ಕಾವೇರಿ ನದಿ ನೀರಿಗೆ ಬೇಡಿಕೆ ಇಡುತ್ತಿರುವ ತಮಿಳುನಾಡು ತನ್ನ ನೆಲದಲ್ಲಿ ನಿಗದಿಗಿಂತ ಎರಡು-ಮೂರು ಪಟ್ಟು, ಹೆಚ್ಚು ವಿಸ್ತೀರ್ಣದಲ್ಲಿ ಅಕ್ರಮವಾಗಿ ಬೆಳೆ ಬೆಳೆಯುತ್ತಿರುವುದನ್ನು ಪ್ರಾಧಿಕಾರ ಮತ್ತು ಸುಪ್ರೀಂಕೋರ್ಟ್ ಗಮನಕ್ಕೆ ತರಬೇಕು ಎಂದು ವಿಧಾನಪರಿಷತ್ ಮಾಜಿ ಸದಸ್ಯ ಅಶ್ವಥನಾರಾಯಣ ಸರ್ಕಾರಕ್ಕೆ ಸಲಹೆ ನೀಡಿದರು.
Karnataka Districts Oct 1, 2023, 3:00 AM IST
ನೂತನ ಸರ್ಕಾರ ರಚನೆಯಾಗಿ ಸಚಿವ ಸ್ಥಾನ ಕೈ ತಪ್ಪಿದ ದಿನದಿಂದ ಬಹಿರಂಗವಾಗಿ ಕಾಣಿಸಿಕೊಳ್ಳದ ಬಿ.ಕೆ. ಹರಿಪ್ರಸಾದ್ ಇತ್ತೀಚೆಗೆ ನಡೆದ ಈಡಿಗ ಸಮುದಾಯದ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದರು.
Politics Sep 29, 2023, 7:46 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ಬಹಿರಂಗ ಹೇಳಿಕೆಗಳ ತಿಕ್ಕಾಟದ ಬೆನ್ನಲ್ಲೇ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು, ‘ಡಿ.ಕೆ. ಶಿವಕುಮಾರ್ ಜತೆಗೆ ಇನ್ನೂ ಮೂರು ಮಂದಿ ಉಪಮುಖ್ಯಮಂತ್ರಿಗಳನ್ನು ನೇಮಿಸುವಂತೆ ಹೈಕಮಾಂಡ್ಗೆ ಮನವಿ ಮಾಡುತ್ತೇನೆ’ ಎಂದು ಹೇಳಿಕೆ ನೀಡಿ ಕಾಂಗ್ರೆಸ್ ವಲಯದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.
Politics Sep 16, 2023, 3:20 AM IST
‘ರಾಜ್ಯದಲ್ಲಿ ಯಾರೋ ಒಬ್ಬರು ಸಮಾಜವಾದಿ ಹೆಸರಿನಲ್ಲಿ ಮಜಾವಾದಿಯಾಗಿದ್ದಾರೆ. ಹ್ಯೂಬ್ಲೋ ವಾಚ್ ಕಟ್ಟಿಕೊಂಡು, ಪಂಚೆಯುಟ್ಟು, ಒಳಗೆ ಖಾಕಿ ಚಡ್ಡಿ ಹಾಕಿ ಓಡಾಡುತ್ತಿದ್ದಾರೆ’ ಎಂದು ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಟೀಕಿಸಿದ್ದಾರೆ.
Politics Sep 10, 2023, 12:58 PM IST
ಸ್ವತಂತ್ರ ಭಾರತದ ಅತಂತ್ರ ಪ್ರಜೆಗಳ ವೇದಿಕೆಯಿದು, ನನ್ನನ್ನು ಮಂತ್ರಿ ಮಾಡದ್ದಕ್ಕೆ ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳುತ್ತೇನೆ. ಇಲ್ಲದಿದ್ದರೆ ಸಮಾಜಕ್ಕೆ ಶಕ್ತಿ ತುಂಬುವ ಈ ಕಾರ್ಯಕ್ರಮ ಆಗುತ್ತಿರಲಿಲ್ಲ. ಮುಂದೆಯೂ ಮುಖ್ಯಮಂತ್ರಿ, ಮಂತ್ರಿ ಆಗುತ್ತೇನೆ ಎಂಬ ಭ್ರಮೆ ಬೇಡ’ ಎಂದರ ಬಿ.ಕೆ.ಹರಿಪ್ರಸಾದ್
Politics Sep 10, 2023, 2:00 AM IST
ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ಕಡೆಗಣಿಸುತ್ತಿರುವ ಕುರಿತು ನಾನು ನೀಡಿರುವ ಹೇಳಿಕೆಗೆ ಈಗಲೂ ಬದ್ಧ. ಹದಿನೈದು ದಿನಗಳಲ್ಲಿ ಎಲ್ಲವೂ ಸರಿಯಾಗುತ್ತದೆ. ಒಂದು ವೇಳೆ ಸರಿಯಾಗದಿದ್ದಲ್ಲಿ ಕಾದು ನೋಡಿ ಎನ್ನುವ ಮೂಲಕ ವಿಧಾನಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ಅವರು ಹೈಕಮಾಂಡ್ಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.
Politics Sep 5, 2023, 3:40 AM IST
ಚಂದ್ರಯಾನ-3 ಯೋಜನೆ ಯಶಸ್ಸಿಗೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಮತ್ತು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಅವರು ಅಭಿನಂದಿಸಿದರು. ಪೀಣ್ಯದಲ್ಲಿನ ಇಸ್ರೋ ಕೇಂದ್ರಕ್ಕೆ ಶುಕ್ರವಾರ ರಾಜ್ಯಪಾಲರು ಮತ್ತು ಸಭಾಪತಿಗಳು ಪ್ರತ್ಯೇಕವಾಗಿ ಭೇಟಿ ನೀಡಿ, ಚಂದ್ರಯಾನ-3 ಯಶಸ್ವಿಯಾಗಿದ್ದರ ಕುರಿತು ವಿಜ್ಞಾನಿಗಳೊಂದಿಗೆ ಮಾತುಕತೆ ನಡೆಸಿದರು.
state Aug 25, 2023, 11:31 PM IST
ನಿಷ್ಠಾವಂತ ಕಾರ್ಯಕರ್ತರು ಜಿಲ್ಲೆಗಳಲ್ಲಿ ಹಿಂದಿನಿಂದ ಕೆಲಸ ಮಾಡಿರುತ್ತಾರೆ. ಅವರಿಗೆ ಸ್ಥಾನಮಾನ ನೀಡಲು ಹೋದರೆ ಹೊಸ ನಾಯಕರು, ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಾರೆ. ಇದನ್ನು ಮೀರಿ ನಿಷ್ಠಾವಂತ ಕಾರ್ಯಕರ್ತರಿಗೆ ರಕ್ಷಣೆ ಕೊಟ್ಟರೆ ಮಾತ್ರ ಕಾಂಗ್ರೆಸ್ ಪಕ್ಷ ಮುಂದಿನ ದಿನಗಳಲ್ಲಿ ಜೀವಂತವಾಗಿ ಇರುತ್ತದೆ. ಕಾರ್ಯಕರ್ತರ ನೋವನ್ನು ಅರ್ಥ ಮಾಡಿಕೊಳ್ಳಬೇಕು: ಬಿ.ಕೆ.ಹರಿಪ್ರಸಾದ್
Politics Aug 21, 2023, 4:28 AM IST
ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದು ಮೂರ್ನಾಲ್ಕು ತಿಂಗಳು ಕಳೆದಿದ್ದರೂ ಸರ್ಕಾರ ಆಡಳಿತದಲ್ಲಿ ಇದೆಯೋ? ಇಲ್ವೋ ಎಂಬ ಗೊಂದಲ ಉಂಟಾಗಿದೆ ಎಂದು ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ತಿಳಿಸಿದರು.
Politics Aug 18, 2023, 7:43 PM IST
ಸಿಎಂಗೆ ಪತ್ರ ಬರೆದಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು, ಗದಗ, ಮುಂಡರಗಿ ಮತ್ತು ಶಿರಹಟ್ಟಿತಾಲೂಕುಗಳಲ್ಲಿ ಹಬ್ಬಿರುವ ಕಪ್ಪತ್ತಗುಡ್ಡ 2017ರಲ್ಲಿ ‘ವನ್ಯಜೀವಿಧಾಮ’ ಎಂದು ಘೋಷಿಸಲ್ಪಟ್ಟಿದೆ. ಈ ಗುಡ್ಡಕ್ಕೆ ಬೇಸಿಗೆಯಲ್ಲಿ ಬೆಂಕಿಯ ಕಾಟವಾದರೆ ಮಳೆಗಾಲದಲ್ಲಿ ಸಮೃದ್ಧವಾಗಿ ಬೆಳೆವ ಹಸಿರು ನೋಡಲು ಬರುವ ಪ್ರವಾಸಿಗರಿಂದ ಮತ್ತೊಂದು ರೀತಿಯ ತೊಂದರೆಯಾಗುತ್ತಿದೆ. ಆಗಾಗ ಗಣಿಧಣಿಗಳ ಕೆಟ್ಟಕಣ್ಣು ಸಹ ಈ ಗುಡ್ಡದ ಮೇಲೆ ಇರುವುದರಿಂದ ಇದನ್ನು ಸಂರಕ್ಷಿಸಲು ‘ವಿಶೇಷ ಕಾರ್ಯಪಡೆ’ ರಚಿಸಬೇಕು ಎಂದು ಆಗ್ರಹಿಸಿದ್ದಾರೆ.
Karnataka Districts Aug 13, 2023, 8:52 PM IST
ನವೆಂಬರ್ 6ರಂದು ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನವಾಗಿದೆ. ಮತದಾರರ ಪಟ್ಟಿ ಕರಡು ಸಿದ್ಧಪಡಿಸಲು ನ.20ರಂದು ಕಡೆಯ ದಿನವಾಗಿದ್ದು, ನ.23ರಂದು ಕರಡು ಪಟ್ಟಿಯನ್ನು ಪ್ರಕಟಿಸಬೇಕು. ನ.23ರಿಂದ ಡಿ.9ರವರೆಗೆ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನವಾಗಿದೆ. ಡಿ.25ರಂದು ಆಕ್ಷೇಪಣೆಗಳ ವಿಲೇವಾರಿ ನಡೆಯಲಿದೆ. ಡಿ.30ರಂದು ಅಂತಿಮವಾಗಿ ಮತದಾರರ ಪಟ್ಟಿಯನ್ನು ಪ್ರಕಟಿಸಬೇಕು ಎಂದು ತಿಳಿಸಿದ ಚುನಾವಣಾ ಆಯೋಗ
Politics Aug 12, 2023, 12:30 AM IST
ಬಿಜೆಪಿ ಲೀಡರ್ ಲೆಸ್ ಪಾರ್ಟಿಯಾಗಿದ್ದು, ದಿನೇ ದಿನೇ ದಯನೀಯ ಸ್ಥಿತಿಗೆ ಹೋಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದರು.
Politics Aug 2, 2023, 11:11 AM IST
‘ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟಅನುದಾನದ ಪೈಕಿ 11 ಸಾವಿರ ಕೋಟಿ ರು.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿ ದಲಿತರನ್ನು ವಂಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರ ಕ್ಷಮೆ ಕೇಳಬೇಕು’ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಒತ್ತಾಯಿಸಿದ್ದಾರೆ.
Politics Aug 2, 2023, 7:03 AM IST
ಉಡುಪಿಯ ಅರೆವೈದ್ಯಕೀಯ ಕಾಲೇಜಿನ ಶೌಚಾಲಯದೊಳಗೆ ವಿಡಿಯೋ ಚಿತ್ರೀಕರಣ ವಿಚಾರವು ದೇಶವ್ಯಾಪಿ ಚರ್ಚೆಗೆ ಕಾರಣವಾಗಿದೆ. ಆದರೆ, ವಿಡಿಯೋ ಮಾಡಿದ ವಿದ್ಯಾರ್ಥಿನಿಯರನ್ನು ಇನ್ನೂ ಬಂಧಿಸಿಲ್ಲ ಎಂದ ಎನ್.ರವಿಕುಮಾರ್
state Jul 29, 2023, 11:54 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅಸಮಾಧಾನಗೊಂಡಿರುವ ವಿಧಾನಪರಿಷತ್ ಮಾಜಿ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಳಿಕ ಗುರುವಾರ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
Politics Jul 28, 2023, 2:20 AM IST