ಇಲ್ಲಿ ತಾವು ಉಳಿದುಕೊಂಡಿರುವ ರೆಸಾರ್ಟ್ನ ಸಂದರ್ಶಕರ ಡೈರಿಯಲ್ಲಿ ಪ್ರತಿಕ್ರಿಯೆ ಬರೆದಿರುವ ಕೊಹ್ಲಿ, ‘ಕೇರಳಕ್ಕೆ ಭೇಟಿ ನೀಡುವುದು ಸುರಕ್ಷಿತ. ದೇವರ ನಾಡಿಗೆ ಬಂದಿರುವುದು ನನಗೆ ಖುಷಿ ನೀಡುತ್ತಿದೆ. ಇಲ್ಲಿಗೆ ಆಗಮಿಸುವುದು ಆನಂದಕರ ಅನುಭವ’ ಎಂದು ಬರೆದಿದ್ದಾರೆ.
ತಿರುವನಂತಪುರಂ[ನ.01]: ಪ್ರವಾಹದಿಂದ ನಲುಗಿದ್ದ ಕೇರಳದಲ್ಲಿ ಈಗ ಎಲ್ಲವೂ ಸರಿ ಹೋಗಿದೆ. ಜನರು ಭೇಟಿ ನೀಡಿ, ದೇವರ ನಾಡಿನ ಸೊಬಗನ್ನು ಆನಂದಿಸಬಹುದು ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.
ಇಲ್ಲಿ ತಾವು ಉಳಿದುಕೊಂಡಿರುವ ರೆಸಾರ್ಟ್ನ ಸಂದರ್ಶಕರ ಡೈರಿಯಲ್ಲಿ ಪ್ರತಿಕ್ರಿಯೆ ಬರೆದಿರುವ ಕೊಹ್ಲಿ, ‘ಕೇರಳಕ್ಕೆ ಭೇಟಿ ನೀಡುವುದು ಸುರಕ್ಷಿತ. ದೇವರ ನಾಡಿಗೆ ಬಂದಿರುವುದು ನನಗೆ ಖುಷಿ ನೀಡುತ್ತಿದೆ. ಇಲ್ಲಿಗೆ ಆಗಮಿಸುವುದು ಆನಂದಕರ ಅನುಭವ’ ಎಂದು ಬರೆದಿದ್ದಾರೆ.
Thank you Virat, @imVkohli for the nice words you have shared. We are delighted to know that #Kerala makes you happy every time you are here. Enjoy your stay here & have a great game tomorrow. Wishes!#KeralaTourism #IndiaVsWestIndies pic.twitter.com/MBgpxZXK0u
— Kadakampally (@kadakampalli) October 31, 2018
ಭಾರತ-ವೆಸ್ಟ್ ಇಂಡೀಸ್ ನಡುವಿನ 5ನೇ ಏಕದಿನ ಪಂದ್ಯವಿಂದು ತಿರುವನಂತಪುರಂನಲ್ಲಿ ನಡೆಯಲಿದ್ದು, ವಿರಾಟ್ ಪಡೆ ಈಗಾಗಲೇ 2-1ರ ಮುನ್ನಡೆ ಸಾಧಿಸಿದೆ. ಈ ಪಂದ್ಯವನ್ನು ಜಯಿಸುವುದರೊಂದಿಗೆ ಸರಣಿ ಗೆಲ್ಲುವ ವಿಶ್ವಾಸದಲ್ಲಿದೆ ಟೀಂ ಇಂಡಿಯಾ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Nov 1, 2018, 12:43 PM IST