Asianet Suvarna News Asianet Suvarna News

ಪ್ರಶ್ನೆ: ಎಲೆಕ್ಷನ್ ಬಜೆಟ್ಟಾ? ಉತ್ತರ: ನಾವೇನೂ ಸನ್ಯಾಸಿಗಳಲ್ಲ!

ಕೇಂದ್ರ ಸಚಿವ ಪಿಯೂಷ್ ಗೋಯಲ್ ಶುಕ್ರವಾರ ಮಂಡಿಸಿದ ಮಧ್ಯಂತರ ಬಜೆಟನ್ನು ಬಿಜೆಪಿ ರಾಜ್ಯಾಧ್ಯಕ್ಷ ‘ಚಾರಿತ್ರಿಕ’ವೆಂದು ಬಣ್ಣಿಸಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು  ಮಂಡಿಸಿದ ಬಜೆಟ್ ಇದಾ? ಎಂದು ಕೇಳಿದ್ದಕ್ಕೆ ಯಡಿಯೂರಪ್ಪ ಹೇಳಿದ್ದಿಷ್ಟು... 

ಕೇಂದ್ರ ಸಚಿವ ಪಿಯೂಷ್ ಗೋಯಲ್ ಶುಕ್ರವಾರ ಮಂಡಿಸಿದ ಮಧ್ಯಂತರ ಬಜೆಟನ್ನು ಬಿಜೆಪಿ ರಾಜ್ಯಾಧ್ಯಕ್ಷ ‘ಚಾರಿತ್ರಿಕ’ವೆಂದು ಬಣ್ಣಿಸಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು  ಮಂಡಿಸಿದ ಬಜೆಟ್ ಇದಾ? ಎಂದು ಕೇಳಿದ್ದಕ್ಕೆ ಯಡಿಯೂರಪ್ಪ ಹೇಳಿದ್ದಿಷ್ಟು...