Asianet Suvarna News Asianet Suvarna News

ಗೆಲುವಿಗೆ 33 ರನ್ ಬೇಕಿದ್ದಾಗ ಧೋನಿ ಮಾಡಿದ್ದ ಮಾಸ್ಟರ್ ಪ್ಲಾನ್ ಎನು?

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಗೆಲುವು ಟೀಂ ಇಂಡಿಯಾದಲ್ಲಿ ಹೊಸ ಉತ್ಸಾಹ ತಂದಿದೆ. ಆದರೆ ಅಂತಿಮ ಪಂದ್ಯದಲ್ಲಿ ಎಂ.ಎಸ್.ಧೋನಿ ಕ್ರೀಸ್‌ನಲ್ಲೇ ಮಾಸ್ಟರ್ ಪ್ಲಾನ್ ಮಾಡಿ ಪಂದ್ಯ ಗೆಲ್ಲಿಸಿಕೊಟ್ಟಿದ್ದಾರೆ. ಭಾರತದ ಗೆಲುವಿಗೆ 24 ಎಸೆತದಲ್ಲಿ 33 ರನ್ ಬೇಕಿತ್ತು. ಈ ವೇಳೆ ತೆಗೆದುಕೊಂಡ ಡ್ರಿಂಕ್ಸ್ ಬ್ರೇಕ್‌ನಲ್ಲಿ ಧೋನಿ ಅಂಪೈರ್ ಜೊತೆ ಮಾತುಕತೆ ನಡೆಸಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.  ಹಾಗಾದ್ರೆ ಧೋನಿ ಮಾಸ್ಟರ್ ಪ್ಲಾನ್ ಏನು? ಇಲ್ಲಿದೆ ನೋಡಿ!
 

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಗೆಲುವು ಟೀಂ ಇಂಡಿಯಾದಲ್ಲಿ ಹೊಸ ಉತ್ಸಾಹ ತಂದಿದೆ. ಆದರೆ ಅಂತಿಮ ಪಂದ್ಯದಲ್ಲಿ ಎಂ.ಎಸ್.ಧೋನಿ ಕ್ರೀಸ್‌ನಲ್ಲೇ ಮಾಸ್ಟರ್ ಪ್ಲಾನ್ ಮಾಡಿ ಪಂದ್ಯ ಗೆಲ್ಲಿಸಿಕೊಟ್ಟಿದ್ದಾರೆ. ಭಾರತದ ಗೆಲುವಿಗೆ 24 ಎಸೆತದಲ್ಲಿ 33 ರನ್ ಬೇಕಿತ್ತು. ಈ ವೇಳೆ ತೆಗೆದುಕೊಂಡ ಡ್ರಿಂಕ್ಸ್ ಬ್ರೇಕ್‌ನಲ್ಲಿ ಧೋನಿ ಅಂಪೈರ್ ಜೊತೆ ಮಾತುಕತೆ ನಡೆಸಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.  ಹಾಗಾದ್ರೆ ಧೋನಿ ಮಾಸ್ಟರ್ ಪ್ಲಾನ್ ಏನು? ಇಲ್ಲಿದೆ ನೋಡಿ!