MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • 'ಕಾಯಕಯೋಗಿ'ಯ 15 ನುಡಿಮುತ್ತುಗಳು: ಪಾಲಿಸಿದರೆ ಕೈಲಾಸವೇ ನಮ್ಮದು

'ಕಾಯಕಯೋಗಿ'ಯ 15 ನುಡಿಮುತ್ತುಗಳು: ಪಾಲಿಸಿದರೆ ಕೈಲಾಸವೇ ನಮ್ಮದು

ತ್ರಿವಿಧ ದಾಸೋಹಿ, ಬಸವಣ್ಣನವರ ತತ್ವ 'ಕಾಯಕವೇ ಕೈಲಾಸ'ವನ್ನು ಚಾಚೂ ತಪ್ಪದೇ ಪಾಲಿಸಿದ ಶತಾಯುಷಿ, ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರ ಜೀವನ ಇತರರಿಗೆ ಸ್ಪೂರ್ತಿ ನೀಡುವಂತಹುದ್ದು. ಅತ್ಯಂತ ಸರಳ ಹಾಗೂ ಸಾರ್ಥಕ ಜೀವನ ನಡೆಸಿ ಹಲವರಿಗೆ ಭವಿಷ್ಯ ಕಲ್ಪಿಸಿದ ನಡೆದಾಡುವ ದೇವರ ಕೆಲ ನುಡಿ ಮುತ್ತುಗಳು. 'ಜನ ಸೇವೆಯೇ ಜನಾರ್ಧನ ಸೇವೆ' ಎಂದು ನಿಸ್ವಾರ್ಥ ಬದುಕು ಬಾಳಿದ ಶ್ರೀಗಳ ಈ ನುಡಿಮುತ್ತುಗಳು ಎಲ್ಲರಿಗೂ ದಾರಿದೀಪ...

1 Min read
Precilla olivia
Published : Aug 08 2019, 02:36 PM IST| Updated : Apr 01 2021, 01:21 PM IST
Share this Photo Gallery
  • FB
  • TW
  • Linkdin
  • Whatsapp
115
 ಮಾತು ಮಿತವಾಗಿರಬೇಕು, ಹಿತವಾಗಿರಬೇಕು, ಪ್ರೀತಿಯಿಂದಿರಬೇಕು, ಸರಳವಾಗಿರಬೇಕು, ಮಧುರವಾಗಿರಬೇಕು, ಮೃದುವಾಗಿರಬೇಕು, ತಪಸ್ಸಿನಂತಿರಬೇಕು.

- ಮಾತು ಮಿತವಾಗಿರಬೇಕು, ಹಿತವಾಗಿರಬೇಕು, ಪ್ರೀತಿಯಿಂದಿರಬೇಕು, ಸರಳವಾಗಿರಬೇಕು, ಮಧುರವಾಗಿರಬೇಕು, ಮೃದುವಾಗಿರಬೇಕು, ತಪಸ್ಸಿನಂತಿರಬೇಕು.

- ಮಾತು ಮಿತವಾಗಿರಬೇಕು, ಹಿತವಾಗಿರಬೇಕು, ಪ್ರೀತಿಯಿಂದಿರಬೇಕು, ಸರಳವಾಗಿರಬೇಕು, ಮಧುರವಾಗಿರಬೇಕು, ಮೃದುವಾಗಿರಬೇಕು, ತಪಸ್ಸಿನಂತಿರಬೇಕು.
215
ಮಾನವ ಪ್ರಜ್ಞೆ ಜಾಗೃತವಾಗದ ಹೊರತು ಇಂದಿನ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ.

ಮಾನವ ಪ್ರಜ್ಞೆ ಜಾಗೃತವಾಗದ ಹೊರತು ಇಂದಿನ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ.

ಮಾನವ ಪ್ರಜ್ಞೆ ಜಾಗೃತವಾಗದ ಹೊರತು ಇಂದಿನ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ.
315
ಸಹಜ ಪ್ರೀತಿ ಕಲ್ಲನ್ನೂ ಕರಗಿಸುತ್ತದೆ; ಕಟುಕನನ್ನು ಕರುಣಾಮಯಿಯನ್ನಾಗಿಸುತ್ತದೆ.

ಸಹಜ ಪ್ರೀತಿ ಕಲ್ಲನ್ನೂ ಕರಗಿಸುತ್ತದೆ; ಕಟುಕನನ್ನು ಕರುಣಾಮಯಿಯನ್ನಾಗಿಸುತ್ತದೆ.

ಸಹಜ ಪ್ರೀತಿ ಕಲ್ಲನ್ನೂ ಕರಗಿಸುತ್ತದೆ; ಕಟುಕನನ್ನು ಕರುಣಾಮಯಿಯನ್ನಾಗಿಸುತ್ತದೆ.
415
ಕ್ರಮಬದ್ಧ ಜೀವನ ಪ್ರಗತಿಯ ಮೂಲ, ಅಕ್ರಮ ಜೀವನ ವಿನಾಶಕ್ಕೆ ಹಾದಿ.

ಕ್ರಮಬದ್ಧ ಜೀವನ ಪ್ರಗತಿಯ ಮೂಲ, ಅಕ್ರಮ ಜೀವನ ವಿನಾಶಕ್ಕೆ ಹಾದಿ.

ಕ್ರಮಬದ್ಧ ಜೀವನ ಪ್ರಗತಿಯ ಮೂಲ, ಅಕ್ರಮ ಜೀವನ ವಿನಾಶಕ್ಕೆ ಹಾದಿ.
515
‘ಸೇವೆ’ ಪ್ರಚಾರದ ಸರಕಲ್ಲ; ಅದು ಗುಪ್ತಶಕ್ತಿ; ವ್ಯಕ್ತಿಯನ್ನು ಆರೋಗ್ಯವಂತನನ್ನಾಗಿಡುವ ಸಂಜೀವಿನಿ.

‘ಸೇವೆ’ ಪ್ರಚಾರದ ಸರಕಲ್ಲ; ಅದು ಗುಪ್ತಶಕ್ತಿ; ವ್ಯಕ್ತಿಯನ್ನು ಆರೋಗ್ಯವಂತನನ್ನಾಗಿಡುವ ಸಂಜೀವಿನಿ.

‘ಸೇವೆ’ ಪ್ರಚಾರದ ಸರಕಲ್ಲ; ಅದು ಗುಪ್ತಶಕ್ತಿ; ವ್ಯಕ್ತಿಯನ್ನು ಆರೋಗ್ಯವಂತನನ್ನಾಗಿಡುವ ಸಂಜೀವಿನಿ.
615
ಸ್ತ್ರೀಯರು ಸಂಸ್ಕಾರವಂತರಾಗಿ, ಸಮಾಜದ ಕಣ್ಣಾದರೆ ಧರ್ಮ ತತ್ವಗಳು ಉಳಿಯುತ್ತದೆ.

ಸ್ತ್ರೀಯರು ಸಂಸ್ಕಾರವಂತರಾಗಿ, ಸಮಾಜದ ಕಣ್ಣಾದರೆ ಧರ್ಮ ತತ್ವಗಳು ಉಳಿಯುತ್ತದೆ.

ಸ್ತ್ರೀಯರು ಸಂಸ್ಕಾರವಂತರಾಗಿ, ಸಮಾಜದ ಕಣ್ಣಾದರೆ ಧರ್ಮ ತತ್ವಗಳು ಉಳಿಯುತ್ತದೆ.
715
ಕರ್ತನೆಂಬ ಅಹಂಕಾರ ಬಿಡು. ಕಿಂಕರನೆಂಬ ಭಾವ ಬೆಳೆಸಿಕೋ.

ಕರ್ತನೆಂಬ ಅಹಂಕಾರ ಬಿಡು. ಕಿಂಕರನೆಂಬ ಭಾವ ಬೆಳೆಸಿಕೋ.

ಕರ್ತನೆಂಬ ಅಹಂಕಾರ ಬಿಡು. ಕಿಂಕರನೆಂಬ ಭಾವ ಬೆಳೆಸಿಕೋ.
815
ದೃಷ್ಟಿ ಪವಿತ್ರವಾಗಿರಲಿ, ಭಾವ ಶುದ್ಧವಾಗಿರಲಿ, ಬದುಕು ಭಕ್ತಿಯಿಂದೊಡಗೂಡಿರಲಿ.

ದೃಷ್ಟಿ ಪವಿತ್ರವಾಗಿರಲಿ, ಭಾವ ಶುದ್ಧವಾಗಿರಲಿ, ಬದುಕು ಭಕ್ತಿಯಿಂದೊಡಗೂಡಿರಲಿ.

ದೃಷ್ಟಿ ಪವಿತ್ರವಾಗಿರಲಿ, ಭಾವ ಶುದ್ಧವಾಗಿರಲಿ, ಬದುಕು ಭಕ್ತಿಯಿಂದೊಡಗೂಡಿರಲಿ.
915
ಸಮಾಜ ಪರಿಶುದ್ಧವಾಗಬೇಕೆಂದರೆ ಜನನಾಯಕರು ನೀತಿವಂತರಾಬೇಕು.

ಸಮಾಜ ಪರಿಶುದ್ಧವಾಗಬೇಕೆಂದರೆ ಜನನಾಯಕರು ನೀತಿವಂತರಾಬೇಕು.

ಸಮಾಜ ಪರಿಶುದ್ಧವಾಗಬೇಕೆಂದರೆ ಜನನಾಯಕರು ನೀತಿವಂತರಾಬೇಕು.
1015
ನಮ್ಮ ಪೂರ್ವಿಕರಿಗೆ ಮಾನವೀಯತೆಯೇ ಜೀವನವಾಗಿತ್ತು. ತಮಗಾಗಿ ದುಡಿದ ಎತ್ತು, ಹೋರಿ, ಹಸುಗಳು ಸತ್ತಾಗ ಸಮಾಧಿ ಮಾಡುತ್ತಿದ್ದರೇ ಹೊರತು, ಕಟುಕರಿಗೆ ಮಾರುತ್ತಿರಲಿಲ್ಲ.

ನಮ್ಮ ಪೂರ್ವಿಕರಿಗೆ ಮಾನವೀಯತೆಯೇ ಜೀವನವಾಗಿತ್ತು. ತಮಗಾಗಿ ದುಡಿದ ಎತ್ತು, ಹೋರಿ, ಹಸುಗಳು ಸತ್ತಾಗ ಸಮಾಧಿ ಮಾಡುತ್ತಿದ್ದರೇ ಹೊರತು, ಕಟುಕರಿಗೆ ಮಾರುತ್ತಿರಲಿಲ್ಲ.

ನಮ್ಮ ಪೂರ್ವಿಕರಿಗೆ ಮಾನವೀಯತೆಯೇ ಜೀವನವಾಗಿತ್ತು. ತಮಗಾಗಿ ದುಡಿದ ಎತ್ತು, ಹೋರಿ, ಹಸುಗಳು ಸತ್ತಾಗ ಸಮಾಧಿ ಮಾಡುತ್ತಿದ್ದರೇ ಹೊರತು, ಕಟುಕರಿಗೆ ಮಾರುತ್ತಿರಲಿಲ್ಲ.
1115
ಶಿಕ್ಷಣ ವ್ಯಾಪಾರವಲ್ಲ, ಅದು ದಾಸೋಹದ ರೀತಿಯಲ್ಲಿ ಪಸರಿಸಬೇಕು. ಉತ್ತಮ ಸಮಾಜಕ್ಕಾಗಿ ಜ್ಞಾನದ ಬೀಜ ಬಿತ್ತಬೇಕು. ಬೆವರು ಸುರಿಸದೇ, ಯಾವುದಾದರೂ ಒಂದು ರೀತಿಯ ಕಾಯಕ ಮಾಡದೆ ಫಲ ಅನುಭವಿಸಲು ಯಾರಿಗೂ ಹಕ್ಕಿಲ್ಲ.

ಶಿಕ್ಷಣ ವ್ಯಾಪಾರವಲ್ಲ, ಅದು ದಾಸೋಹದ ರೀತಿಯಲ್ಲಿ ಪಸರಿಸಬೇಕು. ಉತ್ತಮ ಸಮಾಜಕ್ಕಾಗಿ ಜ್ಞಾನದ ಬೀಜ ಬಿತ್ತಬೇಕು. ಬೆವರು ಸುರಿಸದೇ, ಯಾವುದಾದರೂ ಒಂದು ರೀತಿಯ ಕಾಯಕ ಮಾಡದೆ ಫಲ ಅನುಭವಿಸಲು ಯಾರಿಗೂ ಹಕ್ಕಿಲ್ಲ.

ಶಿಕ್ಷಣ ವ್ಯಾಪಾರವಲ್ಲ, ಅದು ದಾಸೋಹದ ರೀತಿಯಲ್ಲಿ ಪಸರಿಸಬೇಕು. ಉತ್ತಮ ಸಮಾಜಕ್ಕಾಗಿ ಜ್ಞಾನದ ಬೀಜ ಬಿತ್ತಬೇಕು. ಬೆವರು ಸುರಿಸದೇ, ಯಾವುದಾದರೂ ಒಂದು ರೀತಿಯ ಕಾಯಕ ಮಾಡದೆ ಫಲ ಅನುಭವಿಸಲು ಯಾರಿಗೂ ಹಕ್ಕಿಲ್ಲ.
1215
ಪವಿತ್ರವಾದ ಮನಸ್ಸನ್ನು ಜೋಪಾನ ಮಾಡಬೇಕು.

ಪವಿತ್ರವಾದ ಮನಸ್ಸನ್ನು ಜೋಪಾನ ಮಾಡಬೇಕು.

ಪವಿತ್ರವಾದ ಮನಸ್ಸನ್ನು ಜೋಪಾನ ಮಾಡಬೇಕು.
1315
ಮದುವೆ ಸಮಾರಂಭಗಳು ಸರಳವಾಗಿರಬೇಕು. ಪ್ರೀತಿ ಪ್ರೇಮಗಳ ಆತ್ಮೀಯ ಮಂಗಳ ಕಾರ್ಯಕ್ರಮಗಳಾಗಬೇಕು. ಉಭಯ ಕುಟುಂಬಗಳ ಬೆಳಕಿನ ಹಬ್ಬವಾಗಬೇಕು.

ಮದುವೆ ಸಮಾರಂಭಗಳು ಸರಳವಾಗಿರಬೇಕು. ಪ್ರೀತಿ ಪ್ರೇಮಗಳ ಆತ್ಮೀಯ ಮಂಗಳ ಕಾರ್ಯಕ್ರಮಗಳಾಗಬೇಕು. ಉಭಯ ಕುಟುಂಬಗಳ ಬೆಳಕಿನ ಹಬ್ಬವಾಗಬೇಕು.

ಮದುವೆ ಸಮಾರಂಭಗಳು ಸರಳವಾಗಿರಬೇಕು. ಪ್ರೀತಿ ಪ್ರೇಮಗಳ ಆತ್ಮೀಯ ಮಂಗಳ ಕಾರ್ಯಕ್ರಮಗಳಾಗಬೇಕು. ಉಭಯ ಕುಟುಂಬಗಳ ಬೆಳಕಿನ ಹಬ್ಬವಾಗಬೇಕು.
1415
ದುಡಿಮೆ ಸತ್ಯಶುದ್ಧವಾಗಿದ್ದು, ಪರರಿಗೆ ಉಪಕಾರವಾಗುವಂತಿರಬೇಕು.

ದುಡಿಮೆ ಸತ್ಯಶುದ್ಧವಾಗಿದ್ದು, ಪರರಿಗೆ ಉಪಕಾರವಾಗುವಂತಿರಬೇಕು.

ದುಡಿಮೆ ಸತ್ಯಶುದ್ಧವಾಗಿದ್ದು, ಪರರಿಗೆ ಉಪಕಾರವಾಗುವಂತಿರಬೇಕು.
1515
ಗ್ರಂಥದಲ್ಲಿ, ಗುಡಿಯಲ್ಲಿ ಧರ್ಮವಿಲ್ಲ. ಬದುಕಿನಲ್ಲಿದೆ, ಹೃದಯವಂತಿಕೆಯಲ್ಲಿದೆ.

ಗ್ರಂಥದಲ್ಲಿ, ಗುಡಿಯಲ್ಲಿ ಧರ್ಮವಿಲ್ಲ. ಬದುಕಿನಲ್ಲಿದೆ, ಹೃದಯವಂತಿಕೆಯಲ್ಲಿದೆ.

ಗ್ರಂಥದಲ್ಲಿ, ಗುಡಿಯಲ್ಲಿ ಧರ್ಮವಿಲ್ಲ. ಬದುಕಿನಲ್ಲಿದೆ, ಹೃದಯವಂತಿಕೆಯಲ್ಲಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

PO
Precilla olivia

Latest Videos
Recommended Stories
Recommended image1
ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
Recommended image2
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌
Recommended image3
ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved