ಉಪಸಮರಕ್ಕೆ ‘ಕೈ’ ಅಭ್ಯರ್ಥಿಗಳ ಆಯ್ಕೆ ಕಸರತ್ತು!
ಉಪಸಮರಕ್ಕೆ ಕೈ ಅಭ್ಯರ್ಥಿಗಳ ಆಯ್ಕೆ ಕಸರತ್ತು! ಜಮಖಂಡಿಗೆ ವಿಧಾನಸಭೆ ಕ್ಷೇತ್ರಕ್ಕೆ ಆನಂದ ನ್ಯಾಮಗೌಡ! ಶಿವಮೊಗ್ಗ ಲೋಕಸಭೆ ಕ್ಚೇತ್ರಕ್ಕೆ ಯಾರು ಕೈ ಅಭ್ಯರ್ಥಿ
ಬೆಂಗಳೂರು(ಅ.9]: ವಿಧಾನಸಭೆ ಮತ್ತು ಲೋಕಸಭೆ ಉಪಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಾಂಗ್ರೆಸ್ ಪಕ್ಷ ತಯಾರಿ ನಡೆಸಿದೆ. ಈಗಾಗಲೇ ಜಮಖಂಡಿ ಕ್ಷೇತ್ರಕ್ಕೆ ಸಿದ್ದು ನ್ಯಾಮಗೌಡ ಪುತ್ರ ಆನಂದ ನ್ಯಾಮಗೌಡ ಅವರಿಗೆ ಟಿಕೆಟ್ ಪಕ್ಕಾ ಆಗಿದೆ. ಅದರಂತೆ ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆಗೆ ಕಸರತ್ತು ಮುಂದುವರೆದಿದೆ. ಕೆಪಿಸಿಸಿ ಕಚೇರಿಯಲ್ಲಿ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಸಭೆ ನಡೆದಿದ್ದು, ಅಭ್ಯರ್ಥಿಗಳ ಘೋಷಣೆ ಆಗಲಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..