Asianet Suvarna News Asianet Suvarna News

ನೂತನ ಸಂಸದ ಡಾ ಕೆ ಸುಧಾಕರ್‌ಗೆ ಅಭಿನಂದನಾ ಸಮಾರಂಭ: ಎಣ್ಣೆ ಬಾಡೂಟಕ್ಕೆ ಮುಗಿಬಿದ್ದ ಜನರು!

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಗೆದ್ದು ನೂತನ ಸಂಸದರಾಗಿ ಆಯ್ಕೆಯಾಗಿರುವ ಡಾ.ಕೆ ಸುಧಾಕರ್‌ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಎಣ್ಣೆ ಬಾಡೂಟಕ್ಕೆ ಜನರು ಮುಗಿಬಿದ್ದ ಘಟನೆ ನಡೆಯಿತು.

chikkaballapur mp dr k sudhakar felicitation programme at nelamangala rav
Author
First Published Jul 7, 2024, 4:39 PM IST | Last Updated Jul 7, 2024, 4:39 PM IST

ನೆಲಮಂಗಲ(ಜು.7): ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಗೆದ್ದು ನೂತನ ಸಂಸದರಾಗಿ ಆಯ್ಕೆಯಾಗಿರುವ ಡಾ.ಕೆ ಸುಧಾಕರ್‌ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಎಣ್ಣೆ ಬಾಡೂಟಕ್ಕೆ ಜನರು ಮುಗಿಬಿದ್ದ ಘಟನೆ ನಡೆಯಿತು.

ನೆಲಮಂಗಲದ ಹೊರವಲಯದಲ್ಲಿ ಆಯೋಜನೆಗೊಂಡಿದ್ದ ಅಭಿನಂದನಾ ಸಮಾವೇಶ. ಸಮಾವೇಶಕ್ಕೆ ಬಂದಿದ್ದ ಕಾರ್ಯಕರ್ತರು, ಬೆಂಬಲಿಗರಿಗೆ ಭರ್ಜರಿ ಬಾಡೂಟ ಮಾಡಿಸಲಾಗಿತ್ತು. ನೆಲಮಂಗಲ ಅಲ್ಲದೇ ಚಿಕ್ಕಬಳ್ಳಾಪುರ ಬೇರೆ ಬೇರೆ ಕಡೆಯಿಂದ ಬೈಕ್‌ಗಳಲ್ಲಿ ಸಮಾವೇಶಕ್ಕೆ ಬಂದಿದ್ದ ಸಾವಿರಾು ಬೆಂಬಲಿಗರು.  ಕಾರ್ಯಕ್ರಮ ನಡೆಯುವಾಗಲೇ ಬಾಡೂಟಕ್ಕೆ ಮುಗಿಬಿದ್ದ ಜನರು. ಬಾಡೂಟಕ್ಕೆ ನೂಕುನುಗ್ಗಲು. ಕೆಲವು ಎಣ್ಣೆಗೂ ಮುಗಿಬಿದ್ದರು. ಈ ವೇಳೆ ನೂಕಾಟ ತಳ್ಳಾಟ ನಡೆಯಿತು. ಜನರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. 

ಸರ್ಕಾರದಿಂದ ಹಾಲು ಖರೀದಿ ದರ ಕಡಿತ: ಸಂಸದ ಸುಧಾಕರ್‌ ವಿರೋಧ

Latest Videos
Follow Us:
Download App:
  • android
  • ios