ಲೋಕಸಭೆಯಲ್ಲಿ ಇಂದು ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಜುಲೈ 3ರಿಂದ ಮತ್ತೆ ಆರು ತಿಂಗಳವರೆಗೆ ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತವನ್ನು ವಿಸ್ತರಿಸುವಂತೆ ಶಾಸನಬದ್ಧ ನಿರ್ಣಯ ಮಂಡಿಸಿದರು.
NEWS Jun 28, 2019, 3:32 PM IST
ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗುತ್ತಾ? ಹೀಗೊಂದು ಗಂಭೀರ ಚರ್ಚೆ ರಾಜ್ಯ ರಾಜಕಾರಣದಲ್ಲಿ ಜೋರಾಗಿದೆ. ಅದು ಹೇಗೆ ಅಂತೀರಾ..? ಇಲ್ಲಿದೆ ನೋಡಿ
NEWS May 29, 2019, 5:42 PM IST
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಬಿಜೆಪಿ ಹಾಗೂ ಪಿಡಿಪಿ ಸರ್ಕಾರ ಪತನ ಹೊಂದಿದ್ದರಿಂದ ಅಲ್ಲಿ ರಾಷ್ಟ್ರಪತಿ ಆಡಳಿತ ಹೇರಲಾಗಿದೆ. ಇದಕ್ಕೆ ಉಗ್ರರು ಹೊಸ ತಂತ್ರ ರೂಪಿಸಿದ್ದಾರೆ. ಏನದು ತಂತ್ರ ನೋಡಿ.
NEWS Sep 1, 2018, 11:01 AM IST
NEWS Jul 11, 2018, 9:27 PM IST
ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ಪತನವಾಗಿ ರಾಷ್ಟ್ರಪತಿ ಆಡಳಿತ ಹೇರಿದ ಬೆನ್ನಲ್ಲೇ ಉಗ್ರರ ಬೇಟೆಗೆ ಯೋಜನೆ ಸಿದ್ದವಾಗಿದೆ. ರಾಜ್ಯದ ಮೂಲೆ ಮೂಲೆಗಳಲ್ಲಿ ಅವಿತಿರುವ ಉಗ್ರರನ್ನು ಮಟ್ಟ ಹಾಕಲು ಎನ್ಎಸ್ಜಿ ಕಮಾಂಡೋ ಮತ್ತು ಸ್ನೈಪರ್ ಪಡೆಯನ್ನು ಕೇಂದ್ರ ಸರ್ಕಾರ ರವಾನೆ ಮಾಡಿದೆ. ಅತ್ಯಾಧುನಿಕ ರೆಡಾರ್ ತಂತ್ರಜ್ಞಾನದ ಸಹಾಯದಿಂದ ಉಗ್ರರನ್ನು ಬೇಟೆಯಾಡಲು ಎನ್ಎಸ್ಜಿ ಸಕಲ ಸಿದ್ದತೆ ಮಾಡಿಕೊಂಡಿದೆ.
NEWS Jun 22, 2018, 10:42 AM IST
ಕರ್ನಾಟಕದ ಈಗಿನ ರಾಜ್ಯಪಾಲರಾದ ವಾಜುಬಾಯಿ ವಾಲಾ ಅವರು ಅಂದು ಗುಜರಾತ್ ಬಿಜೆಪಿ ಅಧ್ಯಕ್ಷರಾಗಿದ್ದರು. ವಿಧಾನಸಭೆಯಲ್ಲಿ ನಡೆದ ಗದ್ದಲದಿಂದ ಕಾಂಗ್ರೆಸ್ ಬೆಂಬಲಿತ ರಾಜ್ಯಪಾಲರು ಬಿಜೆಪಿ ಆಡಳಿತವನ್ನು ಮೊಟಕುಗೊಳಿಸಿ, ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿದ್ದರು. ಇದನ್ನು ಆಗಿನ ಪ್ರಧಾನಿಯಾಗಿದ್ದ ದೇವೇಗೌಡರು ಅನುಮೋದಿಸಿದ್ದರು. ಕಾಲ ಚಕ್ರ ಉರುಳಿದೆ. ಇಲ್ಲೀಗ ಅದೇ ವಾಲಾ ಅವರು ರಾಜ್ಯಪಾಲರಾಗಿದ್ದಾರೆ. ದೇವೇಗೌಡರ ವಿರುದ್ಧ ಸೇಡು ತೀರಿಸಿಕೊಳ್ತಾರಾ?
May 16, 2018, 6:25 PM IST
Mar 10, 2018, 1:38 PM IST