ವೆಸ್ಟ್ಇಂಡೀಸ್ ವಿರುದ್ಧದ 2ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಮಯಾಂಕ್ ಅಗರ್ವಾಲ್ ಕೈಬಿಟ್ಟಿರೋದಕ್ಕೆ ಟ್ವಿಟರಿಗರು ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ವಿಟರಿಗರ ಆಕ್ರೋಶದ ವಿವರ ಇಲ್ಲಿದೆ.

ಹೈದರಾಬಾದ್(ಅ.11): ಭಾರತ ಹಾಗೂ ವೆಸ್ಟ್ಇಂಡೀಸ್ ವಿರುದ್ಧದ 2ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ನಾಳೆಯಿಂದ ಆರಂಭಗೊಳ್ಳಲಿದೆ. ಈಗಾಗಲೇ ಭಾರತ 1-0 ಅಂತರ ಮುನ್ನಡೆ ಕಾಯ್ದುಕೊಂಡಿದೆ. ಇದೀಗ ನಾಳಿನ ಪಂದ್ಯಕ್ಕೆ 12 ಸದಸ್ಯರ ತಂಡವನ್ನ ಟೀಂ ಇಂಡಿಯಾ ಪ್ರಕಟಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ಓದಿ: ಕನ್ನಡಿಗ ಮಯಾಂಕ್ ಅಗರ್ವಾಲ್ ಕೈಬಿಟ್ಟಿರೋದಕ್ಕೆ ಟ್ವಿಟರಿಗರ ಆಕ್ರೋಶ!

ಈಗಾಗಲೇ ಸರಣಿಯಲ್ಲಿ ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ 2ನೇ ಪಂದ್ಯದಲ್ಲೂ ಯುವ ಆಟಗಾರರಿಗೆ ಅವಕಾಶ ನೀಡಿಲ್ಲ. ಅದರಲ್ಲೂ ಕನ್ನಡಿಗ ಮಯಾಂಕ್ ಅಗರ್ವಾಲ್‌ಗೆ ಸ್ಥಾನ ನೀಡಿಲ್ಲ. ಇದು ಮತ್ತೆ ಟ್ವಿಟರಿಗರ ಆಕ್ರೋಶಕ್ಕೆ ಕಾರಣವಾಗಿದೆ.

Scroll to load tweet…

Scroll to load tweet…

Scroll to load tweet…

Scroll to load tweet…

Scroll to load tweet…

Scroll to load tweet…

Scroll to load tweet…

Scroll to load tweet…

Scroll to load tweet…

Scroll to load tweet…

Scroll to load tweet…

Scroll to load tweet…