ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಸಿಎಂ ಸೇರಿದಂತೆ ಬಹುತೇಕ ಶಾಸಕರು ಬೆಳಗಾವಿಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಹೀಗಿರುವಾಗ ಜಾಗಿಂಗ್‌ ಮುಗಿಸಿ ಬಂದ ಹೊರಟ ಸಿಎಂ ಮರಳಿದಾಗ ಭದ್ರತೆಗಾಗಿ ನಿಯೋಜಿಸಿದ್ದ ನಾಯಿಗೆ ಶೇಕ್ ಹ್ಯಾಂಡ್‌ ನೀಡಿರುವ ಪೋಟೋ ಎಲ್ಲೆಡೆ ವೈರಲ್ ಆಗಿದೆ.

ಬೆಳಗಾವಿ[ಡಿ.12]: ವಿಧಾನಮಂಡಲ ಅಧಿವೆಶನ ಹಿನ್ನೆಲೆಯಲ್ಲಿ ಬೆಲಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ವಾಸ್ತವ್ಯ ಮಾಡಿರುವ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರು ಮಂಗಳವಾರ ಬೆಳಗ್ಗೆ ವಾಯು ವಿಹಾರ ಮುಗಿಸಿದ ಬಳಿಕ ಭದ್ರತೆಗಾಗಿ ನಿಯೋಜಿಸಿರುವ ಶ್ವಾನವೊಂದಕ್ಕೆ ಹಸ್ತಲಾಘವ ಮಾಡಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸದನದಲ್ಲಿ ಮದ್ಯಪಾನ ನಿಷೇಧ ಪ್ರಶ್ನೆಗೆ ಎದ್ದಿತು ನಗೆಯ ಬುಗ್ಗೆ !

ಇದಕ್ಕೂ ಮೊದಲು ವಾಯುವಿಹಾರ ನಡೆಸುತ್ತಿದ್ದ ಸಂದರ್ಭದಲ್ಲಿ ಸೆಲ್ಫೀ ತೆಗೆಸಿಕೊಳ್ಳಲು ಬಂದಿದ್ದ ವಿದ್ಯಾರ್ಥಿಗಳೊಂದಿಗೆ ಫೋಟೋಗೆ ಫೋಸ್ ಕೊಟ್ಟ ವಿಡಿಯೋ ಕೂಡಾ ವೈರಲ್ ಆಗಿದೆ.