MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಬಂಡೀಪುರದಲ್ಲಿ ಕಾಡ್ಗಿಚ್ಚು: 3000 ಎಕರೆ ಕಾಡು ಭಸ್ಮ, ಇಲ್ಲಿವೆ ಫೋಟೋಗಳು

ಬಂಡೀಪುರದಲ್ಲಿ ಕಾಡ್ಗಿಚ್ಚು: 3000 ಎಕರೆ ಕಾಡು ಭಸ್ಮ, ಇಲ್ಲಿವೆ ಫೋಟೋಗಳು

ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಅಭಯಾರಣ್ಯದಲ್ಲಿ ಕಳೆದ ಎರಡು ದಿನಗಳ ಹಿಂದೆ ಸಾಮಾನ್ಯವಾಗಿ ಕಾಣಿಸಿಕೊಂಡಿದ್ದ ಕಾಡ್ಗಿಚ್ಚು, ಇದೀಗ ಸಾವಿರಾರು ಎಕರೆ ಅರಣ್ಯ ಪ್ರದೇಶವನ್ನು ಆಹುತಿಗೆ ತೆಗೆದುಕೊಂಡಿದೆ. ಹೀಗಾಗಿ ಇನ್ನೂ ಒಂದು ವಾರಗಳ ಕಾಲ ಸಫಾರಿ ಬಂದ್ ಮಾಡಲಾಗಿದೆ.

1 Min read
Web Desk
Published : Feb 24 2019, 04:40 PM IST
Share this Photo Gallery
  • FB
  • TW
  • Linkdin
  • Whatsapp
112
ಮೂರು ವರ್ಷಗಳ ಹಿಂದಷ್ಟೇ ಭಾರೀ ಕಾಡ್ಗಿಚ್ಚಿಯಿಂದ ನಲುಗಿದ್ದ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಮತ್ತೊಂದು ಬೆಂಕಿಯ ರುದ್ರನರ್ತನಕ್ಕೆ ಸಾಕ್ಷಿಯಾಗುತ್ತಿದೆ.

ಮೂರು ವರ್ಷಗಳ ಹಿಂದಷ್ಟೇ ಭಾರೀ ಕಾಡ್ಗಿಚ್ಚಿಯಿಂದ ನಲುಗಿದ್ದ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಮತ್ತೊಂದು ಬೆಂಕಿಯ ರುದ್ರನರ್ತನಕ್ಕೆ ಸಾಕ್ಷಿಯಾಗುತ್ತಿದೆ.

ಮೂರು ವರ್ಷಗಳ ಹಿಂದಷ್ಟೇ ಭಾರೀ ಕಾಡ್ಗಿಚ್ಚಿಯಿಂದ ನಲುಗಿದ್ದ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಮತ್ತೊಂದು ಬೆಂಕಿಯ ರುದ್ರನರ್ತನಕ್ಕೆ ಸಾಕ್ಷಿಯಾಗುತ್ತಿದೆ.
212
ಅಪರೂಪದ ಜೀವ ಪ್ರಭೇದಗಳ ಆವಾಸ ಸ್ಥಾನವಾಗಿರುವ ಈ ದಟ್ಟ ಕಾನನವನ್ನು ಮೂರು ದಿನಗಳಿಂದ ಆವರಿಸಿಕೊಂಡಿರುವ ಬೆಂಕಿ ಕೆನ್ನಾಲಗೆ ದಿನೇ ದಿನೆ ವಿಸ್ತರಿಸುತ್ತಿದೆ.

ಅಪರೂಪದ ಜೀವ ಪ್ರಭೇದಗಳ ಆವಾಸ ಸ್ಥಾನವಾಗಿರುವ ಈ ದಟ್ಟ ಕಾನನವನ್ನು ಮೂರು ದಿನಗಳಿಂದ ಆವರಿಸಿಕೊಂಡಿರುವ ಬೆಂಕಿ ಕೆನ್ನಾಲಗೆ ದಿನೇ ದಿನೆ ವಿಸ್ತರಿಸುತ್ತಿದೆ.

ಅಪರೂಪದ ಜೀವ ಪ್ರಭೇದಗಳ ಆವಾಸ ಸ್ಥಾನವಾಗಿರುವ ಈ ದಟ್ಟ ಕಾನನವನ್ನು ಮೂರು ದಿನಗಳಿಂದ ಆವರಿಸಿಕೊಂಡಿರುವ ಬೆಂಕಿ ಕೆನ್ನಾಲಗೆ ದಿನೇ ದಿನೆ ವಿಸ್ತರಿಸುತ್ತಿದೆ.
312
ಗೋಪಾಲಸ್ವಾಮಿ ಬೆಟ್ಟ, ಬಂಡೀಪುರ ಕ್ಯಾಂಪಸ್ ಸುತ್ತಮುತ್ತಲಿನ ಸಾವಿರಾರು ಎಕರೆ ಪ್ರದೇಶದ ಮರ, ಗಿಡಗಳು ಸುಟ್ಟು ಕರಕಲಾಗಿವೆ.

ಗೋಪಾಲಸ್ವಾಮಿ ಬೆಟ್ಟ, ಬಂಡೀಪುರ ಕ್ಯಾಂಪಸ್ ಸುತ್ತಮುತ್ತಲಿನ ಸಾವಿರಾರು ಎಕರೆ ಪ್ರದೇಶದ ಮರ, ಗಿಡಗಳು ಸುಟ್ಟು ಕರಕಲಾಗಿವೆ.

ಗೋಪಾಲಸ್ವಾಮಿ ಬೆಟ್ಟ, ಬಂಡೀಪುರ ಕ್ಯಾಂಪಸ್ ಸುತ್ತಮುತ್ತಲಿನ ಸಾವಿರಾರು ಎಕರೆ ಪ್ರದೇಶದ ಮರ, ಗಿಡಗಳು ಸುಟ್ಟು ಕರಕಲಾಗಿವೆ.
412
ಪರಿಸ್ಥಿತಿ ಹೀಗೇ ಮುಂದುವರಿದರೆ ನೆರೆಯ ಕೇರಳ ರಾಜ್ಯದ ಕಾಡಿಗೂ ಬೆಂಕಿಯ ಕೆನ್ನಾಲಗೆ ವ್ಯಾಪಿಸುವ ಆತಂಕ ಶುರುವಾಗಿದೆ.

ಪರಿಸ್ಥಿತಿ ಹೀಗೇ ಮುಂದುವರಿದರೆ ನೆರೆಯ ಕೇರಳ ರಾಜ್ಯದ ಕಾಡಿಗೂ ಬೆಂಕಿಯ ಕೆನ್ನಾಲಗೆ ವ್ಯಾಪಿಸುವ ಆತಂಕ ಶುರುವಾಗಿದೆ.

ಪರಿಸ್ಥಿತಿ ಹೀಗೇ ಮುಂದುವರಿದರೆ ನೆರೆಯ ಕೇರಳ ರಾಜ್ಯದ ಕಾಡಿಗೂ ಬೆಂಕಿಯ ಕೆನ್ನಾಲಗೆ ವ್ಯಾಪಿಸುವ ಆತಂಕ ಶುರುವಾಗಿದೆ.
512
ಏತನ್ಮಧ್ಯೆ, ಕಾಡ್ಗಿಚ್ಚಿನಿಂದಾಗಿ ಬಂಡೀಪುರದಲ್ಲಿ ಒಂದು ವಾರಗಳ ಕಾಲ ಸಫಾರಿ ಬಂದ್ ಮಾಡಲಾಗಿದೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

ಏತನ್ಮಧ್ಯೆ, ಕಾಡ್ಗಿಚ್ಚಿನಿಂದಾಗಿ ಬಂಡೀಪುರದಲ್ಲಿ ಒಂದು ವಾರಗಳ ಕಾಲ ಸಫಾರಿ ಬಂದ್ ಮಾಡಲಾಗಿದೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

ಏತನ್ಮಧ್ಯೆ, ಕಾಡ್ಗಿಚ್ಚಿನಿಂದಾಗಿ ಬಂಡೀಪುರದಲ್ಲಿ ಒಂದು ವಾರಗಳ ಕಾಲ ಸಫಾರಿ ಬಂದ್ ಮಾಡಲಾಗಿದೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.
612
ಶನಿವಾರ ಮಧ್ಯಾಹ್ನ ಸುಮಾರು 3 ಗಂಟೆ ಸುಮಾರಿಗೆ ಬೆಂಕಿಯ ರುದ್ರನರ್ತನ ಮೈಸೂರು-ಊಟಿ ಹೆದ್ದಾರಿಯ ಬದಿಯಲ್ಲಿರುವ ಗೋಪಾಲಸ್ವಾಮಿ ಬೆಟ್ಟದ ವಲಯ ಕಚೇರಿಯನ್ನು ದಾಟಿ ಮುಂದೆ ಸಾಗಿದೆ.

ಶನಿವಾರ ಮಧ್ಯಾಹ್ನ ಸುಮಾರು 3 ಗಂಟೆ ಸುಮಾರಿಗೆ ಬೆಂಕಿಯ ರುದ್ರನರ್ತನ ಮೈಸೂರು-ಊಟಿ ಹೆದ್ದಾರಿಯ ಬದಿಯಲ್ಲಿರುವ ಗೋಪಾಲಸ್ವಾಮಿ ಬೆಟ್ಟದ ವಲಯ ಕಚೇರಿಯನ್ನು ದಾಟಿ ಮುಂದೆ ಸಾಗಿದೆ.

ಶನಿವಾರ ಮಧ್ಯಾಹ್ನ ಸುಮಾರು 3 ಗಂಟೆ ಸುಮಾರಿಗೆ ಬೆಂಕಿಯ ರುದ್ರನರ್ತನ ಮೈಸೂರು-ಊಟಿ ಹೆದ್ದಾರಿಯ ಬದಿಯಲ್ಲಿರುವ ಗೋಪಾಲಸ್ವಾಮಿ ಬೆಟ್ಟದ ವಲಯ ಕಚೇರಿಯನ್ನು ದಾಟಿ ಮುಂದೆ ಸಾಗಿದೆ.
712
ಬೆಂಕಿ ಶನಿವಾರ ಬೆಳಗ್ಗೆಯೇ ಕಾಣಿಸಿಕೊಂಡಿದೆ. ಆದರೆ ಆ ಪ್ರದೇಶ ನಮ್ಮ ವ್ಯಾಪ್ತಿಗೆ ಸೇರಿದ್ದಲ್ಲ ಎಂದು ಅಧಿಕಾರಿಗಳು ಕೈ ಕಟ್ಟಿ ಕುಳಿತದ್ದೇ ಈ ಅನಾಹುತಕ್ಕೆ ಕಾರಣ ಎಂಬ ಆರೋಪ ಕೇಳಿ ಬಂದಿದೆ.

ಬೆಂಕಿ ಶನಿವಾರ ಬೆಳಗ್ಗೆಯೇ ಕಾಣಿಸಿಕೊಂಡಿದೆ. ಆದರೆ ಆ ಪ್ರದೇಶ ನಮ್ಮ ವ್ಯಾಪ್ತಿಗೆ ಸೇರಿದ್ದಲ್ಲ ಎಂದು ಅಧಿಕಾರಿಗಳು ಕೈ ಕಟ್ಟಿ ಕುಳಿತದ್ದೇ ಈ ಅನಾಹುತಕ್ಕೆ ಕಾರಣ ಎಂಬ ಆರೋಪ ಕೇಳಿ ಬಂದಿದೆ.

ಬೆಂಕಿ ಶನಿವಾರ ಬೆಳಗ್ಗೆಯೇ ಕಾಣಿಸಿಕೊಂಡಿದೆ. ಆದರೆ ಆ ಪ್ರದೇಶ ನಮ್ಮ ವ್ಯಾಪ್ತಿಗೆ ಸೇರಿದ್ದಲ್ಲ ಎಂದು ಅಧಿಕಾರಿಗಳು ಕೈ ಕಟ್ಟಿ ಕುಳಿತದ್ದೇ ಈ ಅನಾಹುತಕ್ಕೆ ಕಾರಣ ಎಂಬ ಆರೋಪ ಕೇಳಿ ಬಂದಿದೆ.
812
ಬೇಸಿಗೆ ಆರಂಭಕ್ಕೂ ಮುನ್ನ ವಿಶ್ವ ಪ್ರಸಿದ್ಧ ನಂದಿಗಿರಿಧಾಮ ವ್ಯಾಪ್ತಿಗೆ ಸೇರಿದ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲೂ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಬೆಟ್ಟದ ಮೇಲೆ ವ್ಯಾಪಿಸುವ ಭೀತಿ ಎದುರಾಗಿದೆ.

ಬೇಸಿಗೆ ಆರಂಭಕ್ಕೂ ಮುನ್ನ ವಿಶ್ವ ಪ್ರಸಿದ್ಧ ನಂದಿಗಿರಿಧಾಮ ವ್ಯಾಪ್ತಿಗೆ ಸೇರಿದ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲೂ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಬೆಟ್ಟದ ಮೇಲೆ ವ್ಯಾಪಿಸುವ ಭೀತಿ ಎದುರಾಗಿದೆ.

ಬೇಸಿಗೆ ಆರಂಭಕ್ಕೂ ಮುನ್ನ ವಿಶ್ವ ಪ್ರಸಿದ್ಧ ನಂದಿಗಿರಿಧಾಮ ವ್ಯಾಪ್ತಿಗೆ ಸೇರಿದ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲೂ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಬೆಟ್ಟದ ಮೇಲೆ ವ್ಯಾಪಿಸುವ ಭೀತಿ ಎದುರಾಗಿದೆ.
912
ಬಂಡೀಪುರ ಮಾತ್ರವಲ್ಲದೆ ಪಕ್ಕದ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲೂ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು ೩೫ಕ್ಕೂ ಹೆಚ್ಚು ಎಕರೆ ಅರಣ್ಯ ನಾಶವಾಗಿದೆ.

ಬಂಡೀಪುರ ಮಾತ್ರವಲ್ಲದೆ ಪಕ್ಕದ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲೂ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು ೩೫ಕ್ಕೂ ಹೆಚ್ಚು ಎಕರೆ ಅರಣ್ಯ ನಾಶವಾಗಿದೆ.

ಬಂಡೀಪುರ ಮಾತ್ರವಲ್ಲದೆ ಪಕ್ಕದ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲೂ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು ೩೫ಕ್ಕೂ ಹೆಚ್ಚು ಎಕರೆ ಅರಣ್ಯ ನಾಶವಾಗಿದೆ.
1012
ಬಂಡೀಪುರ ಅಭಯಾರಣ್ಯ ಪ್ರದೇಶದಲ್ಲಿ ಹಿಂದೆ ಕಾಣಿಸಿಕೊಂಡಿರುವ ಬೆಂಕಿಗೆ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ ಎಂದು ಪರಿಸರ ಪ್ರೇಮಿಗಳು ಆರೋಪಿಸಿದ್ದಾರೆ.

ಬಂಡೀಪುರ ಅಭಯಾರಣ್ಯ ಪ್ರದೇಶದಲ್ಲಿ ಹಿಂದೆ ಕಾಣಿಸಿಕೊಂಡಿರುವ ಬೆಂಕಿಗೆ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ ಎಂದು ಪರಿಸರ ಪ್ರೇಮಿಗಳು ಆರೋಪಿಸಿದ್ದಾರೆ.

ಬಂಡೀಪುರ ಅಭಯಾರಣ್ಯ ಪ್ರದೇಶದಲ್ಲಿ ಹಿಂದೆ ಕಾಣಿಸಿಕೊಂಡಿರುವ ಬೆಂಕಿಗೆ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ ಎಂದು ಪರಿಸರ ಪ್ರೇಮಿಗಳು ಆರೋಪಿಸಿದ್ದಾರೆ.
1112
ಸಫಾರಿಗಾಗಿ ಪ್ರತಿ ನಿತ್ಯ ಬಂಡೀಪುರಕ್ಕೆ ನೂರಾರು ಪ್ರವಾಸಿಗರು ಆಗಮಿಸುತ್ತಿದ್ದು, ಇದರಿಂದ ಲಕ್ಷಾಂತರ ರು. ಆದಾಯ ಸಂದಾಯವಾಗುತ್ತಿತ್ತು. ಆದರೆ ಇದೀಗ ಕಾಡ್ಗಿಚ್ಚಿನಿಂದ ಬಂಡಿಪುರದ 5 ಸಾವಿರಕ್ಕೂ ಹೆಚ್ಚು ಎಕರೆ ಅರಣ್ಯ ನಾಶವಾಗಿದೆ.

ಸಫಾರಿಗಾಗಿ ಪ್ರತಿ ನಿತ್ಯ ಬಂಡೀಪುರಕ್ಕೆ ನೂರಾರು ಪ್ರವಾಸಿಗರು ಆಗಮಿಸುತ್ತಿದ್ದು, ಇದರಿಂದ ಲಕ್ಷಾಂತರ ರು. ಆದಾಯ ಸಂದಾಯವಾಗುತ್ತಿತ್ತು. ಆದರೆ ಇದೀಗ ಕಾಡ್ಗಿಚ್ಚಿನಿಂದ ಬಂಡಿಪುರದ 5 ಸಾವಿರಕ್ಕೂ ಹೆಚ್ಚು ಎಕರೆ ಅರಣ್ಯ ನಾಶವಾಗಿದೆ.

ಸಫಾರಿಗಾಗಿ ಪ್ರತಿ ನಿತ್ಯ ಬಂಡೀಪುರಕ್ಕೆ ನೂರಾರು ಪ್ರವಾಸಿಗರು ಆಗಮಿಸುತ್ತಿದ್ದು, ಇದರಿಂದ ಲಕ್ಷಾಂತರ ರು. ಆದಾಯ ಸಂದಾಯವಾಗುತ್ತಿತ್ತು. ಆದರೆ ಇದೀಗ ಕಾಡ್ಗಿಚ್ಚಿನಿಂದ ಬಂಡಿಪುರದ 5 ಸಾವಿರಕ್ಕೂ ಹೆಚ್ಚು ಎಕರೆ ಅರಣ್ಯ ನಾಶವಾಗಿದೆ.
1212
ಅರಣ್ಯ ಇಲಾಖೆ, ಅಗ್ನಿ ಶಾಮಕ ದಳ ಸಿಬ್ಬಂದಿ ಹಾಗೂ ಸ್ವಯಂ ಸೇವಕರ ಹರಸಾಹಸದಿಂದ ಸದ್ಯ ಈ ಪ್ರದೇಶದಲ್ಲಿ ಬೆಂಕಿ ಹತೋಟಿಗೆ ಬಂದಿದೆ

ಅರಣ್ಯ ಇಲಾಖೆ, ಅಗ್ನಿ ಶಾಮಕ ದಳ ಸಿಬ್ಬಂದಿ ಹಾಗೂ ಸ್ವಯಂ ಸೇವಕರ ಹರಸಾಹಸದಿಂದ ಸದ್ಯ ಈ ಪ್ರದೇಶದಲ್ಲಿ ಬೆಂಕಿ ಹತೋಟಿಗೆ ಬಂದಿದೆ

ಅರಣ್ಯ ಇಲಾಖೆ, ಅಗ್ನಿ ಶಾಮಕ ದಳ ಸಿಬ್ಬಂದಿ ಹಾಗೂ ಸ್ವಯಂ ಸೇವಕರ ಹರಸಾಹಸದಿಂದ ಸದ್ಯ ಈ ಪ್ರದೇಶದಲ್ಲಿ ಬೆಂಕಿ ಹತೋಟಿಗೆ ಬಂದಿದೆ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

WD
Web Desk

Latest Videos
Recommended Stories
Recommended image1
ಪಬ್ಬಲ್ಲಿ ಮೊಬೈಲ್‌ ತರಲುಹೋದ ಕನ್ನಡಿಗ ಬಲಿ, ಗೋವಾ ಪಬ್ ದುರಂತಕ್ಕೆ ಕಾರಣವೇನು?
Recommended image2
ಮೆಕ್ಕೆಜೋಳ ಖರೀದಿಯ ಮಿತಿ 50 ಕ್ವಿಂಟಲ್‌ಗೇರಿಕೆ
Recommended image3
ಥಾಯ್ಲೆಂಡ್‌ನಿಂದ ರಾಜ್ಯಕ್ಕೆ ಹೆಚ್ಚು ಹೈಡ್ರೋ ಗಾಂಜಾ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved