ಮೂಲಸೌಲಭ್ಯ ಹಾಗೂ ಶಿಕ್ಷಕರ ಕೊರತೆಯಿಂದ ಯಾದಗಿರಿ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಕುಸಿದಿದೆ. ಹೀಗಾಗಿ, ಸ್ಥಳೀಯವಾಗಿ ಮಕ್ಕಳ ಶಿಕ್ಷಣ ಮುಂದುವರಿಸಲು ಹಿಂಜರಿಯುತ್ತಿರುವ ಪಾಲಕರು, ಮಕ್ಕಳ ಭವಿಷ್ಯ ರೂಪಿಸಲು ದೊಡ್ಡ ನಗರಗಳ ಶಿಕ್ಷಣ ಸಂಸ್ಥೆಗಳತ್ತ ಎಡತಾಕುತ್ತಿದ್ದಾರೆ.
Education May 11, 2024, 6:01 AM IST
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ವಜ್ಜರಮಟ್ಟಿ ಗ್ರಾಮದ ನಿವಾಸಿ ಅಂಕಿತಾ ಆರಂಭದಿಂದಲೂ ಸರ್ಕಾರಿ ಶಾಲೆಯಲ್ಲಿಯೇ ವಿದ್ಯಾಭ್ಯಾಸ ಮಾಡಿದವರು. ಬಡ, ಕೃಷಿಕ ಕುಟುಂಬದಲ್ಲಿ ಜನಿಸಿದ ಅಂಕಿತಾ ಪ್ರಾಥಮಿಕ ಹಂತದಿಂದಲೂ ಪ್ರತಿಭಾವಂತ ವಿದ್ಯಾರ್ಥಿನಿ, 'ನಿರಂತರ ಅಧ್ಯಯನ ಹಾಗೂ ಶಿಕ್ಷಕರ ಮಾರ್ಗದರ್ಶನ, ಜತೆಗೆ ತಾಯಿ, ತಂದೆ ಹಾಗೂ ಗುರು-ಹಿರಿಯರ ಆಶೀರ್ವಾದ ನನ್ನ ಸಾಧನೆಗೆ ಸ್ಫೂರ್ತಿ' ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
Education May 10, 2024, 9:42 AM IST
ಬಿಬಿಎಂಪಿ ನಿರ್ವಹಣೆಯ 33 ಪ್ರೌಢಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ 2,502 ವಿದ್ಯಾರ್ಥಿಗಳ ಪೈಕಿ 1,721 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಒಟ್ಟಾರೆ ಶೇಕಡ 68.78ರಷ್ಟು ಫಲಿತಾಂಶ ಪಡೆದುಕೊಂಡಿವೆ.
Education May 10, 2024, 5:30 AM IST
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಪರೀಕ್ಷೆಯಲ್ಲಿ ಅನುತೀರ್ಣರಾಗಿದ್ದಕ್ಕೇ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೋವಿನಕೆರೆ ಸಮೀಪದ ಹೆರಜೇನಹಳ್ಳಿಯಲ್ಲಿ ನಡೆದಿದೆ.
state May 9, 2024, 6:18 PM IST
ಇದುವರೆಗೆ 10ನೇ ಕ್ಲಾಸ್ ಪಾಸಾಗೋಕೆ 35 ಮಾರ್ಕ್ನ್ನು ವಿದ್ಯಾರ್ಥಿ ಕಡ್ಡಾಯವಾಗಿ ಗಳಿಸಲೇಬೇಕಿತ್ತು. ಆದರೆ ಇನ್ನು ಮುಂದೆ ಎಸ್ಎಸ್ಎಲ್ಸಿಯಲ್ಲಿ ಪಾಸಾಗಬೇಕೆಂದರೆ 40 ಅಂಕಗಳನ್ನು ವಿದ್ಯಾರ್ಥಿಗಳು ಕಡ್ಡಾಯವಾಗಿ ಗಳಿಸಬೇಕು. ಹಾಗಿದ್ದಲ್ಲಿ ಮಾತ್ರ ಮಕ್ಕಳು 10ನೇ ಕ್ಲಾಸ್ ಪಾಸ್ ಆಗಿ ಪಿಯುಸಿಗೆ ಹೋಗಬಹುದು,
India May 9, 2024, 4:51 PM IST
ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್ಇಪಿ) 2021-22ನೇ ಸಾಲಿ ನಿಂದ ದೇಶದಲ್ಲೇ ಮೊದಲು ಕರ್ನಾ ಟಕದಲ್ಲಿ ಜಾರಿಗೊಳಿಸಿ ಪದವಿ ವ್ಯಾಸಂಗವನ್ನು 4 ವರ್ಷಗಳಿಗೆ ಹೆಚ್ಚಿಸಿದ್ದ ಕ್ರಮಕ್ಕೆ ಕೊಕ್ ನೀಡಿದಂತಾಗಿದೆ. ಜೊತೆಗೆ ಕಲೆ, ವಿಜ್ಞಾನ ಮತ್ತು ವಾಣಿಜ್ಯ ಹೀಗೆ ಬೇರೆ ಬೇರೆ ವಿಭಾಗದ ಮೇಜರ್ ವಿಷಯಗಳ ಆಯ್ಕೆ ಮಾಡಿಕೊಂಡು ವ್ಯಾಸಂಗ ಮಾಡಬಹುದಾದ ವ್ಯವಸ್ಥೆಗೂ ಕೆಲ ಮಾರ್ಪಾಡು ತರಲಾಗಿದೆ.
Education May 9, 2024, 11:17 AM IST
ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳ ಪ್ರತಿ ಕೊಠಡಿಯಲ್ಲೂ ಸಿಸಿ ಕ್ಯಾಮೆರಾ ಅಳವಡಿಸಿ ಬಹಳ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಿರುವ ಹಿನ್ನೆಲೆಯಲ್ಲಿ ಫಲಿತಾಂಶ ಭಾರೀ ಪ್ರಮಾಣದಲ್ಲಿ ಕುಸಿಯಲಿದೆ ಎನ್ನಲಾಗುತ್ತಿದೆ. ಕಳೆದ ಕೆಲ ವರ್ಷಗಳಿಂದ ಫಲಿತಾಂಶ ನಿರಂತರವಾಗಿ ಏರಿಕೆಯಾಗುತ್ತಿದೆ. 2022-23ನೇ ಸಾಲಿನಲ್ಲಿ ಶೇ.83.89 ರಷ್ಟು ಫಲಿತಾಂಶ ದಾಖಲಾಗಿತ್ತು. ಆದರೆ, ಈ ಬಾರಿ ಶೇ.10ರಷ್ಟು ಫಲಿತಾಂಶ ಕುಸಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Education May 9, 2024, 7:34 AM IST
ಸತ್ಯ-ಸುಳ್ಳುಗಳ ನಡುವೆ ಈ ಚುನಾವಣೆ ನಡೆಯುತ್ತಿದೆ. ಭಾವನಾತ್ಮಕ ವಿಷಯಗಳ ಮೇಲೆ ಚುನಾವಣೆ ನಡೆಯೊಲ್ಲ, ಗ್ಯಾರಂಟಿ ಯೋಜನೆ ಮೇಲೆ ನಡೆಯುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
Politics May 7, 2024, 12:06 PM IST
ಆನಂದ್ ಮಹೀಂದ್ರಾ ಅವರು ಹುಡುಗನ ಕಥೆಯಿಂದ ಭಾವುಕರಾಗಿ ಮಗುವಿನ ಶಿಕ್ಷಣವನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.
India May 6, 2024, 5:06 PM IST
ತರಗತಿಗಳಲ್ಲಿ ಮಕ್ಕಳು ಎ.ಸಿ ಬಳಕೆ ಮಾಡುತ್ತಿದ್ದರೆ, ಅದಕ್ಕಾಗುವ ವೆಚ್ಚವನ್ನು ಪೋಷಕರು ಶುಲ್ಕದ ರೂಪದಲ್ಲಿ ಪಾವತಿಸಬೇಕು ಎಂದು ದೆಹಲಿ ಹೈಕೋರ್ಟ್ ಆದೇಶ ನೀಡಿದೆ. ಈ ಸಂಬಂಧ ಶಾಲೆ ವಿಧಿಸಿದ್ದ ಶುಲ್ಕವನ್ನು ಎತ್ತಿಹಿಡಿದಿದೆ.
Education May 6, 2024, 3:02 PM IST
ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (CISCE) ಇಂದು ಬೆಳಗ್ಗೆ 11 ಗಂಟೆಗೆ 10 ನೇ ತರಗತಿ ಮತ್ತು 12 ನೇ ತರಗತಿ ಅಂತಿಮ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸಿದ್ಧವಾಗಿದೆ.
Education May 6, 2024, 11:05 AM IST
ಜನಪ್ರತಿನಿಧಿಗಳು, ಅಧಿಕಾರಿಗಳು ಚುನಾವಣೆಯ ಗುಂಗಿನಲ್ಲಿ ಮುಳುಗಿದ್ದು, ಸರ್ಕಾರ ಮಕ್ಕಳನ್ನು ಮರೆತುಬಿಟ್ಟಿದೆ. ಬೇಸಿಗೆಯ ರಜಾ ದಿನಗಳನ್ನು ಬೇಸಿಗೆ ಶಿಬಿರಗಳ ಮೂಲಕ ಹೊಸತನವನ್ನು ಕಲಿಯಲು ಪ್ರತೀ ವರ್ಷವೂ ಸರ್ಕಾರವೇ ಸಂಬಂದಿಸಿದ ಇಲಾಖೆಗಳ ಮೂಲಕ ಬೇಸಿಗೆ ಶಿಬಿರಗಳನ್ನು ಆಯೋಜಿಸುತ್ತಿತ್ತು. ಆದರೆ ಈ ವರ್ಷ ಚುನಾವಣೆಯ ಒತ್ತಡದಲ್ಲಿರುವ ಅಧಿಕಾರಿಗಳೂ ಮಕ್ಕಳ ಹಿತಾಸಕ್ತಿಯ ಬಗ್ಗೆ ಯೋಚನೆ ಮಾಡಿಲ್ಲ.
Education May 4, 2024, 3:33 PM IST
ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳದ ಬೆನ್ನಲ್ಲೇ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಗ್ರ್ಯಾಚುಟಿ, ಮಕ್ಕಳ ಶಿಕ್ಷಣ ಭತ್ಯೆ, ಹಾಸ್ಟೆಲ್ ಸಬ್ಸಿಡಿಯಲ್ಲಿ ಶೇ.25ರಷ್ಟು ಏರಿಕೆಯಾಗಿದೆ.
BUSINESS May 3, 2024, 3:18 PM IST
ಶಿವಮೊಗ್ಗದಲ್ಲಿ ಯಾವತ್ತೂ ಇಷ್ಟೊಂದು ಒಗ್ಗಟ್ಟು ಕಂಡಿರಲಿಲ್ಲ. ಈ ಬಾರಿ ಕಾರ್ಯಕರ್ತರು ಕಮಿಟ್ಮೆಂಟ್ ಇಟ್ಟುಕೊಂಡು ಪ್ರಚಾರ ಮಾಡುತ್ತಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
Politics May 3, 2024, 1:25 PM IST
ಕಾಲೇಜಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯೊಬ್ಬಳು ಚೋಲಿ ಕಿ ಪೀಚೆ ಹಾಡಿಗೆ ಬೋಲ್ಡ್ ಆಗಿ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ ಭಾರಿ ವೈರಲ್ ಆಗಿದೆ. ಆದರೆ ಯುವತಿಯ ಡ್ಯಾನ್ಸ್ಗೆ ವಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕಾಲೇಜು ಆಡಳಿತ ಮಂಡಳಿಗೆ ತಲೆನೋವಾಗಿದೆ.
India May 2, 2024, 3:33 PM IST