ನ್ಯೂಜಿಲೆಂಡ್ಗೆ 2ನೇ ಶಾಕ್ ನೀಡಲು ಸಜ್ಜಾದ ಟೀಂ ಇಂಡಿಯಾ!
ನ್ಯೂಜಿಲೆಂಡ್ ವಿರುದ್ದದ ಏಕದಿನ ಸರಣಿಯಲ್ಲಿ ಶುಭಾರಂಭ ಮಾಡಿರುವ ಟೀಂ ಇಂಡಿಯಾ ಇದೀಗ 2ನೇ ಏಕದಿನ ಪಂದ್ಯಕ್ಕೆ ಸಜ್ಜಾಗಿದೆ. ಬೇ ಓವಲ್ನಲ್ಲಿ ನಡೆಯಲಿರು 2ನೇ ಏಕದಿನ ಪಂದ್ಯದ ಬಳಿಕ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿಗೆ ಜಾರಲಿದ್ದಾರೆ. ಹೀಗಾಗಿ 2ನೇ ಪಂದ್ಯ ಟೀಂ ಇಂಡಿಯಾ ಪಾಲಿಗೆ ಮುಖ್ಯವಾಗಿದೆ. ಇಷ್ಟೇ ಅಲ್ಲ ಸರಣಿಯಲ್ಲಿ ಮುನ್ನಡೆ ಸಾಧಿಸಲು ಕೊಹ್ಲಿ ಸೈನ್ಯ ಮಾಸ್ಟರ್ ಪ್ಲಾನ್ ಮಾಡಿದೆ. ಇಲ್ಲಿದೆ ಭಾರತ ತಂಡದ ರಣತಂತ್ರ.
ನ್ಯೂಜಿಲೆಂಡ್ ವಿರುದ್ದದ ಏಕದಿನ ಸರಣಿಯಲ್ಲಿ ಶುಭಾರಂಭ ಮಾಡಿರುವ ಟೀಂ ಇಂಡಿಯಾ ಇದೀಗ 2ನೇ ಏಕದಿನ ಪಂದ್ಯಕ್ಕೆ ಸಜ್ಜಾಗಿದೆ. ಬೇ ಓವಲ್ನಲ್ಲಿ ನಡೆಯಲಿರು 2ನೇ ಏಕದಿನ ಪಂದ್ಯದ ಬಳಿಕ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿಗೆ ಜಾರಲಿದ್ದಾರೆ. ಹೀಗಾಗಿ 2ನೇ ಪಂದ್ಯ ಟೀಂ ಇಂಡಿಯಾ ಪಾಲಿಗೆ ಮುಖ್ಯವಾಗಿದೆ. ಇಷ್ಟೇ ಅಲ್ಲ ಸರಣಿಯಲ್ಲಿ ಮುನ್ನಡೆ ಸಾಧಿಸಲು ಕೊಹ್ಲಿ ಸೈನ್ಯ ಮಾಸ್ಟರ್ ಪ್ಲಾನ್ ಮಾಡಿದೆ. ಇಲ್ಲಿದೆ ಭಾರತ ತಂಡದ ರಣತಂತ್ರ.