಇದೀಗ ಚುನಾವಣೆ ಮುಗಿದಿದ್ದು, ಹೀಗಾಗಿ ಇದೀಗ ಕಾರ್ಯಾಲಯಗಳಲ್ಲಿ ನಿರವಮೌನ ಆವರಿಸಿದೆ.
Politics May 9, 2024, 6:30 AM IST
ಕಾಂಗ್ರೆಸ್ ಈ ಸಾರಿ ಚುನಾವಣೆಯಲ್ಲಿ ಜಾತಿ ಸಮೀಕರಣ ಮಾಡಿದರೂ ನಮ್ಮ ಜಿಲ್ಲೆಯಲ್ಲಿ ವರ್ಕೌಟ್ ಆಗಿಲ್ಲ. ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಸಂಸದ ಪಿ.ಸಿ.ಗದ್ದಿಗೌಡರ ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುವುದು ನಿಶ್ಚಿತ ಎಂದ ಮಾಜಿ ಶಾಸಕ ವೀರಣ್ಣ ಚರಂತಿಮಠ
Politics May 9, 2024, 6:00 AM IST
ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಹಣದ ಪ್ರಭಾವ ಎಲ್ಲಿಯೂ ಆಗಿಲ್ಲ. ಗ್ಯಾರಂಟಿ ಯೋಜನೆಗಳು ರಾಜ್ಯಕ್ಕೆ ಸಿಮೀತವಾಗಿವೆ. ನೂರಕ್ಕೆ ನೂರು ಗೆಲ್ಲುವ ವಿಶ್ವಾಸವಿದೆ. ಆದರೆ, ಗೆಲುವಿನ ಅಂತರದ ಲೆಕ್ಕಾಚಾರ ಹಾಕಿಲ್ಲ: ಜಗದೀಶ್ ಶೆಟ್ಟರ್
Politics May 9, 2024, 5:30 AM IST
ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ಕಾಂಗ್ರೆಸ್ ನಾಯಕರು ಮೋದಿ ಜೊತೆಗಿನ ಅಂಬಾನಿ ಮತ್ತು ಅದಾನಿ ಸ್ನೇಹ ಹೋಲಿಸಿ ಭಾರೀ ಟೀಕೆ ಮಾಡುತ್ತಲೇ ಬಂದಿದ್ದರು. ಆದರೆ ಈ ಬಗ್ಗೆ ಎಂದಿಗೂ ಪ್ರತಿಕ್ರಿಯೆ ನೀಡದ ಮೋದಿ, ಇದೀಗ ‘ಉಭಯ ಉದ್ಯಮಿಗಳ ಜೊತೆ ರಾಹುಲ್ ಡೀಲ್ ಕುದುರಿಸಿದ್ದಾರಾ?‘ ಎಂದು ಪ್ರಶ್ನಿಸಿರುವುದು ಅಚ್ಚರಿಗೆ ಕಾರಣವಾಗಿದೆ.
Politics May 9, 2024, 4:31 AM IST
ಮೋದಿ ಅವರ ಅದೊಂದು ಹೇಳಿಕೆ.. ರಾಷ್ಟ್ರ ರಾಜಕಾರಣದಲ್ಲಿ ಹೊಸದೊಂದು ಅಲೆ ಸೃಷ್ಟಿಸಲಿದೆ ಅಂತಿದ್ದಾರೆ.. ಇದೆಲ್ಲದರ ಹಿಂದಿರೋ ಅಸಲಿ ಕತೆ ಹೇಳೋದೇ ಇವತ್ತಿನ ಸುವರ್ಣ ಫೋಕಸ್, ಮೋದಿ ಮತ್ತು ಮುಸ್ಲಿಂ..
India May 8, 2024, 4:29 PM IST
ಬಿಜೆಪಿ ಮಾಜಿ ಶಾಸಕ ಶಿವರಾಮೇಗೌಡರನ್ನು ಡಿ.ಕೆ.ಶಿವಕುಮಾರ್ ಬಳಿಗೆ ಕಳುಹಿಸಿ ಬಿಜೆಪಿ ಮಾಜಿ ಶಾಸಕನೇ ಏಕೆ ಷಡ್ಯಂತ್ರ ರೂಪಿಸಿರಬಾರದು. ದೇವರಾಜೇಗೌಡ ಬಿಜೆಪಿ ಪರಾಜಿತ ಅಭ್ಯರ್ಥಿ. ಆತ ಡಿ.ಕೆ.ಶಿವಕುಮಾರ್ ಭೇಟಿಯಾಗಬೇಕು ಎಂದಿದ್ದಾನೆ. ಅದರಂತೆ ಶಿವರಾಮೇಗೌಡರ ಮೂಲಕ ಡಿಕೆ ಫೋನ್ನಲ್ಲಿ ಮಾತನಾಡಿದ್ದಾರೆ. ಕುತೂಹಲಕ್ಕೆ ಪೆನ್ಡ್ರೈವ್ ಬಗ್ಗೆ ಡಿ.ಕೆ.ಶಿವಕುಮಾರ್ ಕೇಳಿರಬಹುದೇ ವಿನಃ ಅವರೇ ಏನೂ ಬಿಟ್ಟಿಲ್ವಲ್ಲ ಎಂದು ಸಮರ್ಥಿಸಿಕೊಂಡ ಶಾಸಕ ಪಿ. ರವಿಕುಮಾರ್
Politics May 8, 2024, 12:33 PM IST
ಇತ್ತೀಚೆಗೆ ಇಡೀ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಲೈಂಗಿಕ ಹಗರಣ ಮತ್ತು ಅದನ್ನು ಪೆನ್ಡ್ರೈವ್ ಹಾಗೂ ಅಶ್ಲೀಲ ವಿಡಿಯೋ ಮೂಲಕ ರಾಜ್ಯಾದ್ಯಂತ ಹಂಚುತ್ತಾ, ಸಂತ್ರಸ್ತ ಹೆಣ್ಣುಮಕ್ಕಳು ಹಾಗೂ ಅವರ ಕುಟುಂಬದವರ ಮಾನ ಕಳೆಯುತ್ತಿರುವ ಪ್ರಕರಣದ ಹಿಂದಿನ ವ್ಯಕ್ತಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ ಆರ್.ಸಿ.ಆಂಜನಪ್ಪ
Karnataka Districts May 8, 2024, 12:10 PM IST
ಬಿಜೆಪಿಯ ಆರೋಪಗಳು ಕಾಂಗ್ರೆಸ್ ಫಲಿತಾಂಶದ ಮೇಲೆ ಪರಿಣಾಮ ಬೀರೋದಿಲ್ಲ. ಆರೋಪಕ್ಕೂ ಮುನ್ನ ವಿಷಯ ಅರಿಯೋದ ಬಿಜೆಪಿಯವರ ಹೇಳಿಕೆಗಳು ಜನರಿಗೆ ಗೊತ್ತಿದೆ. ಜನ ಅವನ್ನೆಲ್ಲ ನಂಬೋದಿಲ್ಲ. ಸಾಮಾಜಿಕ ಜಾಲ ತಾಣಗಳ ಮೂಲಕ ಅವನ್ನು ಜನರಿಗೆ ತಲುಪಿಸಲು ಯತ್ನಿಸಿದ್ದರೂ ಅವು ಬಿಜೆಪಿ ಅಂದುಕೊಂಡಂತೆ ಫಲ ಕೊಡೋದಿಲ್ಲ, ಕೊಟ್ಟಿಲ್ಲ ಎಂದ ಖರ್ಗೆ
Politics May 8, 2024, 10:52 AM IST
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಯಾವುದೇ ಫಲ ನೀಡುವುದಿಲ್ಲ. ಮತದಾರರು ಇಂತಹ ಯೋಜನೆಗಳಿಗೆ ಯಾವತ್ತೂ ತಲೆ ಬಾಗುವುದಿಲ್ಲ. ದೇಶದ ರಕ್ಷಣೆ, ಭದ್ರತೆ ಮತ್ತು ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ಉದ್ದೇಶದಿಂದ ಹೆಚ್ಚಿನ ಮತದಾರರು ಬಿಜೆಪಿ ಅಭ್ಯರ್ಥಿಗಳಿಗೆ ಮತ ಹಾಕುತ್ತಿದ್ದಾರೆ: ಚಿತ್ರದುರ್ಗ ಲೋಕಸಭೆ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಡಿಸಿಎಂ ಗೋವಿಂದ ಕಾರಜೋಳ
Politics May 8, 2024, 9:50 AM IST
ಮಂಗಳವಾರ ರಾಜ್ಯದ 14 ಕ್ಷೇತ್ರಗಳಿಗೆ ನಡೆದ ಎರಡನೇ ಹಂತದ ಮತದಾನದಲ್ಲಿ ಘಟಾನುಘಟಿ ನಾಯಕರು ಸೇರಿ 227 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಡೆದ ಮತದಾನದ ವೇಳೆ ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಬರೆದಿದ್ದಾರೆ. 2019ರ ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ನಡೆದ ಮತದಾನ ಪ್ರಮಾಣಕ್ಕಿಂತ ಈ ಬಾರಿ ಶೇಕಡಾವಾರು ಪ್ರಮಾಣದಲ್ಲಿ ಅಧಿಕವಾಗಿದೆ.
Politics May 8, 2024, 6:38 AM IST
ಜೂನ್ 4 ರ ನಂತರ ಯಾರು ಯಾರ ಕಪಾಳಕ್ಕೆ ಹೊಡೆಯುತ್ತಾರೆ ಅನ್ನೋದು ಗೊತ್ತಾಗುತ್ತದೆ. ಜನಾರ್ದನ ರೆಡ್ಡಿ ಆಟ ಕೊಪ್ಪಳದಲ್ಲಿ ನಡೆಯಲ್ಲ. ಜನಾರ್ದನ ರೆಡ್ಡಿಗೆ ಪುಲ್ವಾಮ ದಾಳಿ, ಸರ್ಜಿಕಲ್ ಸ್ಟ್ರೈಕ್ ಬಳಿ ಗಂಧಗಾಳಿ ಗೊತ್ತಿಲ್ಲದೇ ಮಾತನಾಡುತ್ತಿದ್ದಾರೆ. ತಾಕತ್ ಇದ್ರೆ ಎರಡು ಕೋಟಿ ಉದ್ಯೋಗ ನೀಡೋ ಹೇಳಿಕೆ ಬಗ್ಗೆ ಉತ್ತರ ನೀಡಲಿ ಎಂದು ಜನಾರ್ದನ ರೆಡ್ಡಿ ಸವಾಲ್ ಹಾಕಿದ ಸಚಿವ ಶಿವರಾಜ್ ತಂಗಡಗಿ
Politics May 7, 2024, 1:00 PM IST
ಕಳೆದ 15 ವರ್ಷಗಳಿಂದ ನಿರಂತರವಾಗಿ ಅಕ್ರಮ ಪ್ರವೇಶಗಳ ಮೂಲಕ ನೂರಾರು ಕೋಟಿ ರು. ನಷ್ಟು ಭ್ರಷ್ಟಾಚಾರವನ್ನು ನಡೆಸಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ವೈದ್ಯಕೀಯ ಕಾಲೇಜು ಮತ್ತು ಅಂಬೇಡ್ಕರ್ ದಂತ ವೈದ್ಯಕೀಯ ಕಾಲೇಜಿನ ಆಡಳಿತ ಮಂಡಳಿಯ ಮುಖ್ಯಸ್ಥರಾದ ರಾಧಾಕೃಷ್ಣ ದೊಡ್ಡಮನಿ ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರು ಮತ್ತು ಆಡಳಿತ ಮಂಡಳಿಯ ಧರ್ಮದರ್ಶಿಗಳ ವಿರುದ್ಧ ಕೂಡಲೇ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ ಬಿಜೆಪಿ ನಾಯಕ ಎನ್.ಆರ್.ರಮೇಶ್
state May 7, 2024, 11:55 AM IST