Asianet Suvarna News Asianet Suvarna News

ವಿವಿಧ ಹುದ್ದೆಗಳಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಅರ್ಜಿ ಆಹ್ವಾನ

ಪರಿಸರ ಕ್ಷೇತ್ರದಲ್ಲಿ ಅನುಭವವಿದ್ದು ಪರಿಸರದ ಉಳಿಸುವಿಕೆಗೆ ಸಂಬಂಧಿಸಿದಂತೆ ಕೆಲಸ ನಿರ್ವಹಿಸಲು ನಿಮಗೆ ಆಸಕ್ತಿ ಇದೆಯೆ? ಹಾಗಿದ್ದರೆ ಇದೊಂದು ನಿಮಗೆ ಸುವರ್ಣಾವಕಾಶ. ಇಂದೇ ಅರ್ಜಿ ಸಲ್ಲಿಸಿ. ಹೆಚ್ಚಿನ ವಿವರಗಳಿಗಾಗಿ ಮುಂದೆ ಓದಿ..

Karnataka rural development and panchayat raj department jobs 2019
Author
Bengaluru, First Published Jun 7, 2019, 3:09 PM IST

ಬೆಂಗಳೂರು, (ಜೂನ್.07):  ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

 ಉದ್ಯೋಗಗಳ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ಬಗ್ಗೆ  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  ಫೇಸ್‌ ಬುಕ್ ಖಾತೆಯಲ್ಲಿ ಈ ಕುರಿತು ಗುರುವಾರ ಪ್ರಕಟಣೆ ನೀಡಿದೆ.  ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಜೂನ್ 14 ಕೊನೆಯ ದಿನವಾಗಿದೆ.

ಯಾವ-ಯಾವ ಹುದ್ದೆಗಳು?
 * ಅರಣ್ಯೀಕರಣ ಸಮಾಲೋಚಕರು 
* ಜಲಾನಯನ ಸಮಾಲೋಚಕರು
 * ಸಮುದಾಯ ಸಮನ್ವಯಕಾರರು 
* ಸಿಎಸ್ಆರ್‌ ಮತ್ತು ಔಟ್ ರಿಚ್ ಸಮಾಲೋಚಕರು
 * ಐಟಿ ಸಮಾಲೋಚಕರು

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಕಚೇರಿಯ ವೆಬ್ ಸೈಟ್‌ ನಲ್ಲಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

Follow Us:
Download App:
  • android
  • ios