Asianet Suvarna News Asianet Suvarna News

4ನೇ ಟೆಸ್ಟ್ ಗೆಲ್ಬೇಕು ಅಂದ್ರೆ ಈ ಆಟಗಾರನನ್ನು ಹೊರಗಿಡಿ..!

ಭಾರತ-ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಟೀಂ ಇಂಡಿಯಾ ಪಾಲಿಗೆ ಮಹತ್ವದ್ದಾಗಿದ್ದು, ಈ ಪಂದ್ಯವನ್ನು ಗೆದ್ದರೆ ಸರಣಿ ಸಮಬಲ ಸಾಧಿಸಿದಂತಾಗುತ್ತದೆ. ಆದರೆ ಕಳೆದ ಕೆಲ ಪಂದ್ಯಗಳಲ್ಲಿ ನಿರೀಕ್ಷಿತ ಪ್ರದರ್ಶನ ತೋರಲು ವಿಫಲವಾಗುತ್ತಿರುವ ಶಿಖರ್ ಧವನ್ ಅವರನ್ನು ಕೈಬಿಟ್ಟು, ಯುವ ಪ್ರತಿಭೆ ಪೃಥ್ವಿ ಶಾ ಅವರಿಗೆ ಅವಕಾಶ ನೀಡಿ ಎಂಬ ಅಭಿಮಾನಿಗಳ ಕೂಗು ಜೋರಾಗುತ್ತಿದೆ. 

ಬೆಂಗಳೂರು[ಆ.28]: ಭಾರತ-ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಟೀಂ ಇಂಡಿಯಾ ಪಾಲಿಗೆ ಮಹತ್ವದ್ದಾಗಿದ್ದು, ಈ ಪಂದ್ಯವನ್ನು ಗೆದ್ದರೆ ಸರಣಿ ಸಮಬಲ ಸಾಧಿಸಿದಂತಾಗುತ್ತದೆ. ಆದರೆ ಕಳೆದ ಕೆಲ ಪಂದ್ಯಗಳಲ್ಲಿ ನಿರೀಕ್ಷಿತ ಪ್ರದರ್ಶನ ತೋರಲು ವಿಫಲವಾಗುತ್ತಿರುವ ಶಿಖರ್ ಧವನ್ ಅವರನ್ನು ಕೈಬಿಟ್ಟು, ಯುವ ಪ್ರತಿಭೆ ಪೃಥ್ವಿ ಶಾ ಅವರಿಗೆ ಅವಕಾಶ ನೀಡಿ ಎಂಬ ಅಭಿಮಾನಿಗಳ ಕೂಗು ಜೋರಾಗುತ್ತಿದೆ.