‘ಧೋನಿ ಇದೀಗ ಮ್ಯಾಚ್ ವಿನ್ನರ್ ಆಗಿ ಉಳಿದಿಲ್ಲ. ಅವರಿಗಿಂತ ಚೆನ್ನಾಗಿ ಆಡಬಲ್ಲ ಆಟಗಾರರು ತಂಡದಿಂದ ಹೊರಗೆ ಅವಕಾಶಕ್ಕಾಗಿ ಕಾಯುತ್ತಿದ್ದಾರೆ ಎಂದಿದ್ದಾರೆ ಅವರನ್ನು ತಂಡಕ್ಕೆ ಸೇರಿಸುವ ಬಗ್ಗೆ ಚಿಂತಿಸಬೇಕಾದ ಕಾಲ ಬಂದಿದೆ. ಈ ಕುರಿತು ಆರೋಗ್ಯಕರ ಚರ್ಚೆ ನಡೆಯಲಿ, ಆಕ್ರೋಶ ವ್ಯಕ್ತಪಡಿಸುವುದು ಬೇಡ’ ಎಂದು ವೆಬ್‌'ಸೈಟ್‌'ವೊಂದಕ್ಕೆ ಬರೆದ ಅಂಕಣವೊಂದರಲ್ಲಿ ಮಾಂಜ್ರೇಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನವದೆಹಲಿ(ನ.23): ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ಘೋಷಿಸಬೇಕೆಂಬ ಒತ್ತಡ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾಜಿ ಕ್ರಿಕೆಟಿಗ, ವೀಕ್ಷಕ ವಿವರಣೆಗಾರ ಸಂಜಯ್ ಮಾಂಜ್ರೇಕರ್ ಸಹ ಧೋನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Add Asianetnews Kannada as a Preferred SourcegooglePreferred

‘ಧೋನಿ ಇದೀಗ ಮ್ಯಾಚ್ ವಿನ್ನರ್ ಆಗಿ ಉಳಿದಿಲ್ಲ. ಅವರಿಗಿಂತ ಚೆನ್ನಾಗಿ ಆಡಬಲ್ಲ ಆಟಗಾರರು ತಂಡದಿಂದ ಹೊರಗೆ ಅವಕಾಶಕ್ಕಾಗಿ ಕಾಯುತ್ತಿದ್ದಾರೆ ಎಂದಿದ್ದಾರೆ ಅವರನ್ನು ತಂಡಕ್ಕೆ ಸೇರಿಸುವ ಬಗ್ಗೆ ಚಿಂತಿಸಬೇಕಾದ ಕಾಲ ಬಂದಿದೆ. ಈ ಕುರಿತು ಆರೋಗ್ಯಕರ ಚರ್ಚೆ ನಡೆಯಲಿ, ಆಕ್ರೋಶ ವ್ಯಕ್ತಪಡಿಸುವುದು ಬೇಡ’ ಎಂದು ವೆಬ್‌'ಸೈಟ್‌'ವೊಂದಕ್ಕೆ ಬರೆದ ಅಂಕಣವೊಂದರಲ್ಲಿ ಮಾಂಜ್ರೇಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಾಂಜ್ರೇಕರ್ ಅವರ ಈ ಹೇಳಿಕೆಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿವೆ. ಧೋನಿ ಸದ್ಯ ಕ್ರಿಕೆಟ್ ಆಡಲು ಸಮರ್ಥರಾಗಿದ್ದಾರೆ. ಮಾಜಿ ಆಟಗಾರ ಮಾಂಜ್ರೇಕರ್ ಅವರಿಂದ ಈ ತರಹದ ಹೇಳಿಕೆಗಳನ್ನು ನಿರೀಕ್ಷಿಸಿರಲಿಲ್ಲ ಎಂದು ಮಾಜಿ ಕ್ರಿಕೆಟಿಗರು ಹೇಳಿದ್ದಾರೆ.