ಧೋನಿ ಉತ್ತರಾಧಿಕಾರಿ, ಸ್ಫೋಟಕ ಬ್ಯಾಟ್ಸ್‌ಮನ್, ಡೇರಿಂಗ್ ಹಾಗೂ ಆಗ್ರೆಸ್ಸೀವ್ ಕ್ರಿಕೆಟರ್  ಎಂದೇ ಬಿಂಬಿತವಾಗಿರುವ ರಿಷಬ್ ಪಂತ್ ಮಾತ್ರ ಜವಾಬ್ದಾರಿ ನಿರ್ವಹಿಸುತ್ತಿಲ್ಲ. ಸತತ ವೈಫಲ್ಯ ಅನುಭವಿಸುತ್ತಿದ್ದರೂ, ಪಂತ್ ಪಾಠ ಕಲಿಯುತ್ತಿಲ್ಲ. ಇದೀಗ ಅಭಿಮಾನಿಗಳು ಪಂತ್ ಬೇಜವಾಬ್ದಾರಿ ಬ್ಯಾಟಿಂಗ್‌ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟ್ರಿನಿಡಾಡ್(ಆ.12): ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ರಿಷಬ್ ಪಂತ್ 18 ರನ್ ಸಿಡಿಸಿ ಔಟಾದರು. ಈ ಮೂಲಕ ಅತ್ಯುತ್ತಮ ಅವಕಾಶವನ್ನು ಕೈಚೆಲ್ಲಿದರು. ಟೀಂ ಇಂಡಿಯಾದಲ್ಲಿ ಸತತ ಅವಕಾಶ ಪಡೆಯುತ್ತಿರುವ ಪಂತ್, ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ವಿಫಲರಾಗುತ್ತಿದ್ದಾರೆ. ಟೀಂ ಮ್ಯಾನೇಜ್ಮೆಂಟ್ ಕೂಡ ಪಂತ್‌ ಬೆಂಬಲಕ್ಕೆ ನಿಂತಿರುವುದು ಇದೀಗ ಅಭಿಮಾನಿಗಳ ಸಿಟ್ಟಿಗೆ ಕಾರಣವಾಗಿದೆ. ಟ್ವಿಟರ್ ಮೂಲಕ ಫ್ಯಾನ್ಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Add Asianetnews Kannada as a Preferred SourcegooglePreferred

Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…