ವಿರೇಂದ್ರ ಸೆಹ್ವಾಗ್, ಹರ್ಭಜನ್ ಸಿಂಗ್, ಸುರೇಶ್ ರೈನಾ ಮುಂತಾದ ಕ್ರಿಕೆಟಿಗರು ರಕ್ಷಾ ಬಂಧನ ಹಬ್ಬವನ್ನು ಆಚರಿಸಿಕೊಂಡಿದ್ದು ಹೀಗೆ...
ಬೆಂಗಳೂರು(ಆ.08): ಇಂದು ದೇಶದಾದ್ಯಂತ ಸಡಗರ ಸಂಭ್ರಮದಿಂದ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಗುತ್ತಿದೆ.
ಸಹೋದರ- ಸಹೋದರಿಯರ ಪವಿತ್ರ ಸಂಬಂಧದ ಪ್ರತೀಕವಾಗಿರುವ ರಕ್ಷಾ ಬಂಧನ ಹಬ್ಬವನ್ನು ಟೀಂ ಇಂಡಿಯಾದ ವಿವಿಧ ಕ್ರಿಕೆಟಿಗರು ವಿನೂತನವಾಗಿ ಆಚರಿಸಿಕೊಂಡಿದ್ದಾರೆ. ವಿರೇಂದ್ರ ಸೆಹ್ವಾಗ್, ಹರ್ಭಜನ್ ಸಿಂಗ್, ಸುರೇಶ್ ರೈನಾ ಮುಂತಾದ ಕ್ರಿಕೆಟಿಗರು ರಕ್ಷಾ ಬಂಧನ ಹಬ್ಬವನ್ನು ಆಚರಿಸಿಕೊಂಡಿದ್ದು ಹೀಗೆ...
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
