ಕರ್ನಾಟಕದ ರತ್ನ ಸಿದ್ದಗಂಗಾ ಶ್ರೀ ಅಗಲಿಕೆಗೆ  ಗಣ್ಯರು ಕಂಬನಿ ಮಿಡಿದಿದ್ದಾರೆ. ಯಾರೆಲ್ಲ ಹೇಗೆ ನಡೆದಾಡುವ ದೇವರನ್ನು ಸ್ಮರಿಸಿಕೊಂಡಿದ್ದಾರೆ ನೋಡಿ. 

ಬೆಂಗಳೂರು, (ಜ. 21): ನಡೆದಾಡುವ ದೇವರು, ಶತಾಯುಷಿ, ತ್ರಿವಿಧ ದಾಸೋಹಿ, ಕರ್ನಾಟಕದ ರತ್ನ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳು ಇಂದು (ಸೋಮವಾರ) ಬೆಳಗ್ಗೆ 11.44ಕ್ಕೆ ಶಿವನ ಸನ್ನಿಧಿ ಸೇರಿದ್ದು, ಶ್ರೀಗಳ ಅಗಲಿಕೆಗೆ ನಾಡಿನಾದ್ಯಂತ ಕಂಬನಿ ಮಿಡಿಯುತ್ತಿದ್ದಾರೆ.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ:

"

ಡಿಸಿಎಂ ಡಾ.ಜಿ. ಪರಮೇಶ್ವರ್

"

ಸಂತ, ಶ್ರೀ ಶ್ರೀ ಶ್ರೀ ತುಮಕೂರು ಸಿದ್ಧಗಂಗಾ ಶಿವಕುಮಾರ ಸ್ವಾಮೀಜಿ ಗುರು ಕೈವಲ್ಯ

ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ, ದೇವೇಗೌಡ ಸೇರಿದಂತೆ ಹಲವು ಗಣ್ಯರು ನಡೆದಾಡುವ ದೇವರಿಗೆ ಕಂಬನಿ ಮಿಡಿದಿದ್ದಾರೆ. ಯಾರೆಲ್ಲ ಹೇಗೆ ನಡೆದಾಡುವ ದೇವರನ್ನು ಸ್ಮರಿಸಿಕೊಂಡಿದ್ದಾರೆ ನೋಡಿ.

ಶತಮಾನದ ಸಂತ ಸಿದ್ಧಗಂಗಾ ಶ್ರೀಗಳ ನೆನಪು-ಮೆಲುಕು

Scroll to load tweet…

ರಾಹುಲ್ ಗಾಂಧಿ ಟ್ವೀಟ್ ಕಂಬನಿ

Scroll to load tweet…

ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ:

Scroll to load tweet…
Scroll to load tweet…
Scroll to load tweet…
Scroll to load tweet…

"

ವಿ. ಸೋಮಣ್ಣ:

"