ಬ್ಯಾಡ್ ಟಾಕ್: ಟೀಕೆಗಳಿಂದ ಸುಸ್ತಾದ ರಾಹುಲ್ -ಹಾರ್ದಿಕ್

ಮಹಿಳೆಯರ ಬಗ್ಗೆ ಅಸಭ್ಯ ಹೇಳಿಕೆ ನೀಡಿ ಅಮಾನತಾಗಿರುವ ಟೀಂ ಇಂಡಿಯಾದ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಭೇಷರತ್ ಕ್ಷಮೆ ಕೇಳಿದ್ದಾರೆ. ಆದರೆ ಪ್ರಕರಣ ತಣ್ಣಗಾಗೋ ಲಕ್ಷಣ ಕಾಣುತ್ತಿಲ್ಲ. ಒಂದೆಡೆ ಬಿಸಿಸಿಐ ತನಿಖೆ ನಡೆಸುತ್ತಿದ್ದರೆ, ಇತ್ತ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಪ್ರತಿ ಟೀಕೆಗೆ ಗುರಿಯಾಗುತ್ತಲೇ ಇದ್ದಾರೆ. ಇದೀಗ ಮತ್ತೆ ಟ್ರೋಲ್ ಆಗಿದ್ದಾರೆ.

Share this Video
  • FB
  • Linkdin
  • Whatsapp

ಮಹಿಳೆಯರ ಬಗ್ಗೆ ಅಸಭ್ಯ ಹೇಳಿಕೆ ನೀಡಿ ಅಮಾನತಾಗಿರುವ ಟೀಂ ಇಂಡಿಯಾದ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಭೇಷರತ್ ಕ್ಷಮೆ ಕೇಳಿದ್ದಾರೆ. ಆದರೆ ಪ್ರಕರಣ ತಣ್ಣಗಾಗೋ ಲಕ್ಷಣ ಕಾಣುತ್ತಿಲ್ಲ. ಒಂದೆಡೆ ಬಿಸಿಸಿಐ ತನಿಖೆ ನಡೆಸುತ್ತಿದ್ದರೆ, ಇತ್ತ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಪ್ರತಿ ಟೀಕೆಗೆ ಗುರಿಯಾಗುತ್ತಲೇ ಇದ್ದಾರೆ. ಇದೀಗ ಮತ್ತೆ ಟ್ರೋಲ್ ಆಗಿದ್ದಾರೆ.

Add Asianetnews Kannada as a Preferred SourcegooglePreferred

Related Video