
ಎರಡನೇ ಪಂದ್ಯದಲ್ಲಿ ಧೋನಿ ಮಾಡಿದ 3 ಎಡವಟ್ಟುಗಳಿವು..!
ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಇದೀಗ ಬದಲಾಗಿದ್ದಾರಾ..? ಹೀಗೊಂದು ಪ್ರಶ್ನೆ ಅವರ ಅಭಿಮಾನಿಗಳ ಮನದಲ್ಲಿ ಮೂಡಲಾರಂಭಿಸಿದೆ.
ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಇದೀಗ ಬದಲಾಗಿದ್ದಾರಾ..? ಹೀಗೊಂದು ಪ್ರಶ್ನೆ ಅವರ ಅಭಿಮಾನಿಗಳ ಮನದಲ್ಲಿ ಮೂಡಲಾರಂಭಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೌದು, ಈ ಮಾತು ಹೇಳಲು ಒಂದು ಕಾರಣವೂ ಇದೆ, ಅಡಿಲೇಡ್’ನಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಧೋನಿ ನಡೆದುಕೊಂಡ ರೀತಿ ನಿಜಕ್ಕೂ ಅಚ್ಚರಿಗೆ ಕಾರಣವಾಗಿದೆ. ಅಡಿಲೇಡ್ ಏಕದಿನ ಪಂದ್ಯದಲ್ಲಿ ಧೋನಿ ಮೂರು ಯಡವಟ್ಟು ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ಅಷ್ಟಕ್ಕೂ ಮಿಸ್ಟರ್ ಫರ್ಫೆಕ್ಟ್ ಮಾಡಿದ ಯಡವಟ್ಟುಗಳೇನು ಅಂತ ನೀವೇ ಒಮ್ಮೆ ನೋಡಿ...