ಮಕ್ಕಳಿಗೂ ಕೊರೋನಾ ಲಸಿಕೆ ನೀಡುವ ಬಗ್ಗೆ ಈಗಾಗಲೇ ಟ್ರಯಲ್ಸ್‌ ನಡೆಯುತ್ತಿದೆ. ಇನ್ನು ಈ ಬಗ್ಗೆ ರಾಜ್ಯ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯಿಸಿದ್ದ ಹೀಗೆ.....

ಬೆಂಗಳೂರು, (ಮೇ.30): ರಾಜ್ಯದಲ್ಲಿ ಕೊರೋನಾ ಅಟ್ಟಹಾಸದಿಂದ ಮರಣ ಮೃದಂಗ ಮುಂದುವರೆದಿದೆ. ಇನ್ನು ಈ ಎರಡನೇ ಅಲೆ ಹಾಗೂ ಮುಂದೆ ಮೂರನೇ ಕೊರೋನಾ ಅಲೆ ಹೆಚ್ಚಾಗಿ ಮಕ್ಕಳೇ ಟಾರ್ಗೆಟ್ ಎಂದು ವೈದ್ಯರು ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

2ನೇ ಅಲೆಯಲ್ಲಿಯೇ ಮಕ್ಕಳು, ಯುವಕರಿಗೆ ಹೆಚ್ಚು ಸೋಂಕು..!

ಇದರಿಂದ ಮಕ್ಕಳಿಗೂ ಕೊರೋನಾ ಲಸಿಕೆ ನೀಡುವ ಬಗ್ಗೆ ಈಗಾಗಲೇ ಟ್ರಯಲ್ಸ್‌ ನಡೆಯುತ್ತಿದೆ. ಇನ್ನು ಈ ಬಗ್ಗೆ ರಾಜ್ಯ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯಿಸಿದ್ದ ಹೀಗೆ.....
"