ಅನರ್ಹ ಶಾಸಕ ರೋಷನ್ ಬೇಗ್ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಇಂದು ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ.
Politics Nov 17, 2019, 7:41 AM IST
ಸಿದ್ದು, ಮುನಿಯಪ್ಪ ಏಕವಚನ ಜಟಾಪಟಿ!| ಕಾಂಗ್ರೆಸ್ ಸಭೆಯಲ್ಲಿ ಬಿರುಸಿನ ವಾಗ್ವಾದ| ರಮೇಶ್ ಕುಮಾರ್ ವಿರುದ್ಧ ಕ್ರಮ ಏಕಿಲ್ಲ? ಮುನಿಯಪ್ಪ ಗರಂ| ಕೋಲಾರದಲ್ಲಿ ತಮ್ಮ ಸೋಲಿಗೆ ರಮೇಶ್ ಕಾರಣವೆಂದು ಮುನಿಯಪ್ಪ ಕೆಂಡ| ರೋಷನ್ ಬೇಗ್ ವಿರುದ್ಧ ಮಾತ್ರ ಕ್ರಮ ಕೈಗೊಂಡುದಕ್ಕೆ ತೀವ್ರವಾಗಿ ಆಕ್ಷೇಪ| ಇದಕ್ಕೆ ಬಿ.ಕೆ.ಹರಿಪ್ರಸಾದ್ ಸಾಥ್. ಇದೆಲ್ಲದರಿಂದ ಕ್ರುದ್ಧರಾದ ಸಿದ್ದರಾಮಯ್ಯ| ಸರಿಯಾಗಿ ಮಾತಾಡಲು ಮುನಿಯಪ್ಪಗೆ ತಾಕೀತು. ಬಳಿಕ ಏಕವಚನದಲ್ಲಿ ಬೈದಾಟ
NEWS Sep 27, 2019, 7:24 AM IST
ಐಎಂಎ ಕೇಸ್ ಇಂದು ಸಿಬಿಐಗೆ ಹಸ್ತಾಂತರ?| ಹೈಕೋರ್ಟ್ಗೆ ಸರ್ಕಾರದಿಂದ ಮಾಹಿತಿ ಸಾಧ್ಯತೆ| ರೋಷನ್ ಬೇಗ್ ಹಾಗೂ ಜಮೀರ್ಗೆ ಸಂಕಷ್ಟ?
NEWS Aug 20, 2019, 8:18 AM IST
ಸ್ಪೀಕರ್ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಅನರ್ಹ ಶಾಸಕರು ನಿರ್ಧರಿಸಿದ್ದಾರೆ. ಈ ಬಗ್ಗೆ ಹಿರಿಯ ವಕೀಲರ ಬಳಿ ಚರ್ಚೆ ನಡೆಸಲಿದ್ದಾರೆ. 17 ಶಾಸಕರ ಸನರ್ಹದಿಂದ ವಿಧಾನಸಭೆ ಬಲ 207 ಕ್ಕೆ ಕುಸಿದಿದೆ. ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಮುನಿರತ್ನ, ಭೈರತಿ ಬಸವರಾಜ್, ಪ್ರತಾಪಗೌಡ ಪಾಟೀಲ್, ರೋಷನ್ ಬೇಗ್, ಎಂಟಿಬಿ ನಾಗರಾಜ್, ಸುಧಾಕರ್, ಬಿಸಿ ಪಾಟೀಲ್, ಶಿವರಾಂ ಹೆಬ್ಬಾರ್, ಗೋಪಾಲಯ್ಯ, ಶ್ರೀಮಂತ ಪಾಟೀಲ್, ಆನಂದ್ ಸಿಂಗ್, ನಾರಯಣ ಗೌಡ, ಹೆಚ್. ವಿಶ್ವನಾಥ್ ಅವರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಸಿ ಆದೇಶ ಹೊರಡಿಸಿದ್ದಾರೆ.
NEWS Jul 28, 2019, 3:40 PM IST
ಪ್ರಮಾಣವಚನ ಸಮಾರಂಭದಲ್ಲಿ ಕಾಂಗ್ರೆಸ್ಸಿಗರು!| ಯಾರೂ ಹೋಗುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಆದೇಶ| ಆದರೂ ರೋಷನ್ ಬೇಗ್, ರಾಜಣ್ಣ, ಗಂಗಾಂಬಿಕೆ ಭಾಗಿ
NEWS Jul 27, 2019, 9:39 AM IST
ಬೇಗ್ ವಶಕ್ಕೆ ಪಡೆದು ಎಚ್ಡಿಕೆ ಬ್ಲಾಕ್ಮೇಲ್| ಎಸ್ಐಟಿ ದುರ್ಬಳಕೆ ಮಾಡಿಕೊಂಡು ರೋಷನ್ ಬೇಗ್ ವಶಕ್ಕೆ| ಸರ್ಕಾರ ಉಳಿಸಿಕೊಳ್ಳಲು ಇಂತಹ ಕ್ರಮ ಖಂಡನೀಯ: ರೇಣು
NEWS Jul 17, 2019, 8:37 AM IST
ಕಾಂಗ್ರೆಸ್ನಿಂದ ಅಮಾನತ್ತಾಗಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶಿವಾಜಿನಗರ ಶಾಸಕ, ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ನಾಯಕ ರೋಷನ್ ಬೇಗ್ಗೆ SIT ಅಧಿಕಾರಿಗಳು ಮತ್ತೊಂದು ನೋಟಿಸ್ ನೀಡಿದ್ದಾರೆ. IMA ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ SITಯು ವಿಚಾರಣೆಗೆ ಕರೆದಿದ್ದರೂ, ಬೇರೆ ಬೇರೆ ಕಾರಣ ನೀಡಿ ಸಮಯಾವಕಾಶ ಕೋರಿದ್ದರು. ಆದರೆ SITಯು ಮತ್ತೊಂದು ನೋಟಿಸ್ ನೀಡಿದ್ದು, ಜುಲೈ 19ರೊಳಗೆ ಹಾಜರಾಗುವಂತೆ ಸೂಚಿಸಿದೆ.
NEWS Jul 15, 2019, 9:05 PM IST
ಕೆಲ ದಿನಗಳ ಹಿಂದಷ್ಟೇ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ವಿರುದ್ಧ ಗರಂ ಆಗಿದ್ದ ರೋಷನ್ ಬೇಗ್ ವರಿಗೆ ಹೊಸ ಸಮಸ್ಯೆ ಸುತ್ತಿಕೊಂಡಿದೆ. ಇದೇ ಸಂದರ್ಭದಲ್ಲಿ ಬೇಗ್ ವಿರುದ್ಧ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
NEWS Jun 14, 2019, 8:22 AM IST
ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ತಾನೇ ಗೆಲ್ಲುವ ನಿರೀಕ್ಷೆ| ರೋಷನ್ ಬೇಗ್, ರಿಜ್ವಾನ್ ಅರ್ಷದ್ ಟಿಕೆಟ್ಗೆ ಲಾಬಿ
state Jan 12, 2019, 10:26 AM IST
ಆಹಾರ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಂದ ಹಜ್ ಖಾತೆ ಮತ್ತು ವಕ್ಫ್ ಖಾತೆಗಳನ್ನು ವಾಪಸು ಪಡೆಯುವಂತೆ ಮಾಜಿ ಸಚಿವ ರೋಷನ್ ಬೇಗ್ ಅವರು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಮೇಲೆ ತೀವ್ರ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ.
NEWS Jun 20, 2018, 8:02 AM IST
Nov 26, 2016, 1:48 AM IST