ಏಕದಿನ ಸರಣಿಗೆ ಟೀಂ ಇಂಡಿಯಾ ಆಯ್ಕೆ-ಧೋನಿಗೆ ರೆಸ್ಟ್-ಪಂತ್ಗೆ ಸ್ಥಾನ?
ವೆಸ್ಟ್ಇಂಡೀಸ್ ವಿರುದ್ದದ 2ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ನಾಳೆಯಿಂದ ಆರಂಭಗೊಳ್ಳಲಿದೆ. ಇದಕ್ಕೂ ಮುನ್ನ ಏಕದಿನ ಸರಣಿಗೆ ಇಂದು ಟೀಂ ಇಂಡಿಯಾ ಆಯ್ಕೆ ನಡೆಯಲಿದೆ. ಏಷ್ಯಾಕಪ್ ಟೂರ್ನಿಯಂತೆ ತಂಡಕ್ಕೇ ಮೇಜರ್ ಸರ್ಜರಿ ಮಾಡಲು ಬಿಸಿಸಿಐ ಮುಂದಾಗಿದೆ. ಹಿರಿಯರಿಗೆ ರೆಸ್ಟ್ ನೀಡಿ ಯುವ ಕ್ರಿಕೆಟಿಗರಿಗೆ ಅವಕಾಶ ನೀಡೋ ಸಾಧ್ಯತೆ ಹೆಚ್ಚಿದೆ.
ವೆಸ್ಟ್ಇಂಡೀಸ್ ವಿರುದ್ದದ 2ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ನಾಳೆಯಿಂದ ಆರಂಭಗೊಳ್ಳಲಿದೆ. ಇದಕ್ಕೂ ಮುನ್ನ ಏಕದಿನ ಸರಣಿಗೆ ಇಂದು ಟೀಂ ಇಂಡಿಯಾ ಆಯ್ಕೆ ನಡೆಯಲಿದೆ. ಏಷ್ಯಾಕಪ್ ಟೂರ್ನಿಯಂತೆ ತಂಡಕ್ಕೇ ಮೇಜರ್ ಸರ್ಜರಿ ಮಾಡಲು ಬಿಸಿಸಿಐ ಮುಂದಾಗಿದೆ. ಹಿರಿಯರಿಗೆ ರೆಸ್ಟ್ ನೀಡಿ ಯುವ ಕ್ರಿಕೆಟಿಗರಿಗೆ ಅವಕಾಶ ನೀಡೋ ಸಾಧ್ಯತೆ ಹೆಚ್ಚಿದೆ.