ಇಂದಾದರೂ ಕನ್ನಡಿಗರಿಗೆ ಸಿಗುತ್ತಾ ಚಾನ್ಸ್..?
ಏಷ್ಯಾಕಪ್ ಟೂರ್ನಿಗೆ ಟೀಂ ಇಂಡಿಯಾ ಪ್ರಕಟವಾದಾಗ ಇಬ್ಬರು ಕರ್ನಾಟಕದ ಆಟಗಾರರಿಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಇದುವರೆಗೂ ಕೆ.ಎಲ್ ರಾಹುಲ್ ಹಾಗೂ ಮನೀಶ್ ಪಾಂಡೆಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಕ್ಕಿಲ್ಲ.
ಬೆಂಗಳೂರು[ಸೆ.23]: ಏಷ್ಯಾಕಪ್ ಟೂರ್ನಿಗೆ ಟೀಂ ಇಂಡಿಯಾ ಪ್ರಕಟವಾದಾಗ ಇಬ್ಬರು ಕರ್ನಾಟಕದ ಆಟಗಾರರಿಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಇದುವರೆಗೂ ಕೆ.ಎಲ್ ರಾಹುಲ್ ಹಾಗೂ ಮನೀಶ್ ಪಾಂಡೆಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಕ್ಕಿಲ್ಲ.
ಇಂದಿನ ಪಂದ್ಯದಲ್ಲಾದರೂ ರಾಹುಲ್-ಪಾಂಡೆಗೆ ಸ್ಥಾನ ಸಿಗುತ್ತಾ..? ಇಂದಿನ ಪಂದ್ಯದಲ್ಲಿ ಈ ಇಬ್ಬರು ಕರ್ನಾಟಕದವರಿಗೆ ಸ್ಥಾನ ಯಾಕೆ ಸಿಗಬೇಕು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ..