ಮಧ್ಯಮ ಕ್ರಮಾಂಕ ಬ್ಯಾಟ್ಸ್‌ಮನ್ ಅಂಬಾಟಿ ರಾಯುಡು ವಿದಾಯದಿಂದ ಹೊರಬಂದಿದ್ದಾರೆ. ತಾನು ಎಲ್ಲಾ ಮಾದರಿ ಕ್ರಿಕೆಟ್ ಆಡುತ್ತೇನೆ ಎಂದು ರಾಯುಡು ಪತ್ರ ಬರೆದಿದ್ದಾರೆ. ಇದರೊಂದಿಗೆ ರಾಯುಡು ವಿದಾಯ 2 ತಿಂಗಳಿಗೆ ಅಂತ್ಯವಾಗಿದೆ. ಆದರೆ ರಾಯುಡು ನಿರ್ಧಾರ ಮತ್ತೆ ಟ್ರೋಲ್ ಆಗಿದೆ. ಭಾರತದ ಶಾಹಿದ್ ಅಫ್ರಿದಿ ಎಂದು ಟ್ರೋಲ್ ಮಾಡಲಾಗುತ್ತಿದೆ.

ಹೈದರಾಬಾದ್(ಆ.30): ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗಲಿಲ್ಲ ಅನ್ನೋ ಕಾರಣಕ್ಕೆ ಆತುರದಿಂದ ವಿದಾಯ ಹೇಳಿದ್ದ ಮಧ್ಯಮ ಕ್ರಮಾಂಕ ಬ್ಯಾಟ್ಸ್‌ಮನ್ ಅಂಬಾಟಿ ರಾಯುಡು ಇದೀಗ ನಿರ್ಧಾರ ಬದಲಿಸಿದ್ದಾರೆ. 58 ದಿನಗಳ ಬಳಿಕ ರಾಯುಡು ವಿದಾಯ ನಿರ್ಧಾರದಿಂದ ಹೊರಬಂದಿದ್ದೇನೆ. ನಿಗದಿತ ಓವರ್ ಕ್ರಿಕೆಟ್ ಆಯ್ಕೆಗೆ ಲಭ್ಯವಿದ್ದೇನೆ ಎಂದು ಹೈದರಾಬಾದ್ ಕ್ರಿಕೆಟ್ ಸಂಸ್ಛೆಗೆ ರಾಯುಡು ಪತ್ರ ಬರೆದಿದ್ದಾರೆ. ರಾಯುಡು ನಿರ್ಧಾರ ಬದಲಿಸುತ್ತಿದ್ದಂತೆ ಮತ್ತೆ ಟ್ರೋಲ್ ಆಗಿದ್ದಾರೆ. ರಾಯುಡು ಭಾರತದ ಶಾಹಿದ್ ಆಫ್ರಿದಿ ಎಂದು ಅಭಿಮಾನಿಗಳು ಟ್ರೋಲ್ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred


Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…