ಧರ್ಮಶಾಲಾದಲ್ಲಿ ಆಯೋಜಿಸಿದ್ದ ಮೊದಲ ಟಿ20 ಪಂದ್ಯ ರದ್ದಾಗಿದೆ. ಇದು ಭಾರತ ಹಾಗೂ ಸೌತ್ ಆಫ್ರಿಕಾ ತಂಡಕ್ಕೆ ತೀವ್ರ ನಿರಾಸೆ ತಂದಿದೆ. ಇದರೊಂದಿಗೆ ಅಭಿಮಾನಿಗಳು ಕೂಡ ಬೇಸರಗೊಂಡಿದ್ದಾರೆ. ಇಷ್ಟೇ ಅಲ್ಲ ಬಿಸಿಸಿಐ ವಿರುದ್ದ ಆಕ್ರೋಶ ವ್ಯಕ್ತವಾಗಿದೆ.
ಧರ್ಮಶಾಲಾ(ಸೆ.15): ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾಗಿದೆ. ಟಾಸ್ ಪ್ರಕ್ರಿಯೆ ಕೂಡ ನಡೆಯದೇ ರದ್ದಾಗಿದೆ. ಈ ಮೂಲಕ 3 ಪಂದ್ಯಗಳ ಸರಣಿಯ ಮೊದಲ ಪಂದ್ಯ ಫಲಿತಾಂಶ ಕಾಣದೆ ರದ್ದಾಗಿದೆ. ಇದೀಗ ಇನ್ನುಳಿದ 2 ಪಂದ್ಯಗಳಲ್ಲಿ ಇದೀಗ ಗೆಲುವು ಯಾರಿಗೆ ಅನ್ನೋದು ನಿರ್ಧಾರವಾಗಬೇಕಿದೆ. ಆದರೆ ಧರ್ಮಶಾಲಾದಲ್ಲಿ ಪಂದ್ಯ ಆಯೋಜಿಸಿದ ಬಿಸಿಸಿಐ ವಿರುದ್ಧ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Add Asianetnews Kannada as a Preferred Source

Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
