ಪರ್ತ್ ಟೆಸ್ಟ್ ಪಂದ್ಯಕ್ಕೆ ನಾಲ್ವರು ವೇಗಿಗಳನ್ನ ಆಯ್ಕೆ ಮಾಡಿ, ಸ್ಪಿನ್ನರ್ ರವೀಂದ್ರ ಜಡೇಜಾ ಕಣಕ್ಕಿಳಿಸಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ದಿಗ್ಗಜ ಕ್ರಿಕೆಟಿಗರು ಕೊಹ್ಲಿ ನಿರ್ಧಾರವನ್ನ ಪ್ರಶ್ನಿಸಿದ್ದರೆ, ಟ್ವಿಟರಿಗರು ಅಸಮಧಾನ ವ್ಯಕ್ತಪಡಿಸಿದ್ದಾರೆ. 

ಪರ್ತ್(ಡಿ.12): ಆಸ್ಟ್ರೇಲಿಯಾ ವಿರುದ್ದದ 2ನೇ ಟೆಸ್ಟ್ ಪಂದ್ಯದ ಮೊದಲ ದಿನ ಆಸ್ಟ್ರೇಲಿಯಾ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದೆ. ಆಸಿಸ್ ಉತ್ತಮ ಪ್ರದರ್ಶನಕ್ಕೆ ಟೀಂ ಇಂಡಿಯಾ ತಂಡದ ಆಯ್ಕೆಯಲ್ಲಿನ ತಪ್ಪುಗಳೇ ಕಾರಣ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ಓದಿ: ತಂದೆಯಾಗುತ್ತಿದ್ದಾರಾ ಯುವರಾಜ್ ಸಿಂಗ್ - ಪತ್ನಿ ಹಜೆಲ್ ಹೇಳಿದ್ದೇನು?

ಪರ್ತ್ ಟೆಸ್ಟ್ ಪಂದ್ಯಕ್ಕೆ ಪ್ರಮುಖ ಸ್ಪಿನ್ನರ್‌ಗಳನ್ನ ಆಯ್ಕೆಮಾಡದೇ ನಾಲ್ವರು ವೇಗಿಗಳನ್ನ ಆಯ್ಕೆ ಮಾಡಲಾಗಿದೆ. ಪರ್ತ್‌ನ ಸ್ಪೀಡ್ ಹಾಗೂ ಬೌನ್ಸಿ ಪಿಚ್‌ಗಾಗಿ ಈ ಆಯ್ಕೆ ಮಾಡಲಾಗಿದೆ. ಆದರೆ ವೇಗಿಗಳು ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಪಾರ್ಟ್ ಟೈಮ್ ಸ್ಪಿನ್ನರ್ ಹನುಮಾ ವಿಹಾರಿ 2 ವಿಕೆಟ್ ಕಬಳಿಸಿದ್ದಾರೆ. ಇದು ಟ್ವಿಟರಿಗರನ್ನ ಕೆರಳಿಸಿದೆ. ರವೀಂದ್ರ ಜಡೇಜಾಗೆ ಸ್ಥಾನ ನೀಡಬೇಕಿತ್ತು ಅನ್ನೋ ಕೂಗು ಕೇಳಿಬಂದಿದೆ.

ಇದನ್ನೂ ಓದಿ: ಮೋದಿಗೆ ಸಿಕ್ತು ವಿಶೇಷ ಜೆರ್ಸಿ ಗಿಫ್ಟ್

Scroll to load tweet…

Scroll to load tweet…

Scroll to load tweet…

Scroll to load tweet…

Scroll to load tweet…

Scroll to load tweet…

Scroll to load tweet…

Scroll to load tweet…

Scroll to load tweet…

Scroll to load tweet…