Asianet Suvarna News Asianet Suvarna News

ಶ್ರೀಗಳ ಜತೆಗಿನ ಫೋಟೋ ಹಾಕಿ ಕಂಬನಿ ಮಿಡಿದ ಮೋದಿ

ಕರ್ನಾಟಕದ ರತ್ನ ಸಿದ್ದಗಂಗಾ ಶ್ರೀ ಅಗಲಿಕೆಗೆ  ಗಣ್ಯರು ಕಂಬನಿ ಮಿಡಿದಿದ್ದಾರೆ. ಯಾರೆಲ್ಲ ಹೇಗೆ ನಡೆದಾಡುವ ದೇವರನ್ನು ಸ್ಮರಿಸಿಕೊಂಡಿದ್ದಾರೆ ನೋಡಿ.
 

Condolences Pour For Death of Tumkur Siddaganga sri Shivakumara Swamy
Author
Bengaluru, First Published Jan 21, 2019, 2:50 PM IST

ಬೆಂಗಳೂರು, (ಜ. 21): ನಡೆದಾಡುವ ದೇವರು, ಶತಾಯುಷಿ, ತ್ರಿವಿಧ ದಾಸೋಹಿ, ಕರ್ನಾಟಕದ ರತ್ನ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳು ಇಂದು (ಸೋಮವಾರ) ಬೆಳಗ್ಗೆ 11.44ಕ್ಕೆ ಶಿವನ ಸನ್ನಿಧಿ ಸೇರಿದ್ದು, ಶ್ರೀಗಳ ಅಗಲಿಕೆಗೆ ನಾಡಿನಾದ್ಯಂತ ಕಂಬನಿ ಮಿಡಿಯುತ್ತಿದ್ದಾರೆ.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ:

"

ಡಿಸಿಎಂ ಡಾ.ಜಿ. ಪರಮೇಶ್ವರ್

"

ಸಂತ, ಶ್ರೀ ಶ್ರೀ ಶ್ರೀ ತುಮಕೂರು ಸಿದ್ಧಗಂಗಾ ಶಿವಕುಮಾರ ಸ್ವಾಮೀಜಿ ಗುರು ಕೈವಲ್ಯ

ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ, ದೇವೇಗೌಡ ಸೇರಿದಂತೆ ಹಲವು ಗಣ್ಯರು ನಡೆದಾಡುವ ದೇವರಿಗೆ ಕಂಬನಿ ಮಿಡಿದಿದ್ದಾರೆ. ಯಾರೆಲ್ಲ ಹೇಗೆ ನಡೆದಾಡುವ ದೇವರನ್ನು ಸ್ಮರಿಸಿಕೊಂಡಿದ್ದಾರೆ ನೋಡಿ.

ಶತಮಾನದ ಸಂತ ಸಿದ್ಧಗಂಗಾ ಶ್ರೀಗಳ ನೆನಪು-ಮೆಲುಕು

ರಾಹುಲ್ ಗಾಂಧಿ ಟ್ವೀಟ್ ಕಂಬನಿ

ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ:

Follow Us:
Download App:
  • android
  • ios